Karnataka Rajyotsava: ನನ್ನೂರು ಕರ್ನಾಟಕದ ಮೊದಲ ರಾಜಧಾನಿ ಬನವಾಸಿ!


Team Udayavani, Nov 1, 2023, 10:30 AM IST

Karnataka Rajyotsava: ನನ್ನೂರು ಕರ್ನಾಟಕದ ಮೊದಲ ರಾಜಧಾನಿ ಬನವಾಸಿ!

ಕರ್ನಾಟಕದ ಮೊದಲ ರಾಜಧಾನಿ ಎಂದೇ ಖ್ಯಾತವಾಗಿರುವ ಬನವಾಸಿ ನನ್ನೂರು. ಅಲ್ಲಿನ ಐತಿಹಾಸಿಕ ಸಂಗತಿಗಳು, ಕದಂಬರ ಆಳ್ವಿಕೆಯನ್ನು ನೆನಪಿಸಿಕೊಂಡರೆ ಮೈ ಜುಮ್ಮೆನಿಸುತ್ತದೆ. ಐತಿಹಾಸಿಕ ನೆಲವಾಗಿದ್ದರೂ ಆ ಊರಿನಲ್ಲಿ ಹೇಳಿಕೊಳ್ಳುವಂತಹ ಪ್ರಗತಿಯಾಗಿಲ್ಲ. ಕರ್ನಾಟಕ, ಕನ್ನಡ ಎಂದ ಕೂಡಲೇ ಮನಸ್ಸು ಪುಳಕಗೊಳ್ಳುತ್ತದೆ. ನಾನೀಗ ಮಹಾರಾಷ್ಟ್ರದಲ್ಲಿದ್ದರೂ, ಯಾರಾದರೂ ಕನ್ನಡಿಗರು ಕಂಡರೆ ಮೊದಲು ಹೋಗಿ ನಾನೇ ಮಾತನಾಡಿಸುತ್ತೇನೆ. ಹೇಗಿದ್ದೀರಿ..?, ಯಾವೂರು..?, ಇಲ್ಲಿ ಏನು ಮಾಡುತ್ತಿದ್ದೀರಿ..? ಎಂದು ಕುಶಲೋಪರಿ ವಿಚಾರಿಸುತ್ತೇನೆ. ಕನ್ನಡ ಅಥವಾ ಕನ್ನಡಿಗರು ಅಂದಕೂಡಲೇ ಸಹಜವಾಗಿಯೇ ಅಂತಹದ್ದೊಂದು ಆತ್ಮೀಯತೆ ತನ್ನಿಂತಾನೇ ನನ್ನೊಳಗೆ ಹುಟ್ಟಿ ಬರುತ್ತದೆ.

ಕರ್ನಾಟಕ, ಕರುನಾಡು ಎಂದು ಹೇಳಿದ ಕೂಡಲೇ ನನಗೆ ಮೊದಲು ನೆನಪಾಗುವುದು ಕಿತ್ತೂರು ರಾಣಿ ಚೆನ್ನಮ್ಮ. ಒಬ್ಬ ಸ್ತ್ರೀಯಾಗಿ ಆಕೆ ಬ್ರಿಟಿಷರ ವಿರುದ್ಧ ಹೋರಾಡಿದ್ದು, ನನಗೆ ಈಗಲೂ ಸ್ಫೂರ್ತಿ. ಹಾಗಾಗಿ ಇಂತಹ ಇತಿಹಾಸ ಪ್ರಸಿದ್ಧ ಹೋರಾಟಗಾರರ ಜೀವನವನ್ನು ಆಗಾಗ ಓದುತ್ತೇನೆ. ಇನ್ನು ಮುರುಡೇಶ್ವರ, ಗೋಕರ್ಣ, ಮೈಸೂರು ನನಗೆ ಕರ್ನಾಟಕದಲ್ಲಿ ಅತ್ಯಂತ ಪ್ರೀತಿಯ ಸ್ಥಳಗಳು. ಬೆಂಗಳೂರನ್ನು ಬೆಳಗಿದ ಕೆಂಪೇಗೌಡರು ಸದಾ ಸ್ಫೂರ್ತಿಯಾಗಿದ್ದಾರೆ. ನಾನೊಬ್ಬ ಕ್ರೀಡಾ ಕೋಚ್‌. ಕರ್ನಾಟಕದವನಾಗಿರುವುದರಿಂದ ಸಹಜವಾಗಿಯೇ ಕನ್ನಡಿಗ ಅಥ್ಲೀಟ್‌ಗಳನ್ನು ಬೆಳೆಸಬೇಕೆಂಬ ತಹತಹಿಕೆಯಿದೆ. ಅದಕ್ಕೆ ತಕ್ಕಂತೆ ಕನ್ನಡಿಗ ಕ್ರೀಡಾಪಟುಗಳಿಗೆ ಎಲ್ಲ ಪ್ರೋತ್ಸಾಹ ನೀಡುತ್ತಿದ್ದೇನೆ.

-ಕಾಶೀನಾಥ್‌ ನಾಯ್ಕ, ಅಂತಾರಾಷ್ಟ್ರೀಯ ಖ್ಯಾತಿಯ ಜಾವೆಲಿನ್‌ ಪಟು, ಅಥ್ಲೀಟ್‌ ಕೋಚ್‌

 

ಟಾಪ್ ನ್ಯೂಸ್

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.