ಆರ್ಥಿಕತೆ ಹಳಿಗೆ ಮರಳಲು ತೈಲ ಬೆಲೆ ಇಳಿಕೆ ಪೂರಕ
ಬಹಳ ಹಿಂದೆಯೇ ಈ ನಿರ್ಣಯವನ್ನು ತೆಗೆದುಕೊಳ್ಳಬೇಕಿತ್ತೆಂಬುದು ಸರಕಾರಗಳಿಗೆ ತಿಳಿಯದ ವಿಚಾರವೇನಲ್ಲ.
Team Udayavani
- ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿ
ಕೊನೆಗೂ ಕೇಂದ್ರ ಸರಕಾರ ಅಳೆದೂ ತೂಗಿ ತೈಲೋತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು ತಗ್ಗಿಸಿದೆ. ತನ್ಮೂಲಕ ಕೇಂದ್ರ ಸರಕಾರಕ್ಕೆ ಹಾಲಿ ಹಣಕಾಸು ವರ್ಷದಲ್ಲಿ ಬರಬಹುದಾಗಿದ್ದ ವರಮಾನದಲ್ಲಿ 43,500 ಕೋ. ರೂ. ಕಡಿಮೆಯಾಗಲಿದೆ. ಅದೇ ಸಂದರ್ಭದಲ್ಲಿ ತೈಲೋತ್ಪನ್ನಗಳ ಬಳಕೆ ಹೆಚ್ಚಾಗಿ ಜನಸಂಚಾರ ಮತ್ತು ಆರ್ಥಿಕ ವ್ಯವಹಾರಗಳೂ ವೃದ್ಧಿಸಲಿರುವುದರಿಂದ ಸರಕಾರಕ್ಕೆ ವರಮಾನ ಸಂಗ್ರಹವೂ ವೃದ್ಧಿಯಾಗಲಿದೆ. ಭಾರತದ ಆರ್ಥಿಕತೆ ದಿನೇದಿನೆ ಹೊಸ ಎತ್ತರದತ್ತ ದಾಪುಗಾಲು ಹಾಕುತ್ತಿದೆ. ನಕಾರಾತ್ಮಕ ವೆಂದು ಪರಿಗಣಿಸಿದ್ದ ಅರ್ಥವ್ಯವಸ್ಥೆ ಸ್ಥಿರತೆಯನ್ನು ಕಾಪಾಡಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ
Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ
Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್ ಮಹಲ್ ಪ್ರತಿಸ್ಪರ್ಧಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ
Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ
Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್ ಮಹಲ್ ಪ್ರತಿಸ್ಪರ್ಧಿ