ಹೆಚ್ಚಿದ ಬ್ಯಾಂಕ್‌ ವಂಚನೆ ಪ್ರಕರಣ


Team Udayavani, Sep 4, 2019, 5:00 AM IST

q-28

ಮಣಿಪಾಲ: 2018-19ನೇ ಹಣಕಾಸು ವರ್ಷದಲ್ಲಿ ಬ್ಯಾಂಕುಗಳಿಗೆ ವಂಚನೆ ಮಾಡಿದ ಪ್ರಕರಣಗಳಲ್ಲಿ ಶೇ.15ರಷ್ಟು ಏರಿಕೆಯಾಗಿದೆ ಎಂದು ಕೇಂದ್ರೀಯ ಬ್ಯಾಂಕ್‌, ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ (ಆರ್‌ಬಿಐ) ಹೇಳಿದೆ. ಹಾಗಾದರೆ ಬ್ಯಾಂಕಿಂಗ್‌ ವಂಚನೆ ಎಂದರೇನು?
ಮಾಹಿತಿ ಇಲ್ಲಿದೆ.

ಬ್ಯಾಂಕ್‌ಗಳಿಗೆ ಮೋಸ ಹೇಗೆ?
ಸಾಲದ ರೂಪದಲ್ಲಿ ಮಾಡಿದ ಮೋಸ ಹಾಗೂ ನಕಲಿ ದಾಖಲೆಗಳನ್ನು ನೀಡಿದ ಪ್ರಕರಣಗಳನ್ನು ಬ್ಯಾಂಕ್‌ ಫ್ರಾಡ್‌ ಅಥವಾ ಬ್ಯಾಂಕುಗಳಿಗೆ ವಂಚನೆ ಎಂದು ಕರೆಯಲಾಗುತ್ತದೆ. ಸುಳ್ಳು ಲೆಕ್ಕ ಪತ್ರ ಮತ್ತು ವಿಶ್ವಾಸ ದ್ರೋಹದ ಮೂಲಕ ಬ್ಯಾಂಕುಗಳನ್ನು ವಂಚಿಸಲಾಗುತ್ತದೆ.

ಶೇ. 15ರಷ್ಟು ಹೆಚ್ಚಳ
ಕಳೆದ ಒಂದು ವರ್ಷದ ಅವಧಿಯಲ್ಲಿ ಬ್ಯಾಂಕ್‌ಗಳಿಗೆ ವಂಚನೆಯ ಪ್ರಮಾಣ ಶೇ.15ರಷ್ಟು ಹೆಚ್ಚಳವಾಗಿದೆ.

ಮೊತ್ತ ಎಷ್ಟು?
2018-19ನೇ ಸಾಲಿನಲ್ಲಿ ಒಟ್ಟು 71,542 ಕೋಟಿ ರೂ. ವಂಚನೆ ನಡೆದಿದೆ.

ಸರಕಾರಿ ಬ್ಯಾಂಕುಗಳಲ್ಲೇ ಹೆಚ್ಚು
ಸರಕಾರಿ ಸ್ವಾಮ್ಯದ ಬ್ಯಾಂಕುಗಳಲ್ಲಿ ಹೆಚ್ಚು ಮೋಸ ಕಂಡುಬಂದಿದ್ದು, 3,766 ಪ್ರಕರಣ ಗಳು ದಾಖಲಾಗಿದೆ.

64,509.43 ವಂಚನೆಯಿಂದ ಸರಕಾರಿ ಸ್ವಾಮ್ಯದ ಬ್ಯಾಂಕುಗಳಿಗೆ ಸಂಭವಿಸಿದ ನಷ್ಟದ ಪ್ರಮಾಣ.

ಕಳೆದ ವರ್ಷ ಎಷ್ಟು?
ಕಳೆದ ವರ್ಷದ 2017-18ನೇ ಸಾಲಿನಲ್ಲಿ 41,167 ಕೋಟಿ ರೂ. ವಂಚನೆ ನಡೆದಿತ್ತು.

30 ಸಾವಿರ ಕೋಟಿ ನಷ್ಟ
ಈ ವರ್ಷ ದಾಖಲೆ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಹೆಚ್ಚುವರಿ 30 ಸಾವಿರ ಕೋಟಿ ರೂ. ನಷ್ಟ ಸಂಭವಿಸಿದೆ.

ಸಾಲವೇ ಹೆಚ್ಚು
ಬ್ಯಾಂಕಿಂಗ್‌ ವಂಚನೆಯಲ್ಲಿ ಬಹುಪಾಲು ಹಣ ಸಾಲದ ರೂಪದಲ್ಲಿದೆ.

5916 ಕಳೆದ ವರ್ಷ ಒಟ್ಟು 5,916 ವಂಚನೆ ಪ್ರಕರಣಗಳ ದಾಖಲಾಗಿದ್ದವು.
6,801ಪ್ರಕರಣ 2018-19ನೇ ಸಾಲಿನಲ್ಲಿ ಒಟ್ಟು 6,801 ಬ್ಯಾಂಕ್‌ ವಂಚನೆಯ ಪ್ರಕರಣಗಳು ರಾಷ್ಟ್ರಾದ್ಯಂತ ದಾಖಲಾಗಿವೆ.

ಡಿಜಿಟಲ್‌ ವಂಚನೆ 0.3 ಶೇ.
2018-19ನೇ ಸಾಲಿನಲ್ಲಿ ಕ್ರೆಡಿಟ್‌ ಕಾರ್ಡ್‌, ಇಂಟರ್‌ನೆಟ್‌ ಬ್ಯಾಂಕಿಂಗ್‌ ಹಾಗೂ ಠೇವಣಿ ಮೂಲಕ ಅತೀ ಕಡಿಮೆ ಎಂದರೆ ಶೇ. 0.3 ಫ್ರಾಡ್‌ಗಳು ದಾಖಲಾಗಿವೆ.

ನಕಲಿಯೇ ಹೆಚ್ಚು
ಮೋಸ ಹಾಗೂ ನಕಲಿ ದಾಖಲೆಗಳ ಮೂಲಕ ನಡೆದ ಪ್ರಕರಣಗಳೇ ಹೆಚ್ಚಾಗಿವೆ. ಸುಳ್ಳು ಲೆಕ್ಕ ಪತ್ರ ಮತ್ತು ವಿಶ್ವಾಸ ದ್ರೋಹದ ಮೂಲಕ ಬ್ಯಾಂಕುಗಳಿಗೆ ವಂಚಿಸಲಾಗಿದೆ.

ಶೇ. 0.1
1 ಲಕ್ಷ ರೂ.ಗಳಿಗಿಂತ ಕಡಿಮೆ ಮೌಲ್ಯದ ಹಣಕಾಸು ವಂಚನೆ ಪ್ರಕರಣಗಳು ಶೇ. 0.1ರಷ್ಟು ಮಾತ್ರ ಏರಿಕೆಯಾಗಿದೆ.

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.