India ಒಂದು ದೇಶ-ಒಂದು ಚುನಾವಣೆ ದೊಡ್ಡ ಸವಾಲು


Team Udayavani, Sep 2, 2023, 7:15 AM IST

India ಒಂದು ದೇಶ-ಒಂದು ಚುನಾವಣೆ ದೊಡ್ಡ ಸವಾಲು

ಹೊಸದಿಲ್ಲಿ: ಒಂದು ದೇಶ-ಒಂದು ಚುನಾವಣೆಗೆ ಕೇಂದ್ರ ಸರಕಾರ ಸಮಿತಿಯನ್ನೇನೋ ರಚಿಸಿದೆ. ಆದರೆ ಸಮಿತಿಗೆ ಗುರುತರ ಸವಾಲೇ ಇದೆ. ಸದ್ಯ ದೇಶದ 18 ರಾಜ್ಯಗಳಲ್ಲಿ ಕಾಂಗ್ರೆಸ್‌ ಮತ್ತು ಅದರ ಮಿತ್ರಪಕ್ಷಗಳು ಆಡಳಿತದಲ್ಲಿ ಇವೆ. ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿಗೆ ಈ ರಾಜ್ಯಗಳ ಸರಕಾರಗಳನ್ನು ಒಪ್ಪಿಸುವುದು ಹರಸಾಹಸದ ಕೆಲಸವಾಗಿ ಪರಿಣಮಿಸಲಿದೆ. ಸಂಸತ್‌ನಲ್ಲಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಮಸೂದೆ ಅಂಗೀಕಾರವಾಗ ಬೇಕಾಗಿದೆ. ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಆಡಳಿತದಲ್ಲಿ ಇರುವ ರಾಜ್ಯಗಳಲ್ಲಿ ಏಕಕಾಲದ ಚುನಾವಣೆ ಮಸೂದೆಗೆ ಅಂಗೀಕಾರ ಸಿಗಬಹುದು. ಆದರೆ ವಿಪಕ್ಷಗಳ ಆಡಳಿತದಲ್ಲಿ ಇರುವ ರಾಜ್ಯಗಳನ್ನು ಮನವೊಲಿಸುವುದು ಕಷ್ಟವಾಗುವ ಸಾಧ್ಯತೆ ಇದೆ.

ಸಂವಿಧಾನಕ್ಕೆ ತರಬೇಕು ಐದು ತಿದ್ದುಪಡಿ
ಕೇಂದ್ರ ಸರಕಾರದ ಉದ್ದೇಶಿತ ಪ್ರಯತ್ನ ಈಡೇರುವ ನಿಟ್ಟಿನಲ್ಲಿ ಸಂವಿಧಾನಕ್ಕೆ ಐದು ತಿದ್ದುಪಡಿಗಳನ್ನು ತರಬೇಕಾಗುತ್ತದೆ. ಜತೆಗೆ ಬೃಹತ್‌ ಸಂಖ್ಯೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಮತ್ತು ಮತಧೃಡೀಕರಣ ಯಂತ್ರಗಳನ್ನು ಹೊಂದಬೇಕಾಗುತ್ತದೆ.

1. ಸಂವಿಧಾನ 83ನೇ ವಿಧಿ: ಅದರಲ್ಲಿ ಸಂಸತ್‌ನ ನಿಗದಿತ ಅವಧಿ ಬಗ್ಗೆ ಉಲ್ಲೇಖೀಸಲಾಗಿದೆ.
2. ಸಂವಿಧಾನದ 85ನೇ ವಿಧಿ: ರಾಷ್ಟ್ರಪತಿ ಲೋಕಸಭೆಯನ್ನು ವಿಸರ್ಜಿಸುವ ಬಗ್ಗೆ
3. ಸಂವಿಧಾನದ 172ನೇ ವಿಧಿ: ರಾಜ್ಯಗಳ ವಿಧಾನಸಭೆಗಳಿಗೆ ಇರುವ ಅವಧಿ
4. ಸಂವಿಧಾನದ 174ನೇ ವಿಧಿ: ರಾಜ್ಯಗಳ ವಿಧಾನಸಭೆಗಳನ್ನು ವಿಸರ್ಜಿಸುವ ಬಗ್ಗೆ ಇರುವ ನಿಯಮ
5. ಸಂವಿಧಾನದ 356ನೇ ವಿಧಿ: ರಾಜ್ಯ ಸರಕಾರಗಳನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರುವ ನಿಯಮ

ಸಂಸತ್‌ ವಿಶೇಷ ಅಧಿವೇಶನಗಳು
ಸೆ.18ರಿಂದ 22ರ ವರೆಗೆ ಸಂಸತ್‌ನ ವಿಶೇಷ ಅಧಿವೇಶನ ನಡೆಯಲಿದೆ. ಇದರಲ್ಲಿ ಒಂದು ದೇಶ-ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಕುರಿತು ಚರ್ಚೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಂಸತ್‌ ಅಧಿವೇಶನದ ಹಿಂದಿನ ವಿಶೇಷ ಸಭೆಗಳ ಮಾಹಿತಿ ಇಲ್ಲಿದೆ.

2015 ನ.26, 27: ಸಂವಿಧಾನಶಿಲ್ಪಿ ಡಾ| ಬಿ.ಆರ್‌.ಅಂಬೇಡ್ಕರ್‌ ಅವರ 125ನೇ ಜಯಂತಿ ಸಂದರ್ಭದಲ್ಲಿ ಲೋಕಸಭೆ, ರಾಜ್ಯಸಭೆಯ ವಿಶೇಷ ಅಧಿವೇಶನ ನಡೆದಿತ್ತು.
1997 ಆ.26ರಿಂದ ಸೆ.1: ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ 6 ದಿನಗಳ ವಿಶೇಷ ಅಧಿವೇಶನ.
1962 ನವೆಂಬರ್‌: ಭಾರತ ಮತ್ತು ಚೀನ ಯುದ್ಧದಿಂದ ಉಂಟಾಗಿದ್ದ ಪರಿಸ್ಥಿತಿ ಚರ್ಚಿಸಲು ವಿಶೇಷ ಅಧಿವೇಶನ. ಪ್ರಧಾನಿಯಾಗಿದ್ದ ಜವಾಹರ್‌ಲಾಲ್‌ ನೆಹರೂಗೆ ಈ ಅಧಿವೇಶನ ನಡೆಸುವಂತೆ ವಿಪಕ್ಷ ನಾಯಕರಾಗಿದ್ದ ಅಟಲ್‌ ಬಿಹಾರಿ ವಾಜಪೇಯಿ ಒತ್ತಡ ಹೇರಿದ್ದರು. ನ.8,9ರಂದು ವಾಜಪೇಯಿ ತೀವ್ರ ವಾಗ್ಧಾಳಿ ನಡೆಸಿದ್ದರು.
ಮಧ್ಯರಾತ್ರಿಯ
ವಿಶೇಷ ಅಧಿವೇಶನ
1947 ಆ.14 15: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಸಂದರ್ಭದಲ್ಲಿ ಅಧಿಕಾರ ಹಸ್ತಾಂತರಕ್ಕಾಗಿ ನಡೆದಿದ್ದ ಅಧಿವೇಶನ.
1972 ಆ.14 15: ಸ್ವಾತಂತ್ರ್ಯ ಪ್ರಾಪ್ತವಾಗಿ 25 ವರ್ಷಗಳು ಪೂರ್ಣಗೊಂಡಿದ್ದಕ್ಕೆ.
1992 ಆ.9: ಬ್ರಿಟಿಷರೆ ಭಾರತ ಬಿಟ್ಟು ತೊಲಗಿ ಚಳವಳಿಗೆ 50 ವರ್ಷ ಪೂರ್ಣಗೊಂಡಿದ್ದಕ್ಕೆ.
1997 ಆ.14 15: ದೇಶಕ್ಕೆ ಸ್ವಾತಂತ್ರ್ಯ ಪ್ರಾಪ್ತವಾಗಿ 50 ವರ್ಷಗಳು ಪೂರ್ಣಗೊಂಡಿದ್ದಕ್ಕೆ.
2017 ಜು.30: ಜಿಎಸ್‌ಟಿ ಮಸೂದೆ ಅಂಗೀಕಾರಕ್ಕೆ.

 

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.