50 ವರ್ಷ ಬಳಿಕ ಇದೇ ಮೊದಲ ಬಾರಿಗೆ ಚಂದ್ರನ ಬಳಿ ಪ್ರಯಾಣ ಬೆಳಸಿದ ಗಗನ ನೌಕೆ


Team Udayavani, Aug 30, 2022, 7:40 AM IST

50 ವರ್ಷ ಬಳಿಕ ಇದೇ ಮೊದಲ ಬಾರಿಗೆ ಚಂದ್ರನ ಬಳಿ ಪ್ರಯಾಣ ಬೆಳಸಿದ ಗಗನ ನೌಕೆ

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ 1972ರ ಬಳಿಕ ಇದೇ ಮೊದಲ ಬಾರಿಗೆ ಚಂದ್ರನಲ್ಲಿಗೆ ಗಗನ ನೌಕೆಯನ್ನು ಕಳುಹಿಸಿಕೊಡಲಿದೆ. ಈ ಯಾತ್ರೆಯ ಹೊಸ ಅಂಶವೆಂದರೆ ಮಾನವ ರಹಿತ ಯಾನ ಇದಾಗಿದೆ ಮತ್ತು ಶಶಾಂಕನ ಅಂಗಳಕ್ಕೆ ಹೋಗಿ, ಅಲ್ಲಿಂದ ಮಂಗಳ ಮೇಲೆ ಇಳಿಯಬೇಕು ಎನ್ನುವುದು ಬಾಹ್ಯಾಕಾಶ ಸಂಸ್ಥೆಯ ಮಹತ್ವದ ಉದ್ದೇಶ.

ಆರ್ತೆಮಿಸ್‌1 ಯೋಜನೆ
ಚಂದ್ರನ ಮೇಲೆ ಮಾನವನು ಇಳಿಯುವುದು ಇದು ಮೊದಲ ಬಾರಿ ಏನೂ ಅಲ್ಲ. 1969ರಲ್ಲಿ ನೀಲ್‌ ಆರ್ಮ್ಸ್ಟ್ರಾಂಗ್‌ ಮತ್ತು ಬಜ್‌ ಅಲ್ಡಿನ್‌ ಅವರು ಇಳಿದಿದ್ದರು. ಮಾನವ ಮತ್ತು ರೋಬೋಟಿಕ್‌ ಸಹಿತವಾಗಿರುವ ಪ್ರಯೋಗ ಎಂದು ನಾಸಾದ ಟ್ವಿಟರ್‌ನಲ್ಲಿ ಉಲ್ಲೇಖಿಸಲಾಗಿದೆ.

ಹೊಸ ಯೋಜನೆಯ ಹೆಗ್ಗಳಿಕೆ ಏನೆಂದರೆ 21ನೇ ಶತಮಾನದಲ್ಲಿ ಕೈಗೊಳ್ಳಲಾಗುತ್ತಿರುವ ಮೊದಲ ಯೋಜನೆ ಇದು ಮತ್ತು ಆರ್ತೆಮಿಸ್‌1 ಎಂಬ ಹೆಸರಿನ ಈ ಯೋಜನೆಯಲ್ಲಿ ಮೊದಲ ಬಾರಿಗೆ ಮಹಿಳೆಯನ್ನು ಚಂದ್ರನಲ್ಲಿ ಕಳುಹಿಸಲು ಉದ್ದೇಶಿಸಿದೆ.ಸದ್ಯದ ಗಗನ ನೌಕೆ ಚಂದ್ರನಲ್ಲಿಗೆ ಹೋಗಿ ವಾಪಸಾದ ಬಳಿಕ ಅದನ್ನು ಕೈಗೆತ್ತಿಕೊಳ್ಳಲಾಗುತ್ತದೆ. 1972ರಲ್ಲಿ ಅಪೋಲೋ 17 ಗಗನಯಾತ್ರೆಯ ಬಳಿಕ ಚಂದ್ರನಲ್ಲಿಗೆ ಮೊದಲ ಪ್ರಯಾಣವಿದು. ಗ್ರೀಕ್‌ ದೇವತೆ ಅಪೋಲೋ ಹೊಂದಿದ್ದಾಳೆ ಎಂದು ನಂಬಲಾಗಿರುವ ಅವಳಿ ಹೆಸರು “ಆರ್ತೆಮಿಸ್‌’ ಅನ್ನು ಈ ಯೋಜನೆಗೆ ಇರಿಸಲಾಗಿದೆ.

ಓರಿಯಾನ್‌ ಸ್ಪೇಸ್‌ ಕ್ರಾಫ್ಟ್
ಬೃಹದಾಕಾರದ ಗಗನ ಯಾತ್ರೆ ವ್ಯವಸ್ಥೆ (ಎಸ್‌ಎಲ್‌ಎಸ್‌)ಯ ಓರಿಯಾನ್‌ ಸ್ಪೇಸ್‌ ಕ್ರಾಫ್ಟ್ ಮೂಲಕ ಮಾನವ ರಹಿತ ಗಗನ ನೌಕೆ ಚಂದ್ರನಲ್ಲಿಗೆ ನೆಗೆಯಲಿದೆ. ಅದು ಫ್ಲೋರಿಡಾದಲ್ಲಿರುವ ಕೆನೆಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಲಿದೆ. ಅದು 322 ಅಡಿ ಉದ್ದ ಹೊಂದಿದ್ದು, ನಾಸಾ ಇದುವರೆಗೆ ನಿರ್ಮಿಸಿದ ಅತ್ಯಧಿಕ ಶಕ್ತಿಶಾಲಿ ರಾಕೆಟ್‌ ಆಗಿದೆ. ಒಟ್ಟು ಆರು ಮಂದಿ ಯಾತ್ರಿಗಳು ಅದರಲ್ಲಿ ಪ್ರಯಾಣ ಮಾಡುವಂತೆ ವಿನ್ಯಾಸವನ್ನೂ ಮಾಡಲಾಗಿದೆ.

ಚಂದ್ರನಲ್ಲಿ ಇಳಿದ ಬಳಿಕ
ಚಂದ್ರನಲ್ಲಿ ಇಳಿದ ಬಳಿಕ ಗಗನನೌಕೆ ಚಂದ್ರನ ಮೇಲೆ°„ನಲ್ಲಿ ಸುತ್ತು ಬಂದು 42 ದಿನಗಳ ಬಳಿಕ ಭೂಮಿಗೆ ವಾಪಸಾಗಲಿದೆ. ಒಟ್ಟು 1.3 ದಶಲಕ್ಷ ಮೈಲು ಪ್ರಯಾಣ ಮಾಡಲಿದೆ.

1969ರಿಂದ 1972ರ ವರೆಗೆ ನಡೆದಿದ್ದ ಚಂದ್ರನ ಮೇಲೆ ಮೊದಲ ಬಾರಿಗೆ ಮಾನವರು ಇಳಿದಿದ್ದ ವೇಳೆ 12 ಮಂದಿ ಗಗನ ಯಾತ್ರಿಗಳು ಇದ್ದರು. 2024ರ ವೇಳೆಗೆ ಹೊಸ ಸಾಹಸದಲ್ಲಿ ಶಶಾಂಕನ ಮೇಲೆ ಯಾತ್ರೆ 2024ಕ್ಕೆ ಶುರುವಾಗುವ ನಿರೀಕ್ಷೆ ಇದೆ. ಚಂದ್ರನ ದಕ್ಷಿಣ ಭಾಗಕ್ಕೆ ತೆರಳುವ ಉದ್ದೇಶ ನಾಸಾ ವಿಜ್ಞಾನಿಗಳಿಗೆ ಇದೆ.

ಉದ್ದೇಶವೇನು?
ಆರ್ತೆಮಿಸ್‌-1ರ ಉದ್ದೇಶವೇನೆಂದರೆ ಚಂದ್ರನಿಂದಲೂ ಕೂಡ ಮಂಗಳ ಗ್ರಹಕ್ಕೆ ಗಗನ ಯಾತ್ರಿಗಳನ್ನು ಕಳುಹಿಸಲು ಸಾಧ್ಯವಿದೆಯೇ ಎಂಬುದನ್ನು ಅಧ್ಯಯನ ನಡೆಸಲಾಗುತ್ತದೆ.

42 ದಿನ- ಒಟ್ಟು ದಿನಗಳು
1.3 ದಶಲಕ್ಷ ಮೈಲುಗಳು- ಪ್ರಯಾಣ

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.