ಕತ್ತೆ ಹಾಲಿನ ಹೈನುಗಾರಿಕೆಯತ್ತ ಹೊರಳಿದ ಭಾರತ

Donkey milk dairy farming

Team Udayavani, Aug 11, 2020, 5:55 AM IST

ಕತ್ತೆ ಹಾಲಿನ ಹೈನುಗಾರಿಕೆಯತ್ತ ಹೊರಳಿದ ಭಾರತ

ಸಾಂದರ್ಭಿಕ ಚಿತ್ರ

ಹರ್ಯಾಣದ ಹಿಸ್ಸಾರ್‌ನಲ್ಲಿ ಭಾರತೀಯ ಅಶ್ವ ಜಾತಿಯ ಪ್ರಾಣಿಗಳ ಸಂಶೋಧನಾ ಕೇಂದ್ರ (ಎನ್‌ಆರ್‌ಸಿಇ) ಕತ್ತೆಗಳ ಪಶು ಸಂಗೋಪನಾ ಕೇಂದ್ರವನ್ನು ಆರಂಭಿಸಲು ನಿರ್ಧರಿಸಿದೆ. ಅವುಗಳಲ್ಲಿ ಹಲಾರಿ ತಳಿಯ ಕತ್ತೆ ಹಾಲಿನ ಹೈನುಗಾರಿಕೆ ನಡೆಸಲು ಉದ್ದೇಶಿಸಲಾಗಿದೆ. ಈಗಾಗಲೇ ಆ ತಳಿಯ 10 ಕತ್ತೆಗಳನ್ನು ತಂದು ಅವುಗಳನ್ನು ಎನ್‌ಆರ್‌ಸಿಇ ಕೇಂದ್ರದಲ್ಲಿ ಸಾಕಲಾಗುತ್ತಿದೆ.

ಕತ್ತೆ ಹೈನುಗಾರಿಕೆ ಏಕೆ?
ಕತ್ತೆ ಹಾಲಿನಲ್ಲಿ ಮನುಷ್ಯರಿಗೆ ಅನೇಕ ಉಪಯುಕ್ತ ಪೋಷಕಾಂಶಗಳನ್ನು ಒಳಗೊಂಡಿದೆ. ಜೊತೆಗೆ ಅದರ ಉಪಯೋಗದಿಂದ ಮನುಷ್ಯರಲ್ಲಿ ರೋಗ ನಿರೋಧಕ ಶಕ್ತಿ ಅಗಾಧವಾಗಿ ಹೆಚ್ಚಾಗುವುದು ಪ್ರಯೋಗಗಳಿಂದ ದೃಢಪಟ್ಟಿದೆ. ಹಾಗಾಗಿ, ಕತ್ತೆ ಹಾಲಿನ ಹೈನುಗಾರಿಕೆಗೆ ಹೊಸ ಒತ್ತು ನೀಡಲು ನಿರ್ಧರಿಸಲಾಗಿದೆ.

ಬೆಲೆ ಎಷ್ಟಿರುತ್ತೆ?
ಸದ್ಯಕ್ಕೆ ಮಾರುಕಟ್ಟೆಯಲ್ಲಿ ಒಂದು ಲೀಟರ್‌ ಕತ್ತೆ ಹಾಲಿಗೆ 2,000 ರೂ.ಗಳಿಂದ 7,000 ರೂ.ವರೆಗೆ ಬೆಲೆ ಇದೆ. ಕತ್ತೆ ಹಾಲಿನ ಹೈನುಗಾರಿಕೆ ದೇಶದ ತುಂಬೆಲ್ಲಾ ವ್ಯಾಪಿಸಿ ಅಗಾಧವಾಗಿ ಹಾಲು ಉತ್ಪಾದನೆಯಾದರೆ ಬೆಲೆ ಕಡಿಮೆಯಾಗುವ ನಿರೀಕ್ಷೆಯಿದೆ.

ಹಲಾರಿ ತಳಿಯ ಮಹತ್ವವೇನು?
ಗುಜರಾತ್‌ನಲ್ಲಿ ಕಾಣಬರುವ ಈ ತಳಿಯ ಕತ್ತೆಗಳ ಹಾಲು ಔಷಧೀಯ ಅಂಶಗಳ ನಿಧಿ ಎಂದೇ ಕರೆಯಲಾಗುತ್ತದೆ. ಇದರ ಹಾಲಿನಲ್ಲಿ ಕ್ಯಾನ್ಸರ್‌, ಬೊಜ್ಜುತನ, ಸೋಂಕುಗಳ ವಿರುದ್ಧ ಹೋರಾಡುವ ಅಂಶಗಳಿವೆ. ಅವುಗಳ ಹಾಲನ್ನು ಮಕ್ಕಳಿಗೆ ನೀಡಿದರೆ ಅವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಒಮ್ಮೊಮ್ಮೆ ಕೆಲವು ಮಕ್ಕಳಿಗೆ ಹಸುವಿನ ಹಾಲು ಅಲರ್ಜಿಯಾದರೂ ಹಲಾರಿ ಕತ್ತೆಗಳ ಹಾಲು ಎಂದೂ ಅಲರ್ಜಿಯಾಗದು. ಈ ಹಾಲಿನಲ್ಲಿ ಆ್ಯಂಟಿ ಆಕ್ಸಿಡಂಟ್ಸ್‌ ಹಾಗೂ ಆ್ಯಂಟಿ ಏಜಿಂಗ್‌ ಅಂಶ ಅಲ್ಪ ಪ್ರಮಾಣದಲ್ಲಿರುತ್ತವೆ. ಹಾಗಾಗಿ, ಇದು ಸೋಪು, ಲಿಪ್‌ ಬಾಮ್‌, ಬಾಡಿ ಲೋಷನ್‌, ಕಾಸ್ಮೆಟಿಕ್ಸ್‌ಗಳ ತಯಾರಿಕೆಯಲ್ಲಿಯೂ ಬಳಕೆಯಾಗುತ್ತದೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.