ಗೃಹಲಕ್ಷ್ಮೀಗೆ ಆಹ್ವಾನ; ನೋಂದಣಿ ಪ್ರಕ್ರಿಯೆ ಹೇಗೆ? ಇಲ್ಲಿವೆ ಮಾಹಿತಿ…


Team Udayavani, Jul 24, 2023, 8:15 AM IST

ಗೃಹಲಕ್ಷ್ಮೀಗೆ ಆಹ್ವಾನ; ನೋಂದಣಿ ಪ್ರಕ್ರಿಯೆ ಹೇಗೆ? ಇಲ್ಲಿವೆ ಮಾಹಿತಿ…

ಚುನಾವಣೆ ಪೂರ್ವದಲ್ಲಿ ಕೊಟ್ಟಿದ್ದ ಕಾಂಗ್ರೆಸ್‌ನ ಪ್ರಣಾಳಿಕೆಯ ಐದು ಭರವಸೆಗಳಲ್ಲಿ ಗೃಹಲಕ್ಷಿ$¾à ಯೋಜನೆಯೂ ಒಂದಾಗಿದೆ. ಜು.19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದರು. ಈ ಯೋಜನೆಯಡಿ ಆ.15 ಅಥವಾ ಆ. 20ರ ಅನಂತರ ಮಹಿಳೆಯರು ತಿಂಗಳಿಗೆ 2 ಸಾವಿರ ರೂ.ಗಳನ್ನು ರಾಜ್ಯ ಸರಕಾರದಿಂದ ಪಡೆಯಬಹುದಾಗಿದೆ. ಒಂದು ವರ್ಷದವರೆಗೆ ನೋಂದಣಿ ಮುಂದುವರಿಯಲಿದ್ದು ಮನೆಯ “ಯಜಮಾನಿ’ಯನ್ನು ಆಯಾ ಕುಟುಂಬವೇ ಆಯ್ಕೆ ಮಾಡಬೇಕಿದೆ. ಒಂದು ವೇಳೆ ಒಂದೇ ಕುಟುಂಬದಲ್ಲಿ ಹಲವು ಮಹಿಳೆಯರು ಇದ್ದರೂ ಒಬ್ಬರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ. ಹಾಗೆಯೇ ಪಡಿತರ ಚೀಟಿಯಲ್ಲಿ ಮನೆಯ “ಯಜಮಾನಿ’ ಆಗಿದ್ದು ಆಧಾರ್‌ಕಾರ್ಡ್‌ನಲ್ಲಿ ಪತಿ/ ತೃತೀಯ ಲಿಂಗಿ ಆಗಿದ್ದರೆ, ಸಮೀಪದ ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಯಾರ್ಯಾರು ಅರ್ಹರು?
-ಬಿಪಿಎಲ್‌, ಎಪಿಎಲ್‌, ಅಂತ್ಯೋದಯ ಕುಟುಂಬಗಳ ಮನೆ ಮುಖ್ಯಸ್ಥರಾಗಿರುವ ಮಹಿಳೆಯರು
-ಆದಾಯ ತೆರಿಗೆ ಪಾವತಿಸುವ ಮಹಿಳೆಯರು, ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ ಅಂತಹವರ ಪತ್ನಿಯರು ಈ ಯೋಜನೆಗೆ ಅರ್ಹರಲ್ಲ.
-1.1 ಕೋಟಿಗೂ ಹೆಚ್ಚು ಮಹಿಳೆಯರು ಈ ಯೋಜನೆಯಡಿ ಪ್ರಯೋಜನ ಪಡೆಯಲಿದ್ದು 18 ಸಾವಿರ ಕೋಟಿ ರೂ.ಗಳನ್ನು ಸರಕಾರ ಮೀಸಲಿಟ್ಟಿದೆ.

ಅರ್ಜಿ ಸಲ್ಲಿಸುವುದು ಎಲ್ಲಿ?
-ಗ್ರಾಮ ಒನ್‌
-ಕರ್ನಾಟಕ ಒನ್‌
-ಬೆಂಗಳೂರು ಒನ್‌
-ಬಾಪೂಜಿ ಸೇವಾ ಕೇಂದ್ರ

ಬೇಕಾಗುವ ದಾಖಲೆಗಳು?
-ಫ‌ಲಾನುಭವಿ ಮತ್ತು ಪತಿಯ ಆಧಾರ್‌ಕಾರ್ಡ್‌
-ಬಿಪಿಎಲ್‌, ಎಪಿಎಲ್‌, ಅಂತ್ಯೋದಯ ಕಾರ್ಡ್‌
-ಆಧಾರ್‌ ಲಿಂಕ್‌ ಆಗಿರುವ ಬ್ಯಾಂಕ್‌ ಪಾಸ್‌ ಪುಸ್ತಕ

ನೋಂದಣಿ ಪ್ರಕ್ರಿಯೆ ಹೇಗೆ?
ಗೃಹಲಕ್ಷ್ಮೀ ಯೋಜನೆಗೆ ಅರ್ಹ ಆಯಾ ಕುಟುಂಬದ “ಯಜಮಾನಿ’ಯ ಮನೆಗೆ ಸರಕಾರದ “ಪ್ರಜಾಪ್ರತಿನಿಧಿ’ ಸ್ವಯಂ ಸೇವಕರು ಆಗಮಿಸಿ ಉಚಿತವಾಗಿ ನೋಂದಣಿ ಮಾಡುತ್ತಾರೆ. ಇದಕ್ಕೆ ಯಾವುದೇ ಶುಲ್ಕವನ್ನು ಭರಿಸುವ ಅಗತ್ಯವಿಲ್ಲ. ಹಾಗೆಯೇ ಸೇವಾ ಕೇಂದ್ರಗಳಿಗೆ ಹೋಗದೆಯೇ ನೋಂದಣಿ ಮಾಡಬಹುದಾಗಿದೆ. ಪ್ರಥಮವಾಗಿ ಸರಕಾರದಿಂದ ನೇಮಕವಾದ ಪ್ರಜಾಪ್ರತಿನಿಧಿಯು ನಿಮ್ಮ ಮನೆಗೆ ಆಗಮಿಸಿ ದಾಖಲೆ ಪರಿಶೀಲಿಸಿ ನೋಂದಾಯಿಸುತ್ತಾರೆ. ಬಳಿಕ ಫ‌ಲಾನುಭವಿಯ ಮೊಬೈಲ್‌ಗೆ ಮೆಸೇಜ್‌ ಅಥವಾ ಎಸ್‌ಎಂಎಸ್‌ ಬರಲಿದೆ. ಅನಂತರ ಸೇವಾ ಕೇಂದ್ರಗಳಿಗೆ ಹೋಗಿ ನೋಂದಣಿ ದಿನಾಂಕದ ಮೆಸೇಜ್‌ ತೋರಿಸಿ ಅಧಿಕೃತವಾಗಿ ದಾಖಲೆ ಸಲ್ಲಿಸಬೇಕಿದೆ.

ಹೆಚ್ಚಿನ ಮಾಹಿತಿಗೆ
ಸಹಾಯವಾಣಿ 1902ಕ್ಕೆ ಕರೆ ಮಾಡುವ ಮೂಲಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು, ಅಥವಾ 8147500500/ 8277000555 ಎಸ್‌ಎಂಎಸ್‌ ಅಥವಾ ವ್ಯಾಟ್ಸ್‌ ಆ್ಯಪ್‌ ಮೂಲಕ ನಿಮ್ಮ ಪಡಿತರ ಚೀಟಿಯ 12 ಅಂಕೆಯ ಸಂಖ್ಯೆಗಳನ್ನು ಕಳುಹಿಸಿ ವಿವರಗಳನ್ನು ಪಡೆಯಬಹುದಾಗಿದೆ.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.