ಜಗತ್ತಿನ ಸಮಸ್ಯೆಗಳಿಗೆ ಫೈನಾನ್ಸ್‌ ಟ್ರ್ಯಾಕ್‌ ಉತ್ತರ?


Team Udayavani, Dec 13, 2022, 5:45 AM IST

ಜಗತ್ತಿನ ಸಮಸ್ಯೆಗಳಿಗೆ ಫೈನಾನ್ಸ್‌ ಟ್ರ್ಯಾಕ್‌ ಉತ್ತರ?

ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಜಿ20 ದೇಶಗಳ ಹಣಕಾಸು ಮತ್ತು ಕೇಂದ್ರ ಬ್ಯಾಂಕುಗಳ ಡೆಪ್ಯೂಟಿ ಗವರ್ನರ್‌ಗಳ ಸಭೆ ನಡೆಯಲಿದೆ. ಬೆಂಗಳೂರಿನಲ್ಲಿ ಈ ಸಭೆ ನಡೆಯುತ್ತಿರುವುದು ವಿಶೇಷ. ಇದಕ್ಕೆ ರಾಜ್ಯ ಸರಕಾರವೂ ಭರ್ಜರಿ ತಯಾರಿ ನಡೆಸಿದ್ದು, 20 ದೇಶಗಳ ಪ್ರತಿನಿಧಿಗಳ ಸ್ವಾಗತಕ್ಕೆ ಸಿದ್ಧವಾಗಿದೆ. ಹಾಗಾದರೆ ಏನಿದು ಫೈನಾನ್ಸ್‌ ಟ್ರ್ಯಾಕ್‌? ಇದರಿಂದ ಉಪಯೋಗವೇನು?

1.ಏನಿದು ಫೈನಾನ್ಸ್‌ ಟ್ರ್ಯಾಕ್‌?
ಜಿ20 ದೇಶಗಳ ಹಣಕಾಸು ಸಚಿವರು ಮತ್ತು ಕೇಂದ್ರ ಬ್ಯಾಂಕುಗಳ ಗವರ್ನರ್‌ಗಳ ನೇತೃತ್ವದಲ್ಲಿರುವ ಒಂದು ಸಮಿತಿ. ಇದು ಪ್ರಮುಖವಾಗಿ ಈ ದೇಶಗಳ ಆರ್ಥಿಕತೆ ಮತ್ತು ಹಣಕಾಸಿನ ಸಮಸ್ಯೆಗಳ ಬಗ್ಗೆ ನೋಡಿಕೊಳ್ಳುತ್ತದೆ. ಅಲ್ಲದೆ ಇದು ಜಾಗತಿಕ ಆರ್ಥಿಕ ಚರ್ಚೆ ಮತ್ತು ನೀತಿ ಸಮನ್ವಯ ಸಾಧಿಸಲು ಬೇಕಾದ ವೇದಿಕೆಯನ್ನು ಸೃಷ್ಟಿಸುತ್ತದೆ.

2.ಈಗ ನಡೆಯುತ್ತಿರುವ ಸಮ್ಮೇಳನವೇನು?
ಜಿ20 ಅಧ್ಯಕ್ಷ ಸ್ಥಾನ ವಹಿಸಿಕೊಂಡ ಬಳಿಕ ನಡೆಯುತ್ತಿರುವ ಮೊದಲ ಫೈನಾನ್ಸ್‌ ಟ್ರ್ಯಾಕ್‌ ಸಭೆ. ಕರ್ನಾಟಕದಲ್ಲಿ ಒಟ್ಟು 14 ಜಿ20 ಸಭೆಗಳು ನಡೆಯಲಿದ್ದು, ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ಸಭೆಯಾಗಿದೆ. ಆದರೆ ಈ ಸಭೆಯಲ್ಲಿ ಹಣಕಾಸು ಸಚಿವರು ಮತ್ತು ಕೇಂದ್ರ ಬ್ಯಾಂಕುಗಳ ಗವರ್ನರ್‌ಗಳು ಭಾಗಿಯಾಗುವುದಿಲ್ಲ. ಬದಲಿಗೆ ಈ ಜಿ20 ದೇಶಗಳ ಹಣಕಾಸು ಮತ್ತು ಕೇಂದ್ರ ಬ್ಯಾಂಕುಗಳ ಡೆಪ್ಯೂಟಿ ಗವರ್ನರ್‌ಗಳು ಭಾಗಿಯಾಗಲಿದ್ದಾರೆ.

3.ಈ ಸಮ್ಮೇಳನದ ಉದ್ದೇಶವೇನು?
ಈ ಫೈನಾನ್ಸ್‌ ಟ್ರ್ಯಾಕ್‌ ಅನ್ನು ಕಾರ್ಯಕಾರಿ ಸಮಿತಿಗಳ 8 ವಿಷಯಾಧಾರಿತವಾಗಿ ರೂಪಿಸಲಾಗಿದೆ.

1.ಫ್ರೆಮ್‌ವರ್ಕ್‌ ವರ್ಕಿಂಗ್‌ ಗ್ರೂಪ್‌(ಎಫ್ಡಬ್ಲೂéಜಿ)ಹಾಲಿ ಜಾಗತಿಕ ಬೃಹತ್‌ ಆರ್ಥಿಕ ಸಮಸ್ಯೆಗಳ ಚರ್ಚೆ ಜಾಗತಿಕ ಅಪಾಯ ಮತ್ತು ಅಸ್ಥಿರತೆಯ ಮೇಲೆ ನಿಗಾ ಸಾಧ್ಯವಾದ ಕ್ಷೇತ್ರಗಳಲ್ಲಿ ನೀತಿ ಸಮನ್ವಯ.
2.ಅಂತಾರಾಷ್ಟ್ರೀಯ ಹಣಕಾಸು ಸಂರಚನೆ(ಐಎಫ್ಎ)
3.ಮೂಲ ಸೌಲಭ್ಯ ಕಾರ್ಯಕಾರಿ ಗುಂಪು(ಐಡಬ್ಲೂéಜಿ)
4.ಸುಸ್ಥಿರ ಹಣಕಾಸು ಕಾರ್ಯಕಾರಿ ಗುಂಪು(ಎಸ್‌ಎಫ್ಡಬ್ಲೂéಜಿ)
5.ಜಾಗತಿಕ ಸಹಭಾಗಿತ್ವ ಮತ್ತು ಆರ್ಥಿಕ ಒಳಗೊಳ್ಳುವಿಕೆ(ಜಿಪಿಎಫ್ಐ)
6.ಜಂಟಿ ಹಣಕಾಸು ಮತ್ತು ಆರೋಗ್ಯ ಅಪಾಯ ಪಡೆ
7.ಅಂತಾರಾಷ್ಟ್ರೀಯ ತೆರಿಗೆ ಅಜೆಂಡಾ
8.ಹಣಕಾಸು ವಲಯ ಸಮಸ್ಯೆಗಳು

 

 

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.