ಜು. 31ರೊಳಗೆ ಎಲ್ಲಾ ಹೆದ್ದಾರಿಗಳು ಜಿಐಎಸ್‌ ವ್ಯಾಪ್ತಿಗೆ


Team Udayavani, Jun 14, 2022, 7:50 AM IST

ಜು. 31ರೊಳಗೆ ಎಲ್ಲಾ ಹೆದ್ದಾರಿಗಳು ಜಿಐಎಸ್‌ ವ್ಯಾಪ್ತಿಗೆ

ಗೂಗಲ್‌ ಮ್ಯಾಪ್‌ ಮಾದರಿಯ, ಭಾರತದ್ದೇ ಆದ ಪ್ರತ್ಯೇಕ ಜಿಯೋಗ್ರಾಫಿಕ್‌ ಇನ್ಫರ್ಮೇಷನ್ ಸಿಸ್ಟಂ  (ಜಿಐಎಸ್‌) ವ್ಯವಸ್ಥೆಯ ವ್ಯಾಪ್ತಿಗೆ ದೇಶದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಸೇರಿಸುವ ಕಾರ್ಯ ಬಹುತೇಕ ಮುಗಿದಿದೆ. ಜು. 31ರೊಳಗೆ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಜಿಐಎಸ್‌ ವ್ಯಾಪ್ತಿಗೆ ತರುವಂತೆ ಸೂಚಿಸಲಾಗಿದೆ.

ಶೇ. 92ರಷ್ಟು ಕೆಲಸ ಪೂರ್ಣ
2021ರ ನವೆಂಬರ್‌ವರೆಗಿನ ದತ್ತಾಂಶದ ಪ್ರಕಾರ, ದೇಶದಲ್ಲಿ 1.41 ಲಕ್ಷ ಕಿ.ಮೀ. ವ್ಯಾಪ್ತಿಯಷ್ಟು ರಾಷ್ಟ್ರೀಯ ಹೆದ್ದಾರಿಗಳಿವೆ. ಇಲ್ಲಿಯವರೆಗೆ, 1.30 ಲಕ್ಷ ಕಿ.ಮೀ. ವ್ಯಾಪ್ತಿಯ (ಶೇ. 92.1ರಷ್ಟು) ರಾ. ಹೆದ್ದಾರಿಗಳನ್ನು ಜಿಐಎಸ್‌ ವ್ಯಾಪ್ತಿಯಲ್ಲಿ ಸೇರಿಸಲಾಗಿದೆ. ಇನ್ನುಳಿದ, 11 ಕಿ.ಮೀ. ಹೆದ್ದಾರಿಯನ್ನು ಇಂಚಿಂಚೂ ಬಿಡದೆ ಜಿಐಎಸ್‌ ವ್ಯಾಪ್ತಿಯಲ್ಲಿ ಸೇರಿಸಬೇಕಿದೆ.

ಅಪ್‌ಡೇಟ್‌ಗೆ ಚಾಲನೆ
ಸದ್ಯಕ್ಕೆ 1.30 ಲಕ್ಷ ಕಿ.ಮೀ. ವ್ಯಾಪ್ತಿಯಷ್ಟು ರಾ. ಹೆದ್ದಾರಿಗಳನ್ನು ಜಿಐಎಸ್‌ ವ್ಯಾಪ್ತಿಯೊಳಗೆ ತರಲಾಗಿದೆ. ಆದರೆ, ಈ ಮಾಹಿತಿಯನ್ನು ಸದ್ಯದ ಪರಿಸ್ಥಿತಿಗೆ ಅನುಗುಣವಾಗಿ ಅಪ್‌ಡೇಟ್‌ ಮಾಡಬೇಕಿದೆ. ಇದಕ್ಕಾಗಿ, ಗುಜರಾತ್‌ನ ಗಾಂಧಿ ನಗರದ ಭಾಸ್ಕರಾಚಾರ್ಯ ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಫಾರ್‌ ಸ್ಪೇಸ್‌ ಅಪ್ಲಿಕೇಶನ್‌ ಆ್ಯಂಡ್‌ ಜಿಯೋ- ಇನ್ಫಾರ್ಮೇಟಿಕ್ಸ್‌ (ಬಿಐಎಸ್‌ಎಜಿ- ಎನ್‌) ಸಂಸ್ಥೆಗಳು ಶ್ರಮಿಸುತ್ತಿವೆ. ಈ ಹೆದ್ದಾರಿಗಳ ಪಕ್ಕದಲ್ಲಿ ಇತ್ತೀಚೆಗೆ ನಿರ್ಮಾಣವಾಗಿರುವ ಕಟ್ಟಡಗಳು, ಹೆದ್ದಾರಿಗಳಲ್ಲಿ ಇತ್ತೀಚೆಗೆ ಆಗಿರುವ ಕಾಮಗಾರಿಗಳು ಇತ್ಯಾದಿಗಳನ್ನು ಅಲ್ಲಿ ಅಪ್‌ಡೇಟ್‌ ಮಾಡಲಾಗುತ್ತಿದೆ.

ಶೀಘ್ರವೇ ಆ್ಯಪ್‌ ಬಿಡುಗಡೆ
ಯೋಜನೆ ಪೂರ್ಣಗೊಂಡ ನಂತರ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು, ಹೆದ್ದಾರಿಗಳ ಅಕ್ಕಪಕ್ಕದ ಊರು, ನಗರಗಳು, ನೈಸರ್ಗಿಕವಾದ ಅಥವಾ ಮಾನವ ನಿರ್ಮಾಣಗಳು, ವ್ಯವಸ್ಥೆಗಳು ಚಿತ್ರಗಳ ರೂಪದಲ್ಲಿ ಕರಾರುವಾಕ್‌ ಆಗಿ ನೋಡಬಹುದಾಗಿದೆ. ಇದನ್ನು ನೋಡಲು ಯಾವುದೇ ಸ್ಮಾರ್ಟ್‌ ಫೋನ್‌ನಲ್ಲಿ ಬಳಸಬಹುದಾದ ಅಪ್ಲಿಕೇಶನ್‌ (ಆ್ಯಪ್‌) ಬಿಡುಗಡೆ ಮಾಡಲಾಗುತ್ತದೆ. ಅದನ್ನು ಬಳಸಿ ಜನರು ಹೆದ್ದಾರಿಗಳ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.