ಮ್ಯಾನ್‌ ಆಫ್ ದಿ ಮ್ಯಾಚ್‌ ಗೋಸ್‌ ಟು…


Team Udayavani, May 25, 2019, 5:00 AM IST

man-of

ಪ್ರಧಾನಿ ನರೇಂದ್ರ ಮೋದಿ ಭಾರತದ ಜನಮೆಚ್ಚಿದ ನಾಯಕ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ, ಆ ವೈಯಕ್ತಿಕ ವರ್ಚಸ್ಸು ಹಾಗೂ ಜನಪ್ರಿಯತೆಯನ್ನು ರಾಜಕೀಯ ಜಯಭೇರಿಯಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾಗಿದ್ದು ಕಾರ್ಯತಂತ್ರ ನಿಪುಣ ಅಮಿತ್‌ ಶಾ. ಬಿಜೆಪಿಯ ಅಮೋಘ ಗೆಲುವಿನ ಹಿಂದೆ ಅಮಿತ್‌ ಶಾ ರೂಪಿಸಿದ ತಂತ್ರಗಾರಿಕೆಯೇ ಪ್ರಮುಖ ಪಾತ್ರ ವಹಿಸಿದೆ ಎನ್ನುವುದು ಸತ್ಯ.

2014ರ ಲೋಕಸಭಾ ಚುನಾವಣೆಯಲ್ಲಿ ಯಶಸ್ಸು ಗಳಿಸಿದ ಸಂದರ್ಭದಲ್ಲಿ ಮೋದಿಯವರಿಂದಲೇ “ಮ್ಯಾನ್‌ ಆಫ್ ದಿ ಮ್ಯಾಚ್‌’ ಎಂದು ಹೊಗಳಿಸಿಕೊಂಡಿದ್ದ ಶಾ ಅವರು ಸಂಭ್ರಮಾಚರಣೆಯ ಮನಸ್ಥಿತಿಯಲ್ಲಿರಲಿಲ್ಲ. ಅವರ ದೃಷ್ಟಿ ಆಗಲೇ 2019ರ ಲೋಕಸಭಾ ಚುನಾವಣೆಯ ಮೇಲೆ ಹರಿದಾಗಿತ್ತು¤. ಉತ್ತರ, ಪಶ್ಚಿಮ ಮತ್ತು ಮಧ್ಯಭಾಗದ ರಾಜ್ಯಗಳಲ್ಲಿ ಬಿಜೆಪಿ ಸಾಕಷ್ಟು ಸೀಟುಗಳನ್ನು ಪಡೆದುಕೊಳ್ಳಲು ಕಷ್ಟವಾಗಬಹುದು ಎನ್ನುವುದನ್ನು ಮೊದಲೇ ಊಹಿಸಿದ್ದ ಅಮಿತ್‌ ಶಾ, ಈ ಕೊರತೆಯನ್ನು ಮಿಕ್ಕ ರಾಜ್ಯಗಳಲ್ಲಿ ಸರಿದೂಗಿಸಲು ಮುಂದಾಗಿದ್ದು ಅವರ ದೂರಾಲೋಚನೆಗೆ ಕೈಗನ್ನಡಿ.

ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಅಲೆಯ ಹೊರತಾಗಿಯೂ ಬಿಜೆಪಿ ಕಳೆದುಕೊಂಡಿದ್ದ 120 ಸೀಟುಗಳನ್ನು ವಶಪಡಿಸಿಕೊಳ್ಳಬೇಕೆನ್ನುವುದು ಶಾ ಅವರ ಒತ್ತಾಸೆಯಾಗಿತ್ತು. ಕಡೆಗೆ ಬಿಜೆಪಿ 120ರಲ್ಲಿ 80 ಕ್ಷೇತ್ರಗಳತ್ತ ಗಮನ ಕೇಂದ್ರೀಕರಿಸಿತ್ತು. ಅದರಲ್ಲಿ ಅರ್ಧದಷ್ಟು ಕ್ಷೇತ್ರಗಳನ್ನು ಈ ಬಾರಿ ಬಿಜೆಪಿ ಗೆದ್ದುಕೊಂಡಿದೆ. ಪಶ್ಚಿಮ ಬಂಗಾಳ, ಒಡಿಶಾ, ಕೇರಳ, ತೆಲಂಗಾಣ ಮುಂತಾದ ರಾಜ್ಯಗಳಲ್ಲಿ ಮತದಾರರನ್ನು ಸೆಳೆಯಲು ನಡೆಸಿದ ಪ್ರಯತ್ನ ಒಂದೆರಡಲ್ಲ. ಮಮತಾ ಬ್ಯಾನರ್ಜಿಯ ಭದ್ರಕೋಟೆ ಪಶ್ಚಿಮ ಬಂಗಾಳಕ್ಕೆ ಶಾ 88 ಬಾರಿ ಭೇಟಿ ನೀಡಿದ್ದು ಅದಕ್ಕೊಂದು ಉದಾಹರಣೆ.

ಹಾಗೆಂದು ಬಿಜೆಪಿ ಪ್ರಾಬಲ್ಯವಿರುವ ರಾಜ್ಯಗಳನ್ನು ಎಂದಿಗೂ ಅವರು ಕಡೆಗಣಿಸಲಿಲ್ಲ. ಇತರೆ ಪಕ್ಷಗಳ ಜೊತೆ ಕೈಜೋಡಿಸುವ ಸಂದರ್ಭ ಬಂದಾಗಲೆಲ್ಲಾ ಚಾಣಾಕ್ಷತನ ಮೆರೆದಿದ್ದಾರೆ. ಶಿವಸೇನೆ ಅಥವಾ ನಿತೀಶ್‌ ಕುಮಾರ್‌ ಜತೆಗಿದ್ದ ವೈಮನಸ್ಯ ದೂರ ಮಾಡಿಕೊಂಡಿದ್ದಿರಬಹುದು. ಅವೆಲ್ಲವುಗಳ ಪರಿಣಾಮ ಈ ಬಾರಿಯ ಫ‌ಲಿತಾಂಶದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಅಮಿತ್‌ ಶಾ ಅವರು ಚುನಾವಣೆಯ ಸಮಯದಲ್ಲಿ ಒಟ್ಟು 1.50 ಲಕ್ಷ ಕಿ.ಮೀ. ಸಂಚರಿಸಿದ್ದು, 161 ಸಾರ್ವಜನಿಕ ರ್ಯಾಲಿಗಳನ್ನು ನಡೆಸಿದ್ದಾರಂತೆ.

ಟಾಪ್ ನ್ಯೂಸ್

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.