ಬಿಆರ್‌ಟಿ, ಮಹದೇಶ್ವರ ವನ್ಯಧಾಮ ; ಕಪ್ಪು ಚಿರತೆಗಳ ಆವಾಸ ಸ್ಥಾನ


Team Udayavani, Jan 6, 2021, 5:35 AM IST

ಬಿಆರ್‌ಟಿ, ಮಹದೇಶ್ವರ ವನ್ಯಧಾಮ ; ಕಪ್ಪು ಚಿರತೆಗಳ ಆವಾಸ ಸ್ಥಾನ

ಚಾಮರಾಜನಗರದ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಕೆಮರಾ ಟ್ರ್ಯಾಪ್‌ ಮೂಲಕ ಕಂಡು ಬಂದಿರುವ ಕಪ್ಪು ಚಿರತೆ ವನ್ಯಜೀವಿ ಪ್ರಿಯರ ಗಮನ ಸೆಳೆದಿದೆ. ಈಗ ಕಪ್ಪು ಬಣ್ಣದ ಚಿರತೆಗಳ ಆವಾಸ ಸ್ಥಾನದ ಪಟ್ಟಿಗೆ ಮಹದೇಶ್ವರ ವನ್ಯಧಾಮವೂ ಸೇರಿದಂತಾಗಿದೆ.

ಕಳೆದ ಆಗಸ್ಟ್‌ನಲ್ಲಿ ಬಿಳಿಗಿರಿರಂಗ ನಾಥಸ್ವಾಮಿ (ಬಿಆರ್‌ಟಿ) ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಕೌಳಿಕಟ್ಟೆ ಡ್ಯಾಂ ಬಳಿ ಅರಣ್ಯ ಇಲಾಖೆ ಅಳವಡಿಸಿರುವ ಕೆಮರಾ ಟ್ರ್ಯಾಪ್‌ನಲ್ಲಿ ಕಪ್ಪು ಚಿರತೆಯ ಛಾಯಾಚಿತ್ರ ಮೂಡಿಬಂದಿತ್ತು. ಇದಾದ ಬಳಿಕ, ಮಲೆ ಮಹದೇಶ್ವರ ವನ್ಯಧಾಮದ ಲೊಕ್ಕನಹಳ್ಳಿ ಬೀಟ್‌ನಲ್ಲಿ ಅಳವಡಿಸಿರುವ ಕೆಮರಾ ಟ್ರ್ಯಾಪ್‌ನಲ್ಲಿ, ಡಿಸೆಂಬರ್‌ನಲ್ಲಿ ಕಪ್ಪು ಚಿರತೆ ಸೆರೆಯಾಗಿದೆ. ಬಿಆರ್‌ಟಿಯ ಬೈಲೂರು ವನ್ಯಜೀವಿ ವಲಯ , ಮಲೆ ಮಹದೇಶ್ವರ ಪಿ.ಜಿ. ಪಾಳ್ಯ ವನ್ಯಜೀವಿ ವಲಯಗಳು ಸಮೀಪ ದಲ್ಲೇ ಇದ್ದು, ಎರಡೂ ಕಡೆ ಕಂಡಿದ್ದು ಒಂದೇ ಕಪ್ಪು ಚಿರತೆಯೇ ಎಂಬುದು ಸ್ಪಷ್ಟವಾಗಿಲ್ಲ.

ಪ್ರಪಂಚದ ಚಿರತೆಗಳಲ್ಲಿ ಶೇ. 11ರಷ್ಟು ಕಪ್ಪು ಚಿರತೆಗಳಿವೆ. ಮಲೇಷ್ಯಾ, ಥೈಲ್ಯಾಂಡ್‌, ಜಾವಾ ದ್ವೀಪಗಳಲ್ಲಿ ಇವು ಹೆಚ್ಚಿವೆ. ಅಲ್ಲದೇ ಭಾರತ, ಶ್ರೀಲಂಕಾ, ನೇಪಾಲದಲ್ಲೂ ಕಂಡು ಬರುತ್ತವೆ. ಭಾರತದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ಒಡಿಶಾ, ಛತ್ತೀಸ್‌ಗಢ, ಪ. ಬಂಗಾಲ, ಅಸ್ಸಾಂನಲ್ಲಿ ಕಂಡು ಬರುತ್ತವೆ. ಕರ್ನಾಟಕದಲ್ಲಿ ನಾಗರಹೊಳೆ, ಬಂಡೀಪುರ, ಭದ್ರಾ, ಕಾಳಿ, ಬಿಳಿಗಿರಿರಂಗನಬೆಟ್ಟ ಅರಣ್ಯ ಪ್ರದೇಶಗಳಲ್ಲಿ ಕಂಡು ಬಂದಿವೆ. ಈಗ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲೂ ಕಪ್ಪು ಚಿರತೆ ಪತ್ತೆಯಾಗಿದೆ. ಆದರೆ, ಕಬಿನಿ ಅರಣ್ಯ ಪ್ರದೇಶದಲ್ಲಿ ಕಪ್ಪು ಚಿರತೆಗಳು ವನ್ಯಜೀವಿ ಛಾಯಾಗ್ರಾಹಕರಿಗೆ ಹೆಚ್ಚು ಸೆರೆಸಿಕ್ಕಿ ಪ್ರಸಿದ್ಧಿಯಾಗಿವೆ!

ದಪ್ಪ ಚುಕ್ಕೆಗಳ ಚಿರತೆಗಳು ಬೇರೆ ಪ್ರಭೇದವಲ್ಲ ಅಥವಾ ಉಪಪ್ರಭೇದವೂ ಅಲ್ಲ! ಮಾಮೂಲಿ ಚಿರತೆಗಳ ವಂಶ ವಾಹಿನಿಯಿಂದ, ಚರ್ಮ ಮತ್ತು ಕೂದಲಿನಲ್ಲಿ ಮೆಲನಿನ್‌ ಅಂಶ ಜಾಸ್ತಿ ಯಾಗಿ ಅವುಗಳ ಚರ್ಮದ ಬಣ್ಣ ಕಪ್ಪಾಗಿರುತ್ತದೆ. ಇದನ್ನು ಮೆಲನಿಸಂ ಎಂದು ಕರೆಯುತ್ತಾರೆ.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.