ರೈಲು ಸಂಚಾರದ ವೇಗ ಹೆಚ್ಚಿಸುವ ಗುರಿ; ರೈಲ್ವೇಯ ಮಿಷನ್‌ 160

ಎರಡು ಮಾರ್ಗಗಳಲ್ಲಿ ಶೀಘ್ರ ಶುರುವಾಗಲಿದೆ ಕಾಮಗಾರಿ

Team Udayavani, Aug 7, 2020, 8:10 AM IST

ರೈಲು ಸಂಚಾರದ ವೇಗ ಹೆಚ್ಚಿಸುವ ಗುರಿ; ರೈಲ್ವೇಯ ಮಿಷನ್‌ 160

ಸಾಂದರ್ಭಿಕ ಚಿತ್ರ

ಭಾರತೀಯ ರೈಲ್ವೇಯು ಶೀಘ್ರದಲ್ಲೇ ಮತ್ತೂಂದು ಮೈಲುಗಲ್ಲು ಸಾಧಿಸಲಿದೆ. ದಿಲ್ಲಿ-ಮುಂಬಯಿ ಮತ್ತು ದಿಲ್ಲಿ-ಹೌರಾ ಮಾರ್ಗಗಳಲ್ಲಿ ಸಂಚರಿಸುವ ಪ್ರಯಾಣಿಕ ರೈಲುಗಳ ವೇಗವನ್ನು ಗಂಟೆಗೆ 160 ಕಿ.ಮೀ.ಗೆ ಹೆಚ್ಚಿಸುವ ಗುರಿ ಹಾಕಿಕೊಳ್ಳಲಾಗಿದ್ದು, ಮಾರ್ಚ್‌ 2022ರ ವೇಳೆಗೆ ಇದು ಸಾಕಾರಗೊಳ್ಳಲಿದೆ. ರೈಲ್ವೇ ಮಂಡಳಿಯ ಇತ್ತೀಚೆಗಿನ ಸಭೆಯಲ್ಲಿ ರೈಲ್ವೇ ಸಚಿವಾಲಯವು ‘ಮಿಷನ್‌ 160’ ಟಾರ್ಗೆಟ್‌ ಹಾಕಿಕೊಂಡಿದೆ.

ಏನಿದು ಮಿಷನ್‌ 160?
ದಿಲ್ಲಿ-ಮುಂಬಯಿ ಮತ್ತು ದಿಲ್ಲಿ-ಹೌರಾ ಮಾರ್ಗಗಳಲ್ಲಿ ಸಂಚರಿಸುವ ರೈಲುಗಳ ವೇಗವನ್ನು ಗಂಟೆಗೆ 160 ಕಿ.ಮೀ. ಏರಿಸುವುದು. ಈ ಗುರಿ ಸಾಧಿಸಲು ಸಚಿವಾಲಯವು ಈಗಾಗಲೇ ಮಾರ್ಗಸೂಚಿ ಯೊಂದನ್ನು ಸಿದ್ಧಪಡಿಸಿದೆ. ಹಳಿಯ ನಿರ್ವಹಣೆ ಯಿಂದ ಹಿಡಿದು ಇಡೀ ರೈಲು ಮಾರ್ಗದುದ್ದಕ್ಕೂ ಬೇಲಿ ಹಾಕುವುದು ಈ ಯೋಜನೆಯಲ್ಲಿ ಸೇರಿದೆ. ಈ ಮಾರ್ಗಗಳಲ್ಲಿ ಸಂಚರಿಸುವ ರೈಲುಗಳ ಸಂಖ್ಯೆ ಕಡಿಮೆಯಿರುವ ಕಾರಣ, ವೇಗ ಹೆಚ್ಚಿಸುವ ಯೋಜನೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸಾಧ್ಯವಾಗಲಿದೆ.

ಸೆಪ್ಟಂಬರ್‌ನಿಂದಲೇ ಕಾಮಗಾರಿ ಶುರು
ಈಗಾಗಲೇ ರೈಲ್ವೇಯು ಖಾಸಗಿ ರೈಲುಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿರುವುದರಿಂದ ಮಿಷನ್‌ 160 ಅನ್ನು ಆದಷ್ಟು ಬೇಗ ಸಾಧಿಸಬೇಕಾಗುತ್ತದೆ.
ಎಪ್ರಿಲ್‌ 2023ರಿಂದ ಖಾಸಗಿ ರೈಲುಗಳ ಸಂಚಾರ ಆರಂಭವಾಗಲಿದೆ. ಅದಕ್ಕೂ ಮುನ್ನ ರೈಲುಗಳ ಸಂಚಾರದ ವೇಗ ಹೆಚ್ಚಿಸುವುದು ರೈಲ್ವೇ ಇಲಾಖೆಯ ಉದ್ದೇಶವಾಗಿದೆ. ಹೀಗಾಗಿ, ಮುಂದಿನ ತಿಂಗಳಿಂದಲೇ ಕೆಲಸ ಆರಂಭವಾಗುವ ಸಾಧ್ಯತೆಯಿದೆ. ಅಲ್ಲದೆ, ಈ ಎರಡು ಮಾರ್ಗಗಳ ಬಳಿಕ ಹೌರಾ-ಚೆನ್ನೈ, ದಿಲ್ಲಿ-ಚೆನ್ನೈ ಮತ್ತು ಚೆನ್ನೈ-ಮುಂಬಯಿ ಮಾರ್ಗಗಳಲ್ಲೂ ಇದೇ ಕಾಮಗಾರಿ ಕೈಗೆತ್ತಿಕೊಳ್ಳುವ ಚಿಂತನೆ ಇದೆ.

ಗಂಟೆಗೆ 130 ಕಿ.ಮೀ. ರೈಲಿನ ಪ್ರಸ್ತುತ ವೇಗ
ಗಂಟೆಗೆ 160 ಕಿ.ಮೀ. ಉದ್ದೇಶಿತ ಗುರಿ
ಮಾರ್ಚ್‌ 2022 ಪೂರ್ಣ
ಮಾಡಬೇಕಾದ ಕೆಲಸಗಳು – ಹಳಿಗಳ ನಿರ್ವಹಣೆ, ಹಳಿಗಳು ಮತ್ತು ಸಿಗ್ನಲ್‌ಗ‌ಳನ್ನು ಮೇಲ್ದರ್ಜೆಗೇರಿಸುವುದು, ಎರಡೂ ಮಾರ್ಗಗಳ ಉದ್ದಕ್ಕೂ ಬೇಲಿ ನಿರ್ಮಾಣ
2,200 ಕೋಟಿ ರೂ. ಬೇಲಿ ನಿರ್ಮಾಣಕ್ಕೆ ತಗಲುವ ವೆಚ್ಚ

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

World Water Day: ಜುಳು ಜುಳು ಸದ್ದೇಕೆ ಉರಿ ಮೌನ

World Water Day: ಜುಳು ಜುಳು ಸದ್ದೇಕೆ ಉರಿ ಮೌನ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.