ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ


Team Udayavani, Aug 11, 2022, 6:30 AM IST

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ರಾಸ್‌ ಬೆಹಾರಿ ಬೋಸ್‌ (1886-1945)
1912ರಲ್ಲಿ ದಿಲ್ಲಿಯಲ್ಲಿ ವೈಸ್‌ರಾಯ್‌ ಲಾರ್ಡ್‌ ಹಾರ್ಡಿಂಗೆ ಅವರನ್ನು ಹತ್ಯೆ ಮಾಡಲು ಯತ್ನಿಸಲಾಯಿತು. ಈ ಪ್ರಯತ್ನದಲ್ಲಿ ಮುಖ್ಯ ಪಾತ್ರ ವಹಿಸಿದ್ದ ರಾಸ್‌ ಬೆಹಾರಿ ಬೋಸ್‌ ಅವರು ತಮ್ಮ ಸರಕಾರಿ ಹುದ್ದೆಯನ್ನು ಬಳಸಿಕೊಂಡು ಬಂಧನದಿಂದ ತಪ್ಪಿಸಿಕೊಂಡರು. ಅನಂತರ ಜಪಾನ್‌ಗೆ ಪರಾರಿಯಾದ ಅವರು ಅಲ್ಲೇ ನೆಲೆಸಿದರು. “ಇಂಡಿಯನ್‌ ನ್ಯಾಶನಲ್‌ ಆರ್ಮಿ’ ನಿರ್ಮಾಣವಾದಾಗ ಅವರು ಅನೇಕ ಸಂಪನ್ಮೂಲ ಗಳನ್ನು ನೀಡುವ ಮೂಲಕ ನೆರವಿಗೆ ಬಂದರು.

ಪುಲಿನ್‌ ಬೆಹಾರಿ ದಾಸ್‌(1877-1949)
ಪುಲಿನ್‌ ಅವರು ಅನುಶಿಲಾನ್‌ ಸಮಿತಿಯ ಧಾಕಾ ಬ್ರಾಂಚ್‌ನ ಸಂಸ್ಥಾಪಕರಾಗಿದ್ದವರು. 1905ರಲ್ಲಿ ಬಂಗಾಲ ವಿಭಜನೆ ಸಮಯದಲ್ಲಿ ಅವರು ರಾಜಕೀಯ ಸೇರಿಕೊಂಡರು. ಸತತ ಸೆರೆವಾಸಗಳನ್ನು ಕಂಡರೂ ಅವರು ಕ್ರಾಂತಿಕಾರಿ ಚಟುವಟಿಕೆಗಳನ್ನು ಕಡಿಮೆ ಮಾಡಲಿಲ್ಲ. ಆದರೆ 1919ರಲ್ಲಿ ರಾಜಕೀಯ ವಲಯದಲ್ಲಿ ಕ್ರಾಂತಿಕಾರಿ ಚಟುವಟಿಕಗಳಿಂದ ಅಹಿಂಸೆಯ ದಾರಿಗಳ ಪಾಲನೆ ಆರಂಭವಾಯಿತು

ಸುಬ್ರಮಣ್ಯ ಭಾರತಿ (1882-1921)
ಭಾರತಿ ಅವರನ್ನು ತಮಿಳು ಸಾಹಿತ್ಯಕ್ಕೆ ನೀಡಿದ ಕೊಡುಗೆಯಿಂದಾಗಿ ನೆನಪಿಸಿಕೊಳ್ಳಲಾಗುತ್ತದೆ. ಆದರೆ ಕಳೆದ ಶತಮಾನದ ಮೊದಲ ದಶಕದಲ್ಲಿ ಇವರು ರಾಷ್ಟ್ರೀಯವಾದಿ ಚಳವಳಿಗಳಲ್ಲಿ ತೊಡಗಿಸಿಕೊಂಡಿದ್ದರು ಮತ್ತು ಭಗತ್‌ ಸಿಂಗ್‌ ಅವರಿಗೆ ಆಪ್ತರಾಗಿದ್ದರು. ಇವರನ್ನು 1918ರಲ್ಲಿ ಬಂಧಿಸಲಾಯಿತು. ಇವರು ಸ್ವದೇಶಮಿತ್ರನ್‌ನ ಸಂಪಾದಕರಾಗಿದ್ದರು.

ಪಾಂಡುರಂಗ ಮಹದೇವ್‌ ಬಪತ್‌(1880-1967)
ಇವರನ್ನು ಸೇನಾಪತಿ ಬಪತ್‌ ಎಂದೂ ಕರೆಯಲಾಗುತ್ತಿತ್ತು. ಲಂಡನ್‌ನಲ್ಲಿ ಇಂಡಿಯನ್‌ ಹೌಸ್‌ ದಿನಗಳಲ್ಲಿ ಇವರು ಸಾವರ್ಕರ್‌ ಅವರಿಗೆ ಆಪ್ತ ಸಹಚರರಾದರು. ಗಾಂಧಿಯನ್‌ ಸತ್ಯಾಗ್ರಹಿ ಎನಿಸಿಕೊಂಡರು. ಅಲಿಪೋರ್‌ ಪಿತೂರಿಯ ಅನಂತರ ಇವರು ಅತ್ಯಂತ ಕಡಿಮೆ ಭಾರತೀಯರು ಕೊಲೊನಿಯಲ್‌ ನಿಯಮದ ತುಳಿತದಲ್ಲಿರುವುದು ಅರ್ಥ ಮಾಡಿಕೊಂಡಿದ್ದಾರೆಂದು ತಿಳಿದುಕೊಂಡರು. ಹಾಗಾಗಿ ಶಿಕ್ಷಣ ಕ್ಷೇತ್ರದತ್ತ ಗಮನ ಹರಿಸಿದರು.

ಎಂ.ಆರ್‌.ಜಯಕರ್‌(1873-1959)
ಜಯಕರ್‌ ಅವರು ಸಾಂವಿಧಾನಿಕ ವಿಧಾನ ಗಳಿಗೋಸ್ಕರ ಗುಂಪು ರಾಜ ಕಾರಣದಿಂದ ತಪ್ಪಿಸಿಕೊಂಡವರು. ರಾಷ್ಟ್ರೀಯ ನಾಯಕ ರೆಲ್ಲರೂ ಕಾನೂನು ಉಲ್ಲಂಘನೆ ಚಳವಳಿ ಮಾಡುತ್ತಿ ದ್ದಾಗ, ಜಯಕರ್‌ ಅವರು ಸರಕಾರದೊಂದಿಗೆ ಮಾತುಕತೆ ನಡೆಸಿ ಬಂಧಿತ ನಾಯಕರನ್ನು ಬಂಧನಮುಕ್ತ ನಡೆಸಲು ಯತ್ನಿಸುತ್ತಿದ್ದರು. ಸಂವಿ ಧಾನಿಕ ಅಸೆಂಬ್ಲಿಯಲ್ಲಿ ಸದಸ್ಯರಾಗಿ ಭಾಗವಹಿಸಿದರು.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

viral videos article

2021ರಲ್ಲಿ ಸದ್ದು ಮಾಡಿ ಸುದ್ದಿಯಾದ ವೈರಲ್‌ ವಿಡಿಯೋಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.