ಮಾಗಡಿ ಕೆರೆಯಲ್ಲಿ ದೇಶ-ವಿದೇಶದ ಹಕ್ಕಿಗಳ ಕಲರವ: ಕಣ್ಮನ ಸೆಳೆಯುವ ಪ್ರಶಾಂತ ವಾತಾವರಣ


Team Udayavani, Sep 27, 2020, 4:26 PM IST

pravasa

ಗದಗ: ಪ್ರವಾಸ ಎಂದಾಕ್ಷಣ ಪ್ರತಿಯೊಬ್ಬರಿಗೂ ಸಂತೋಷವಾಗೋದು ಸಾಮಾನ್ಯ. ಆದರೆ ಹೆಚ್ಚಿನವರು ಪ್ರವಾಸಕ್ಕೆ ಹೋಗುವುದು ಹೊರ ರಾಜ್ಯಗಳಿಗೆ ಅಥವಾ ಹೊರ ದೇಶಕ್ಕೆ. ನಮ್ಮ ಊರಿನಲ್ಲಿಯೇ ಇರುವ ಕಾಡು, ಉದ್ಯಾನವನಗಳನ್ನು ಕಾಣಲು ಹೋಗುವವರು ಕಡಿಮೆ. ಆದರೆ ಇಲ್ಲೊಂದು ಕಡೆ ಏಷ್ಯಾದಿಂದ ವಲಸೆ ಬರುವ ಪಕ್ಷಿಗಳನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಬರುತ್ತಾರೆ.

ಪಕ್ಷಿಗಳಿಗೆ ಹೆಸರುವಾಸಿಯಾದ ಮಾಗಡಿ ಕೆರೆಯು ಗದಗ  ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನಲ್ಲಿದೆ. ಗದಗನಿಂದ 26 ಕಿ.ಮೀ ದೂರದಲ್ಲಿರುವ ಮಾಗಡಿ ಟ್ಯಾಂಕ್‌ ಅನ್ನು  ಸ್ಥಳೀಯವಾಗಿ ಮಾಗಡಿ ಕೆರೆ ಎಂದು ಕರೆಯಾಲಾಗುತ್ತದೆ. ಬೇರೆ ಬೇರೆ ದೇಶಗಳಿಂದ ಮತ್ತು ಮಧ್ಯ ಏಷ್ಯಾದಿಂದ ಕಳೆದ 10 ವರ್ಷಗಳಿಂದ ಪಕ್ಷಿಗಳು ಈ ಸ್ಥಳಕ್ಕೆ ವಲಸೆ ಬರುತ್ತಿವೆ. ಈ ಟ್ಯಾಂಕ್ 134 ಎಕರೆ ಭೂಮಿಯನ್ನು ಹೊಂದಿದೆ ಮತ್ತು 900 ಹೆಕ್ಟೇರ್ ಪ್ರದೇಶವನ್ನು ಹೊಂದಿದೆ.

ಮಾಗಡಿ ಪ್ರದೇಶದಲ್ಲಿ, 900 ಹೆಕ್ಟೇರ್ ಪ್ರದೇಶದಲ್ಲಿ, 134 ಜಾತಿಯ ವಿವಿಧ ಪಕ್ಷಿಗಳನ್ನು ಗುರುತಿಸಲಾಗಿದೆ. ಈ ಪ್ರದೇಶದಲ್ಲಿ ಕಂಡುಬರುವ ಮುಖ್ಯ ಪಕ್ಷಿ  “ಬಾರ್ ಹೆಡೆಡ್ ಗೂಸ್” ( ಗೀರು ತಲೆಯ ಬಾತುಕೋಳಿ) ಒಂದು ಸಮಯದಲ್ಲಿ 5,000 “ಬಾರ್ ಹೆಡೆಡ್ ಗೂಸ್ ” ಗಳು ಈ ಪಕ್ಷಿಧಾಮದಲ್ಲಿ ಗುರುತಿಸಲ್ಪಟ್ಟಿವೆ.

ಬ್ರಾಹ್ಮಣಿ ಡಕ್, ಪೇಂಟೆಡ್ ಕೊಕ್ಕರೆ ಮತ್ತು ಇನ್ನಿತರ ಪಕ್ಷಿಗಳು ಹಲವಾರು ಸಂಖ್ಯೆಯಲ್ಲಿವೆ. ಪಕ್ಷಿಪ್ರಿಯರಿಗೆ ಈ ಸ್ಥಳ ಹೇಳಿ ಮಾಡಿಸಿದ್ದು, ಸ್ಥಳೀಯ ಮಾರ್ಗದರ್ಶಕರೂ ಕೂಡ ಇರುವುದರಿಂದ ಪ್ರವಾಸದ ಸಂದರ್ಭದಲ್ಲಿ ಯಾವುದೇ ಅಡೆತಡೆಗಳು ಎದುರಾಗುವುದಿಲ್ಲ.  ಮಾತ್ರವಲ್ಲದೆ ಮಾಗಡಿ ಹಳ್ಳಿಯ ಪ್ರಶಾಂತ ವಾತಾವಾರಣ ಕೂಡ ಕಣ್ಮನ ಸೆಳೆಯುತ್ತದೆ.
ಪ್ರತಿ ವರ್ಷದ ಚಳಿಗಾಲ (ಅಕ್ಟೋಬರ್ ತಿಂಗಳಾಂತ್ಯಕ್ಕೆ) ಪ್ರಾರಂಭವಾಗುತ್ತಿದ್ದಂತೆಯೇ ಮಾಗಡಿ ಕೆರೆಯಲ್ಲಿ ವಿದೇಶಿ ಪಕ್ಷಿಗಳ ಕಲರವ ಆರಂಭವಾಗುತ್ತದೆ. ದೇಶದ ಹಲವೆಡೆಯಿಂದ ಪ್ರವಾಸಿಗರು ಈ ಸಂದರ್ಭದಲ್ಲಿ ಆಗಮಿಸುತ್ತಿದ್ದು, ದೋಣಿಯ ಮೂಲಕ ಪಕ್ಷಿ ವೀಕ್ಷಣೆಗೆ ತೆರಳಬಹುದು.

ಮಾಗಡಿಯಲ್ಲಿರುವ ಇತರ ಆಕರ್ಷಣೀಯ ತಾಣ:  

ಮಾಗಡಿಯಲ್ಲಿ ಜಲವಿದ್ಯುತ್ ಕೇಂದ್ರವಿದೆ. ಮಾನವ ನಿರ್ಮಿತ ಸರೋವರವೂ ಇದೆ. ಶ್ರೀ ಸೋಮೇಶ್ವರ ದೇವಸ್ಥಾನ ಈಗಾಗಲೇ ಹಲವು ಯಾತ್ರಿಕರನ್ನು ಆಕರ್ಷಿಸಿದೆ. ಒಟ್ಟಿನಲ್ಲಿ ಪ್ರವಾಸಕ್ಕೆ ಮಾಗಡಿ ಒಂದು ಸೂಕ್ತ ಸ್ಥಳ ಎನ್ನುವುದು ನಿಸ್ಸಂಶಯ.

 

-ಸದಾಶಿವ ಬಿ.ಎನ್

ತೃತೀಯ ಬಿ.ಎ (ಪತ್ರಿಕೋದ್ಯಮ ವಿಭಾಗ)

ಎಂ. ಜಿ. ಎಂ. ಕಾಲೇಜು ಉಡುಪಿ*

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.