ನಾರ್ಕೊ ಟೆಸ್ಟ್‌ ಹೊರಬರುವುದೇ ಸತ್ಯ? ಏನಿದು ನಾರ್ಕೊ ಟೆಸ್ಟ್‌? ಮಾಹಿತಿ ಇಲ್ಲಿದೆ….


Team Udayavani, Nov 17, 2022, 7:55 AM IST

ನಾರ್ಕೊ ಟೆಸ್ಟ್‌ ಹೊರಬರುವುದೇ ಸತ್ಯ? ಏನಿದು ನಾರ್ಕೊ ಟೆಸ್ಟ್‌? ಮಾಹಿತಿ ಇಲ್ಲಿದೆ….

ತನ್ನ ಪ್ರಿಯತಮೆ ಶ್ರದ್ಧಾ ವಾಲ್ಕರ್‌ರನ್ನು ಹತ್ಯೆ ಮಾಡಿ, 35 ಪೀಸ್‌ ಮಾಡಿ ಈಗ ಪೊಲೀಸರ ವಶದಲ್ಲಿರುವ ಅಫ್ತಾಬ್‌ ಅಮಿನ್‌ ಪೂನಾ ವಾಲನ ಸುಳ್ಳುಪತ್ತೆ ಪರೀಕ್ಷೆಗೆ (ನಾರ್ಕೊ ಅನಾಲಿಸಿಸ್‌)ಕೋರ್ಟ್‌ ಒಪ್ಪಿಗೆ ನೀಡಿದೆ. ತನಿಖೆಯ ಈ ಹಂತದಲ್ಲಿ ಈ ನಾರ್ಕೊ ಟೆಸ್ಟ್‌ ಅತ್ಯಂತ ಮಹತ್ವದ್ದಾಗಿದೆ. ಹಾಗಾದರೆ ಈ ನಾರ್ಕೊ ಟೆಸ್ಟ್‌ ಅಂದರೇನು? ಈ ಬಗ್ಗೆ ಮಾಹಿತಿ ಇಲ್ಲಿದೆ.

ಏನಿದು ನಾರ್ಕೊ ಟೆಸ್ಟ್‌?
ಆರೋಪಿಯೊಬ್ಬನ ದೇಹದೊಳಗೆ ಸೋಡಿಯಂ ಪೆಂಟೋಥಾಲ್‌ ಎಂಬ ದ್ರವವನ್ನು ಇಂಜೆಕ್ಟ್ ಮಾಡಿ, ಆತನ ಜ್ಞಾನತಪ್ಪಿಸಿ ಬಳಿಕ ಅವನಿಂದ ಸತ್ಯ ಹೊರಬೀಳಿಸುವ ಕ್ರಿಯೆ ಇದು. ಈ ಸೋಡಿಯಂ ಪೆಂಟೋಥಾಲ್‌ಗೆ ಟ್ರಾಥ್‌ ಸೆರಮ್‌ ಎಂದೂ ಕರೆಯುತ್ತಾರೆ. ವ್ಯಕ್ತಿಯೊಬ್ಬ ಸ್ವಯಂ ಜ್ಞಾನ ಕಳೆದುಕೊಂಡಾಗ ಆತ ಹಿಪ್ನೊàಟಿಕ್‌ ಮೋಡ್‌ಗೆ ಹೋಗುತ್ತಾನೆ. ಆಗ ತನಿಖಾಧಿಕಾರಿಗಳು ಮುಕ್ತವಾಗಿ ಪ್ರಶ್ನೆ ಕೇಳಿ ಉತ್ತರ ಪಡೆಯಬಹುದು.

ಈ ಪರೀಕ್ಷೆ ನಡೆಸುವುದು ಹೇಗೆ?
ಒಬ್ಬ ಮಾನಸಿಕ ತಜ್ಞ, ತನಿಖಾಧಿಕಾರಿ ಅಥವಾ ಫಾರೆನ್ಸಿಕ್‌ ತಜ್ಞರೊಬ್ಬರ ಉಪಸ್ಥಿತಿ ಯಲ್ಲಿ ಈ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಗೆ ಕೋರ್ಟ್‌ನ ಒಪ್ಪಿಗೆ ಬೇಕು,ವೈದ್ಯಕೀಯವಾಗಿಯೂ ಫಿಟ್‌ ಆಗಿರಬೇಕು. ಇದನ್ನು ಪರಿಶೀಲಿಸಿ, ಸೋಡಿಯಂ ಪೆಂಟೋಥಾಲ್‌ ಅನ್ನು ಆತನ ದೇಹಕ್ಕೆ ಚುಚ್ಚಲಾಗುತ್ತದೆ. ಎಷ್ಟು ಡೋಸೇಜ್‌ ನೀಡಬೇಕು ಎಂಬುದು ಆರೋಪಿಯ ವಯಸ್ಸು, ಲಿಂಗ ಮತ್ತು ಇತರ ವೈದ್ಯಕೀಯ ಸ್ಥಿತಿ ನೋಡಿ ನಿರ್ಧಾರ ಮಾಡಲಾಗುತ್ತದೆ.

ಡೋಸೇಜ್‌ ಹೆಚ್ಚು ಕಡಿಮೆಯಾದರೆ?
ಒಂದು ವೇಳೆ ಡೋಸೇಜ್‌ ಹೆಚ್ಚು ಕಡಿಮೆಯಾದರೆ ಆರೋಪಿ ಅಥವಾ ರೋಗಿ ಕೋಮಾಗೆ ಜಾರಬಹುದು,
ಸಾವೇ ಸಂಭವಿಸಬಹುದು.

ಇದು ನಿಖರವೇ?
ನಾರ್ಕೊ ಅನಾಲಿಸಿಸ್‌ ಟೆಸ್ಟ್‌ ಹೆಚ್ಚು ನಿಖರ ಎಂಬುದು ದೃಢ ಪಟ್ಟಿಲ್ಲ. ಕೆಲವೊಮ್ಮೆ ಆರೋಪಿ ಸುಳ್ಳನ್ನೂ ಹೇಳಿರುತ್ತಾನೆ.

ಭಾರತದಲ್ಲಿ ನಾರ್ಕೊ ಟೆಸ್ಟ್‌
ನಾರ್ಕೊ ಟೆಸ್ಟ್‌ ಅನ್ನು 2002ರ ಗೋಧ್ರಾ ಪ್ರಕರಣದ ಆರೋಪಿಗಳಿಗೆ ಮೊದಲು ಮಾಡಲಾಯಿತು. ಬಳಿಕ 2003ರ ತೆಲಗಿ ನಕಲಿ ಛಾಪಾ ಕಾಗದ ಹಗರಣದಲ್ಲಿ ಅಬ್ದುಲ್‌ ಕರೀಂ ತೆಲಗಿಗೂ ಮಾಡಲಾಗಿತ್ತು. ಗುಜರಾತ್‌ನ ನಿಥಾರಿ ಪ್ರಕರಣದ ಆರೋಪಿಗಳಿಗೂ ನಾರ್ಕೊ ಟೆಸ್ಟ್‌ ನಡೆಸಲಾಗಿತ್ತು.

ಟಾಪ್ ನ್ಯೂಸ್

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.