Kannada Rajyotsava: ನಾನಂದುಕೊಂಡ ಕನಸಿನ ಜಾಗ ಕರ್ನಾಟಕ…


Team Udayavani, Nov 1, 2023, 8:00 AM IST

tdy-14

ಕರ್ನಾಟಕ ಕೇಡರ್‌ ಸಿಕ್ಕಿದ್ದು ನನ್ನ ಸೌಭಾಗ್ಯ. ನನ್ನೊಂದಿಗೆ ಸುಮಾರು 30 ವರ್ಷಗಳ ಕಾಲ ಕೆಲಸದ ಅವಧಿಯಲ್ಲಿ  ಹಿರಿಯ ಮತ್ತು ಕಿರಿಯ ಅಧಿಕಾರಿಗಳು ತುಂಬ ಸಹಕಾರ ನೀಡಿದ್ದಾರೆ. ಕರ್ನಾಟಕ ಎಂದರೆ ಸುಂದರವಾದ ಜಾಗ. ಮಂಗಳೂರು, ಕಾರವಾರ, ಶಿವಮೊಗ್ಗ, ಶಿಕಾರಿಪುರ, ಮೈಸೂರು ಹಾಗೂ ಬೀದರ್‌ ಮತ್ತು ವಿಜಯಪುರ ಬೇರೆನೇ ಸುಂದರ ಸ್ಥಳಗಳಾಗಿವೆ. ರಾಜ್ಯದ ಜನರು ಮಾತು ಕೇಳುತ್ತಾರೆ. ಸಂವಾದ ನಡೆಸಲು ಉತ್ತಮವಾಗಿತ್ತು. ರಾಜ್ಯದ ಸಂಸ್ಕೃತಿ ವೈವಿಧ್ಯಮಯ­ವಾಗಿದೆ. ನಾನಾ ರೀತಿಯ ಕೋಲಾಟ, ಯಕ್ಷಗಾನ, ಬಯಲಾಟ ಸೇರಿ ಹಲವು ವಿಭಿನ್ನ ಸಾಂಸ್ಕೃತಿಕ ಕಾರ್ಯ­ಕ್ರಮಗಳಿವೆ. ಪ್ರಾಕೃತಿಕ ಸೌಂದರ್ಯ ಕೂಡ ಇಲ್ಲಿ ಹೆಚ್ಚಿದೆ. ಯಾವುದೇ ತೊಂದರೆ ಇಲ್ಲದೇ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ. ಯಾವ ರೀತಿಯ ಕೆಲಸ ಮಾಡಬೇಕೆಂದು ಎಂದುಕೊಂಡಿದ್ದೆನೋ, ಅದೇ ರೀತಿ ಮಾಡಿದ್ದೇನೆ.

ರಾಜ್ಯದ ಸಾಹಿತ್ಯಕ್ಕೂ ಉತ್ತಮ ಸಂಬಂಧವಿದೆ. ಸಾಗರದ ಕೆ.ವಿ.ಸುಬ್ಬಣ್ಣ, ಚರಕ ಪ್ರಸನ್ನ, ಅನಂತಮೂರ್ತಿ, ಗೋಪಾಲಕೃಷ್ಣ  ಅಡಿಗರೊಂದಿಗೆ ಉತ್ತಮ ಸಂಬಂಧ ಇತ್ತು. ಈ ಮೂಲಕ ಸಿದ್ದಲಿಂಗಯ್ಯ, ಶಿವಪ್ರಕಾಶ್‌  ಮೊದಲಾದ ಸಾಹಿತಿಗಳ ಪರಿಚಯವಾಗಿತ್ತು. ಸಾಮಾನ್ಯವಾಗಿ ಮಾಧ್ಯಮದವರ ಜತೆ ತೊಂದರೆ ಇರುತ್ತದೆ. ಆದರೆ, ನನಗೆ ಮಾಧ್ಯಮದವರಿಂದ ಯಾವುದೇ ತೊಂದರೆ ಆಗಿಲ್ಲ.  ಅವರ ಪ್ರೇರಣೆಯಿಂದ  ಎರಡೂ¾ರು ಪುಸ್ತಕಗಳನ್ನು ಬರೆದಿದ್ದೇನೆ.  ವಚನ ಸಾಹಿತ್ಯದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಪಡೆದುಕೊಂಡಿದ್ದೇನೆ. ದ.ರಾ.ಬೇಂದ್ರೆ, ಶಿವಪ್ರಕಾಶ್‌ ಅವರ ಪುಸ್ತಕಗಳನ್ನು ಅನುವಾದ ಮಾಡಿದ್ದೇನೆ. ಪ್ರತ್ಯೇಕವಾಗಿ ಎರಡು ಪುಸ್ತಕಗಳನ್ನು ಬರೆದಿದೇªನೆ.

-ಅಜಯ್‌ ಕುಮಾರ್‌ ಸಿಂಗ್‌, ನಿವೃತ್ತ ಡಿಜಿ-ಐಜಿಪಿ

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.