Kannada Rajyotsava 2023: ಶ್ರುತಿ-ತಾಳ ಸಂಗೀತದ ಉಸಿರು,ಕನ್ನಡ ನನ್ನ ಉಸಿರು!


Team Udayavani, Nov 1, 2023, 9:00 AM IST

Kannada Rajyotsava 2023: ಶ್ರುತಿ-ತಾಳ ಸಂಗೀತದ ಉಸಿರು,ಕನ್ನಡ ನನ್ನ ಉಸಿರು!

ಮೂರು ದಶಕಗಳ ನನ್ನ ವೃತ್ತಿ ಜೀವನದಲ್ಲಿ ಬಹುತೇಕ ಕವಿಗಳ, ಸಾಹಿತಿಗಳ ಸಾಹಿತ್ಯಕ್ಕೆ ನಾನು ಧ್ವನಿಯಾಗಿದ್ದೇನೆ. ಪ್ರತಿ ಸಾಲುಗಳನ್ನು ಜೀವಿಸಿ, ಅನುಭವಿಸಿ ಹಾಡುವುದಷ್ಟೇ ಅಲ್ಲದೇ, ಆ ಭಾವ ಜನರ ಮನದಲ್ಲಿ ಬೇರೂರುವುದಕ್ಕೆ ಕಾರಣ ಕನ್ನಡ. ಕನ್ನಡದ ಹಾಡುಗಳನ್ನ ಆಹ್ಲಾದಿಸೋ, ಪ್ರೀತಿಸೋ ಈ ಜನರ ಖುಷಿಯನ್ನ ಕಣಿ¤ಂಬಿಕೊಳ್ಳೋ ಸೌಭಾಗ್ಯ ಸಿಕ್ಕಿದೆ. ಬಹುಶಃ ಬೇರಾವುದೇ ವೃತ್ತಿ ಕ್ಷೇತ್ರದಲ್ಲೂ ನನಗೆ ಇಂಥ ಸಂತೃಪ್ತಿ ಸಿಗುತ್ತಿರಲಿಲ್ಲವೇನೋ, ಅದನ್ನು ದಕ್ಕಿಸಿಕೊಟ್ಟಿರುವುದು ಕನ್ನಡ. ದೇಶ- ವಿದೇಶಗಳನ್ನ ಸುತ್ತಿ, ಸಂಗೀತ ಪ್ರದರ್ಶನ ನೀಡಿರುವ ನನಗೆ ಕನ್ನಡ ಎಂದಿಗೂ ಮೊದಲು…!

ಯಾವುದೇ ಭಾಷೆ, ಕೋಶಗಳನ್ನ ಓದಿದರೂ ನಮ್ಮ ಯೋಚನಾಲಹರಿ, ಚಿಂತನೆಗಳು ಸಾಗುವುದು ಕನ್ನಡದೊಂದಿಗೆ ಮಾತ್ರ.. ಎಲ್ಲಿ ಯಾವುದೇ ಭಾಷಿಗರಿಗಾಗಿ, ಅವರದ್ದೇ ಭಾಷೆಗಳಲ್ಲಿ ಹಾಡುವಾಗಲೂ ಕನ್ನಡದೊಂದು ಹಾಡು ಹಾಡುವಿರಾ? ಎನ್ನುವ ಮಾತೇ ನನಗೆ ಅಪಾರ ಸಂತಸವನ್ನ ನೀಡಿದ್ದಿದೆ. ಕನ್ನಡದ ಹಾಡು ಕೇಳುಗರಿಗೆ ಬರೀ ಮಧುರವಾಗಿ ಕೇಳಿಸುವುದು ಮಾತ್ರವಲ್ಲ , ಹೃದಯಗಳನ್ನು ಬೆಸೆಯುವ, ಆಪ್ತವನ್ನಾಗಿಸುವ ವಿಶೇಷ ಶಕ್ತಿಯೂ ಕನ್ನಡಕ್ಕಿದೆ.

ನಮ್ಮ ನಾಡಿಗೆ ಬಂದವರನ್ನ ತೆರೆದ ತೋಳುಗಳಲ್ಲಿ ಅಪ್ಪುವ ಪ್ರೀತಿ ಕನ್ನಡಿಗರಿಗಿದೆ. ಮಹಾನ್‌ ಸಂಗೀತಗಾರರಿಗೆ ವೇದಿಕೆ ನೀಡಿ, ಪ್ರೀತಿ ನೀಡಿ, ಬದುಕು ನೀಡಿದ್ದು ಇದೇ ಕರುನಾಡು. ಇಲ್ಲಿಗೆ ಬಂದವರೂ ಅದೇ ಪ್ರೀತಿಯೊಂದಿಗೆ ನಮ್ಮ ಭಾಷೆಯನ್ನ ಕಲಿತು ಬೆರೆತರೆ ಅದಕ್ಕಿಂತ ಸಂತಸ ಮತ್ತೂಂದಿಲ್ಲ. ಕನ್ನಡದ ಈ ನಾಡಿನಲ್ಲಿ ತ್ಯಾಗ, ಭೋಗ, ವಿದ್ಯೆ, ಸಂಗೀತ -ಗೋಷ್ಠಿಗಳ ಸಂತೋಷ ಸೌಖ್ಯಕ್ಕೆ ಅರ್ಹರಾಗಿರುವ ಮನುಷ್ಯರೇ ನಿಜವಾದ ಮನುಷ್ಯರು! ಇಲ್ಲಿ ಮನುಷ್ಯನಾಗಿ ಹುಟ್ಟುವುದೇ ಅದೃಷ್ಟ! ಅದಾಗದಿದ್ದರೂ ದುಂಬಿಯಾಗಿಯೋ, ಕೋಗಿಲೆಯಾಗಿಯೋ ಹುಟ್ಟಬೇಕು ಅಂತ ಮಹಾನ್‌ ಕವಿ, ಆದಿ ಕವಿ ಪಂಪ ಹೇಳಿದ್ದಾರೆ. ಅಂತಹದರಲ್ಲಿ ಈ ಭವ್ಯ ನಾಡಿನಲ್ಲಿ ಸಂಗೀತಗಾತಿಯಾಗಿಯೇ ನಾನು ಹುಟ್ಟದ್ದೀನಿ, ಅದು ನನ್ನ ಸುಕೃತ. ಮತ್ತೂಂದು ಜನ್ಮವೊಂದಿದ್ದರೆ ಅದೂ ಈ ನಾಡಿನಲ್ಲೇ ಸಿಗಲಿ ಅನ್ನೋದು ನನ್ನ ಅಭಿಲಾಷೆ. ಈ ನೆಲ, ಭಾಷೆ, ಕನ್ನಡಿಗರು ನನಗೆ ಅಪಾರ ಪ್ರೀತಿ, ಗೌರವ, ಗಟ್ಟಿಯಾದ ನೆಲೆ, ಬದುಕನ್ನ ಕೊಟ್ಟಿದ್ದಾರೆ. ಅದಕ್ಕೆಂದಿಗೂ ನಾನು ಋಣಿ! ಕನ್ನಡದ ಶುಭ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಮೊದಲು ನಮ್ಮ ನಮ್ಮ ಮನಗಳಲ್ಲಿ- ಮನೆಗಳಿಂದಲೇ ಕನ್ನಡದ ಮೇಲಿನ ಪ್ರೀತಿ ಪಸರಿಸಲಿ ಅನ್ನೋದು ನನ್ನ ಕೋರಿಕೆ.

-ಅರ್ಚನಾ ಉಡುಪ, ಖ್ಯಾತ ಹಿನ್ನೆಲೆ ಗಾಯಕಿ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.