ಕಲಾ ಜಗತ್ತಿನಲ್ಲಿ ಮತ್ತಷ್ಟು ಬೆಳೆಯೋಣ


Team Udayavani, Aug 14, 2022, 5:50 AM IST

ಕಲಾ ಜಗತ್ತಿನಲ್ಲಿ ಮತ್ತಷ್ಟು ಬೆಳೆಯೋಣ

ನಿರ್ಮಲ, ಸ್ವಚ್ಛ, ಬಲಿಷ್ಠ ರಾಷ್ಟ್ರ  ನಮ್ಮದಾಗಬೇಕು. ಇದು ನನ್ನ ಕನಸು, ಎಲ್ಲರ ಕನಸು ಕೂಡ. ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ ಆಗಬೇಕು. ಇದು ಈವರೆಗೂ ಸಾಧ್ಯವಾಗಿಲ್ಲ. ಎಲ್ಲೋ ಒಂದು ಕಡೆ ಆ ನೋವು ಇದೆ.  ವ್ಯವಸ್ಥಿತವಾಗಿ ಯೋಜನೆಗಳನ್ನು ಹಾಕಿಕೊಂಡು ಕೈಗಾರಿಕಾ ಕ್ಷೇತ್ರದಲ್ಲಿ ಬೆಳೆಯಬೇಕು. ನಗರ ಪ್ರದೇಶಗಳಲ್ಲಿ  ಟ್ರಾಫಿಕ್‌ ಸಮಸ್ಯೆ ನಮಗೆ ಹೆಚ್ಚು ಬಾಧಿಸಬಾರದು. ವಾತಾವರಣ ಕಲುಷಿತವಾಗಬಾರದು. ಸಾವಿರಾರು ವರ್ಷಗಳ ಭವ್ಯ ಇತಿಹಾಸ ನಮ್ಮದಾಗಿದೆ. ನಮ್ಮ ಕಲಾ ಸಂಪತ್ತು ವಿಶ್ವ ಮಾನ್ಯವಾಗಿದೆ. ಕಲಾ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಕೆಲಸ ಆಗಬೇಕು. ಇದು ನನ್ನ ದೊಡ್ಡ ಕನಸು.

ನಮ್ಮ ಕಲೆಗಳನ್ನು ಪ್ರಪಂಚದಲ್ಲಿ ಹೆಚ್ಚು ಗೌರವದಿಂದ ನೋಡುತ್ತಾರೆ. ನಾವು ನಮ್ಮ ಕಲೆಗಳ ಬಗ್ಗೆ ಹೆಚ್ಚು ಗೌರವ ಹೊಂದಬೇಕು. ಭಾಷೆ, ಕಲೆಗಳ ಬಗ್ಗೆ ನಾವುಗಳೇ ಹೆಚ್ಚು ಗೌರವ ತೋರದಿದ್ದರೆ ಬೇರೆ ಯಾರು ತೋರಿಸುತ್ತಾರೆ? ಭ್ರಷ್ಟಾಚಾರವನ್ನು ತಿರಸ್ಕರಿಸಬೇಕು. ಸುಂದರವಾದ ಸ್ವತ್ಛ ಸಮಾಜ ನಿರ್ಮಾಣವಾಗಬೇಕು. ಎಲ್ಲರೂ ಎಲ್ಲರನ್ನೂ ಪ್ರೀತಿಸಬೇಕು, ಎಲ್ಲರ ಬಗ್ಗೆ ಎಲ್ಲರಿಗೂ ನಂಬಿಕೆ ಇರಬೇಕು. ಎಲ್ಲರೂ ನಮ್ಮವರು ಎಂಬ ಭಾವನೆ ಬರಬೇಕು. ನಿರೀಕ್ಷೆಗಳು ಸಾವಿರಾರು, ಕನಸುಗಳ ಸಾವಿರಾರು. ಇದು ಸಾಕಾರವಾಗಬೇಕು ಅಂದರೆ ನಮಗೆಲ್ಲರಿಗೂ ಇಚ್ಛಾಶಕ್ತಿ ಇರಬೇಕು. ಬದಲಾವಣೆಗಳು ನಮ್ಮಿಂದಲೇ ಏಕೆ ಪ್ರಾರಂಭವಾಗಬಾರದು ಎಂದು ಯೋಚಿಸಿ ನಾವು ಬದಲಾಗಬೇಕು. ನಾವೆಲ್ಲರೂ ಒಂದೇ ಎಂಬ ಭಾವನೆ ಇರಬೇಕು.

-ಮೈಸೂರು ಮಂಜುನಾಥ್‌,
ಅಂತಾರಾಷ್ಟ್ರೀಯ ಖ್ಯಾತಿಯ ಪಿಟೀಲು ವಾದಕರು

 

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.