ಭಾರತ ವಿಶ್ವದ 7ನೇ ಪ್ರಾಚೀನ ರಾಷ್ಟ್ರ


Team Udayavani, Jan 20, 2023, 6:30 AM IST

tdy-6

ಭಾರತ ವಿಶ್ವದ 7ನೇ ಅತ್ಯಂತ ಪ್ರಾಚೀನ ರಾಷ್ಟ್ರವೆಂದು ವರದಿಯೊಂದು ಬಹಿರಂಗಪಡಿಸಿದೆ. ವಿಶ್ವದ ಯಾವೆಲ್ಲ ರಾಷ್ಟ್ರಗಳಲ್ಲಿ ಮೊದಲಿಗೆ ಆಡಳಿತಾತ್ಮಕ ರೂಪುರೇಷೆ ಸಿದ್ಧಗೊಂಡಿದೆ ಎಂಬುದರ ಅವಧಿಯನ್ನು ಪರಿಗಣಿಸಿ, ವರ್ಲ್ಡ್ ಪಾಪ್ಯುಲೇಶನ್‌ ರಿವ್ಯೂ (ಡಬ್ಲ್ಯೂಪಿಆರ್‌)ಸಂಸ್ಥೆಯು ತನ್ನ ವರದಿಯನ್ನು ಬಿಡುಗಡೆಗೊಳಿಸಿದ್ದು, ಭಾರತ ವಿಶ್ವದಲ್ಲೇ ಅತ್ಯಂತ ಪ್ರಾಚೀನವಾದ 7ನೇ ರಾಷ್ಟ್ರವಾಗಿದೆ ಎಂದಿದೆ.

ಕ್ರಿ.ಪೂ 2000ಯುಗದಲ್ಲಿ ಸ್ಥಾಪನೆ :

ಡಬ್ಲೂéಪಿಆರ್‌ ಪ್ರಕಾರ ಭಾರತದಲ್ಲಿ ಮೊದಲಬಾರಿಗೆ ಸಂಘಟಿತ ಆಡಳಿತ ಆರಂಭಗೊಂಡಿದ್ದು, ಕ್ರಿಸ್ತಪೂರ್ವ ಯುಗ 2000ದಲ್ಲಿ ಎನ್ನಲಾಗಿದೆ. ಈ ಪಟ್ಟಿಯಲ್ಲಿ ಭಾರತ 7ನೇ ಸ್ಥಾನದಲ್ಲಿದ್ದರೆ,ಕ್ರಿ.ಪೂ 3,200ರಲ್ಲೇ ಸಂಘಟಿತ ಆಡಳಿತದ ಮೂಲಕ ಇರಾನ್‌ ಅಗ್ರ ಪ್ರಾಚೀನ ರಾಷ್ಟ್ರ ಎಂಬ ಖ್ಯಾತಿಗೆ ಪಾತ್ರವಾಗಿದೆ.

ಸಂಘಟಿತ ಆಡಳಿತ ಪ್ರಾಚೀನ ರಾಷ್ಟ್ರಗಳು:

ರಾಷ್ಟ್ರ                                               ಆಡಳಿತ ಆರಂಭ ಅವಧಿ

ಇರಾನ್‌                                ಕ್ರಿ.ಪೂ. 3,200

ಈಜಿಪ್ಟ್                               ಕ್ರಿ.ಪೂ. 3,100

ವಿಯೆಟ್ನಾಂ                       ಕ್ರಿ.ಪೂ. 2,879

ಉತ್ತರ ಕೊರಿಯಾ            ಕ್ರಿ.ಪೂ. 2,333

ಚೀನಾ                                  ಕ್ರಿ.ಪೂ. 2070

ಭಾರತ                                ಕ್ರಿ.ಪೂ. 2,000

ಜಾರ್ಜಿಯಾ                       ಕ್ರಿ.ಪೂ. 1,300

ಇಸ್ರೇಲ್‌                               ಕ್ರಿ.ಪೂ. 1,300

ಸುಡಾನ್‌                             ಕ್ರಿ.ಪೂ. 1,070

ಅಫ್ಘಾನಿಸ್ತಾನ                   ಕ್ರಿ.ಪೂ. 678

ಏಕಾಧಿಪತ್ಯ ಆಡಳಿತ ಹೊಂದಿದ್ದ ಅಗ್ರ 5 ಪ್ರಾಚೀನ ರಾಷ್ಟ್ರಗಳು :

ಜಪಾನ್‌                               ಕ್ರಿ.ಪೂ. 660

ಚೀನಾ                                  ಕ್ರಿ.ಪೂ. 221

ಸ್ಯಾನ್‌ ಮಾರಿನೋ          ಕ್ರಿ.ಶ. 301

ಫ್ರಾನ್ಸ್‌                                  ಕ್ರಿ.ಶ. 843

ಆಸ್ಟ್ರಿಯಾ                           ಕ್ರಿ.ಶ. 976

ಟಾಪ್ ನ್ಯೂಸ್

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.