Social Justice; ಸಾಕಾರಗೊಳ್ಳಲಿ ಸಾಮಾಜಿಕ ನ್ಯಾಯದ ಕನಸು


Team Udayavani, Feb 20, 2024, 6:10 AM IST

1-wqeqwewq

ಜನತೆಯ ಶಾಂತಿಯುತ ಮತ್ತು ಸಮೃದ್ಧ ಸಹಬಾಳ್ವೆಗೆ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅತ್ಯವಶ್ಯ. ಸಾಮಾಜಿಕ ಅಸಮಾನತೆಯನ್ನು ತೊಡೆದುಹಾಕುವ ಪ್ರಯತ್ನಗಳಿಗೆ ಉತ್ತೇಜನ ನೀಡಿ, ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಆಶಯದಿಂದ ವಿಶ್ವಸಂಸ್ಥೆಯು 2009ರಲ್ಲಿ ಪ್ರತೀ ವರ್ಷ ಫೆಬ್ರವರಿ 20ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಆಚರಿಸುವ ನಿರ್ಧಾರವನ್ನು ಕೈಗೊಂಡಿತು.

ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ
ಉದ್ಯೋಗ, ಸಾಮಾಜಿಕ ರಕ್ಷಣೆ, ಸಾಮಾಜಿಕ ಸಂವಾದ ಮತ್ತು ಮೂಲಭೂತ ತತ್ತÌಗಳು ಹಾಗೂ ಕೆಲಸದಲ್ಲಿ ಹಕ್ಕುಗಳ ಮೂಲಕ ಎಲ್ಲರಿಗೂ ನ್ಯಾಯಯುತ ಫ‌ಲಿತಾಂಶಗಳನ್ನು ಈ ಆಚರಣೆ ಖಾತರಿಪಡಿಸುತ್ತದೆ. ಪ್ರತೀ ಸಮಾಜದಲ್ಲಿಯೂ ಏಕತೆ, ಸಾಮರಸ್ಯ, ಸೌಹಾರ್ದತೆ, ಮಾನವ ಹಕ್ಕುಗಳ ನ್ಯಾಯವಿದ್ದರೆ ಅಭಿವೃದ್ಧಿ ಸುಲಭ ಸಾಧ್ಯ.

ಜಾಗತಿಕ ಒಗ್ಗಟ್ಟು ಅಗತ್ಯ
ಜಗತ್ತಿನಾದ್ಯಂತ ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಹೆಚ್ಚುತ್ತಲೇ ಸಾಗಿದೆ. ದೇಶದ ಪ್ರಜೆಗಳಿಗೆ ಉದ್ಯೋಗ, ಶಿಕ್ಷಣ, ಆರ್ಥಿಕ, ರಾಜಕೀಯ ಅವಕಾಶಗಳು ಜಾತಿ-ಮತ ಭೇದಗಳಿಲ್ಲದೆ ಸಮಾನವಾಗಿ ಹಂಚಿಕೆಯಾಗಬೇಕು. ಅವಕಾಶ ವಂಚಿತರನ್ನು, ಅಂಚಿಗೆ ತಳ್ಳಲ್ಪಟ್ಟವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಇನ್ನಷ್ಟು ಹೆಚ್ಚಿನ ಪ್ರಯತ್ನಗಳಾಗಬೇಕು. ಜಾಗತಿಕ ಒಗ್ಗಟ್ಟಿನ ಶಕ್ತಿಯನ್ನು ಎತ್ತಿ ಹಿಡಿಯುವುದೇ ವಿಶ್ವ ಸಾಮಾಜಿಕ ನ್ಯಾಯ ದಿನದ ಮೂಲ ಧ್ಯೇಯವಾಗಿದೆ.

ಪರಸ್ಪರ ಸಹಕಾರ
ಸುಸ್ಥಿರ ಅಭಿವೃದ್ಧಿ, ಬಡತನ ನಿರ್ಮೂಲನೆ, ಉದ್ಯೋಗ, ಸಾಮಾಜಿಕ ಭದ್ರತೆ, ಲಿಂಗ ಸಮಾನತೆ ಮತ್ತು ಸಾಮಾಜಿಕ ಸಮಾನತೆಯ ಎಲ್ಲ ಹಕ್ಕುಗಳನ್ನು ಪಡೆಯುವ ಅವಕಾಶವನ್ನು ಕಲ್ಪಿಸುವುದು ವಿಶ್ವದ ಮುಂದಿರುವ ಬಹುಮುಖ್ಯ ಸವಾಲಾಗಿದೆ. ಈ ಸವಾಲನ್ನು ಎದುರಿಸುವ ನಿಟ್ಟಿನಲ್ಲಿ ಎಲ್ಲ ರಾಷ್ಟ್ರಗಳು ಪರಸ್ಪರ ಕೈಜೋಡಿಸಿ ಶ್ರಮಿಸಬೇಕಿದೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.