ಉದ್ಯೋಗ ವಿಚಾರದಲ್ಲಿ ಮತ್ತಷ್ಟು ಸ್ಪಷ್ಟತೆ ಸಿಗಲಿ


Team Udayavani, Oct 30, 2022, 6:10 AM IST

ಉದ್ಯೋಗ ವಿಚಾರದಲ್ಲಿ ಮತ್ತಷ್ಟು ಸ್ಪಷ್ಟತೆ ಸಿಗಲಿ

“ಕನ್ನಡ ಭಾಷೆ ಸಮಗ್ರ ಅಭಿವೃದ್ದಿ ಮಸೂದೆ 2022′ ಕನ್ನಡ, ಕರ್ನಾಟಕ ಮತ್ತು ಕನ್ನಡಿಗರ ಹಿತವನ್ನು ಬಯ ಸಿದೆಯೇ ಹೊರತು ಅದು ಕೇವಲ ರಾಜ ಕೀಯ ಉತ್ಸುಕವಾಗಿಲ್ಲ. ಈ ವಿಚಾರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅದ್ಭುತ ಹೆಜ್ಜೆಯಿರಿಸಿದೆ.

ಈ ಕೆಲಸ ಆರವತ್ತೈದು ವರ್ಷಗಳ ಹಿಂದೆಯೇ ಆಗಬೇಕಾಗಿತ್ತು. ನಾನು, ಕನ್ನಡ ಅಭಿವೃದ್ದಿ ಪ್ರಾಧಿ ಕಾರದ ಹನ್ನೆರಡನೇ ಅಧ್ಯಕ್ಷ ಮೂವತ್ತು ವರ್ಷಗಳ ಹಿಂದೆಯೇ ಈ ರೀತಿಯ ಆಲೋಚನೆ ನಡೆಯ ಬೇಕಾಗಿತ್ತು. ಆದರೆ ಆ ಕೆಲಸ ಈಗ ಪ್ರಾರಂಭವಾಗಿ ರುವುದು ಕೂಡ ಸಂತಸ ವಿಚಾರವಾಗಿದೆ.

ಕನ್ನಡ, ಕನ್ನಡಿಗ ಹಾಗೂ ಕರ್ನಾಟಕ ವಿಚಾರದಲ್ಲಿ ಮೊದಲ ಹೆಜ್ಜೆಯನ್ನು ಬಹಳ ಅದ್ಭುತವಾಗಿಯೇ ಇರಿಸಲಾ ಗಿದೆ. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮಾತೃ ಸಂಸ್ಥೆ ಆಗಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಾನೂನು ಪರಿಣಿತ ಸಲಹೆ ಪಡೆದು ಇದನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮುಂದಾಗಬೇಕು ಅಷ್ಟೇ.

ಯಾವುದೇ ಮಸೂದೆ ಸಿದ್ಧವಾದಾಗ, ಮಂಡನೆ ಯಾದಾಗ ಎಲ್ಲವೂ ಸಮಗ್ರ, ಸಮರ್ಪಕವಾಗಿ ಇರುವುದಿಲ್ಲ. ಅದು ಕಾಲ ಕಾಲಕ್ಕೆ ಅವು ಬದಲಾಗುತ್ತಲೇ ಹೋದಾಗ ಮಾತ್ರ ಅದಕ್ಕೆ ಮತ್ತಷ್ಟು ಗಟ್ಟಿಗೊಳ್ಳುತ್ತದೆ. “ಕನ್ನಡ ಭಾಷೆ ಸಮಗ್ರ ಅಭಿವೃದ್ದಿ ಮಸೂದೆ 2022’ರ ಒಟ್ಟಾರೆ ಆಶಯ ಮತ್ತು ಅದರ ಲಕ್ಷಣಗಳನ್ನು ಗಮನಿಸಿದಾಗ ಎಷ್ಟರ ಮಟ್ಟಿಗೆ ಸಹಾಯವಾಗಲಿದೆ ಎಂಬುವುದನ್ನು ಕೂಡ ವ್ಯಾಪಕವಾಗಿ ಆಲೋಚನೆ ಮಾಡಬೇಕು.

ಶಿಕ್ಷಣ ವಿಚಾರ ಅಂದ ಕೂಡಲೇ ಎಲವೂ ಅದರಲ್ಲಿ ಇರಬೇಕಾಗಿತ್ತು. ಶಿಕ್ಷಣಕ್ಕೆ ಸಂಬಂಧಿಸಿದ ವಿಚಾರವು ಗಳೆಲ್ಲವೂ ಒಟ್ಟಾರೆ ಒಂದು ಕಡೆ ತೆಗೆದುಕೊಂಡು ಈ ವಿಧೇಯಕದಲ್ಲಿ ಹೇಳ ಬೇಕಾಗಿತ್ತು ಎಂದೂ ಕೂಡ ಕೆಲವರು ಅಭಿ ಪ್ರಾಯ ಪಡುತ್ತಾರೆ. ಆದರೆ ಇಲ್ಲಿ ಅದನ್ನು ಒಟ್ಟಾಗಿ ಒಂದು ಕಡೆ ಇಡುವ ಬದಲು, ಎಲ್ಲೆಲ್ಲಿ ರೆಫ‌ರೆನ್ಸ್‌ ಇದೆಯೋ ಅದನ್ನು ಅಲ್ಲಲ್ಲಿ ಬಳಕೆ ಮಾಡುತ್ತಾ ಹೋಗಲಾ ಗಿದೆ. ಈ ಮಸೂದೆ ಭಾಷೆ ಯನ್ನು ಒಂದು ಕಲಿಕೆಯ ಮಾಧ್ಯಮ ಮತ್ತು ಕಲಿತ ವರಿಗೆ ಇದರಿಂದ ಆಗುವಂತಹ ಉಪಯೋಗ ವನ್ನು ಕೂಡ ಹೇಳುತ್ತಾ ಹೋಗುತ್ತದೆ.

ಉದ್ಯೋಗದ ವಿಚಾರದಲ್ಲಿ ಕೂಡ ಸ್ಪಷ್ಟತೆ ಇಲ್ಲ. ತಮಿಳು ನಾಡಿನಲ್ಲಿ ಶೇ.7.5ರಷ್ಟು ತಮಿಳು ಭಾಷೆಯಲ್ಲಿ ಓದಿದವರಿಗೆ ಮೀಸಲಾತಿ ನೀಡಲಾ ಗುತ್ತಿದೆ. ಆದರೆ ಇಲ್ಲಿ ಮೀಸಲಾತಿ ಕೊಡಬೇಕು ಎಂದು ಹೇಳುತ್ತದೆಯೇ ಹೊರತು, ಅದನ್ನು ಎಷ್ಟರ ಮಟ್ಟಿಗೆ ಕೊಡಬೇಕು ಹಾಗೂ ಅದನ್ನು ಯಾವ ರೀತಿಯಲ್ಲಿ ಹೇಗೆ ನೀಡಬೇಕು ಎಂಬುವುದರ ಕುರಿತ ಸ್ಪಷ್ಟವಾದಂತಹ ಚಿತ್ರಣ ಈ ವಿಧೇಯಕದಲ್ಲಿ ನೀಡಲಾಗಿಲ್ಲ. ಇಲ್ಲಿ ನಿಯಮಗಳೇ ಒಟ್ಟಾರೆ ವ್ಯಾಪ್ತಿಯನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ.

ಮಸೂದೆ ಎಷ್ಟರ ಮಟ್ಟಿಗೆ ಸಹಾಯವಾಗ ಲಿದೆ ಎಂಬುವುದನ್ನು ಕೂಡ ವ್ಯಾಪಕವಾಗಿ ಆಲೋ ಚನೆ ಮಾಡಬೇಕು. ಉದಾಹರಣೆಗೆ ಆಗಿ ಹೇಳುವುದಾದರೆ ಉದ್ಯೋಗದ ಪೋರ್ಟಲ್‌ ಸ್ಥಾಪನೆ ಆಗಬೇಕು ಎಂದು ಹೇಳುತ್ತದೆ. ಅದನ್ನು ಹೇಗೆ ಜಾರಿಗೆ ತರಬೇಕು ಎಂಬುವುದರ ಕುರಿತಂತೆ ಹುಡು ಕಾಟ ಆಗಬೇಕು. ಜಾರಿ ನಿರ್ದೇಶನಾಲ ಯ ದಲ್ಲಿ ಮಾತ್ರ ಬದಲಾ ವಣೆ ಕೇಳಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರೇ ಅದಕ್ಕೆ ಅಧ್ಯಕ್ಷ ರಾಗಬೇಕು ಎಂದು ಹೇಳಿದೆ. ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಮತ್ತಿತರರು ಅದರ ಸದಸ್ಯರಾಗಿ ಕೆಲಸ ಮಾಡಬೇಕು ಎಂದಿದೆ ಅದು ಬದ ಲಾವಣೆ ಆಗಬೇಕು ಇವು ಬಿಟ್ಟರೆ ಹೆಚ್ಚಿನ ಬದಲಾವಣೆ ಅಗತ್ಯವಿಲ್ಲ ಅನಿಸುತ್ತದೆ.

ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರ ಹುದ್ದೆ ಸಚಿವ ಸಂಪುಟ ದರ್ಜೆಯ ಸ್ಥಾನವಾಗಿದೆ. ಇಲ್ಲಿ ಪ್ರಾಧಿಕಾರದ ಅಧ್ಯಕ್ಷರಿಗೆ ಉಪಾಧ್ಯಕ್ಷರ ಸ್ಥಾನ ನೀಡಬೇಕು.ಜಾರಿ ನಿರ್ದೇ ಶನಾಲಯವನ್ನು ಒಟ್ಟಾರೆ ಬದಲಾಯಿಸಿ ಎಂದು ನಾವು ಹೇಳುತ್ತಿಲ್ಲ. ಜಾರಿ ಪ್ರಕಾರ ಏನಿದೆ ಅದು ವಿಧಾನ ಸಭೆಯ ಕಂಡಿಕೆ 8ರಲ್ಲಿದೆ. ಹೀಗೆ, ಇರಬೇಕು ಎನ್ನುವುದು ಇದೆ. ಅವುಗಳನ್ನು ಕೂಡ ಗಮನಕ್ಕೆ ಇಟ್ಟು ಕೊಳ್ಳಬೇಕಾಗುತ್ತದೆ. ಇಲ್ಲಿ ಅಧಿಕಾರಿಗಳ ಮೂಲಕ ಮೂಲಕ ಎಲ್ಲವೂ ನಡೆಯಬೇಕು ಅಧಿಕಾರಿಗಳು ತಪ್ಪು ಮಾಡಿದರೆ ಅವರನ್ನು ವಿಚಾರಿ‌ಸಿಕೊಳ್ಳುವ ಕೆಲಸ ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಚಿವರು, ಮತ್ತು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿರಬೇಕು ಅವರ ಮೂಲಕ ಕೆಲಸ ಆಗಬೇಕು.
– ಲೇಖಕರು ಕನ್ನಡ ಅಭಿವೃದ್ಧಿ
ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರು

ಸಲಹೆಗಳು
1. ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ತಮಿಳುನಾಡಿನಂತೆ ಶೇ 7.5ರಷ್ಟು ಮೀಸಲಾತಿ ಬೇಕು
2. ತಂತ್ರಾಂಶದ ಬಳಕೆ ವಿಚಾರದಲ್ಲಿ ಮತ್ತಷ್ಟು ಸ್ಪಷ್ಟತೆ ಬೇಕು
3. ಜಾರಿ ನಿರ್ದೇಶನಾಲಯದ ಅಧ್ಯಕ್ಷರು ಮತ್ತು ಸದಸ್ಯರ ವಿಚಾರದಲ್ಲಿ ಕೊಂಚ ಬದಲಾವಣೆ ಬೇಕು
4. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ನಿರ್ದೇಶನಾಲಯದಲ್ಲಿ ಉಪಾಧ್ಯಕ್ಷರ ಸ್ಥಾನ ಕೊಡಬೇಕು.
5. ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರದಲ್ಲಿ ಸ್ಥಳೀಯ ಭಾಷೆ, ಆಡಳಿತದ ಭಾಷೆ ಬಗ್ಗೆ ಸ್ಪಷ್ಟತೆ ಬೇಕು

-ಟಿ.ಎಸ್‌.ನಾಗಾಭರಣ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.