ಶಬರಿಮಲೆ: ಪಂಪಾ ನದಿಯಲ್ಲಿ ಹಾಗೇ ಉಳಿದಿದೆ ಜಲಪ್ರಳಯದ ಕರಾಳ ಛಾಯೆ


Team Udayavani, Jan 11, 2020, 1:57 PM IST

pampa

ಶಬರಿಮಲೆ: ಕೇರಳದ ಜಲಪ್ರಳಯ ಶತಮಾನದ ಪ್ರಾಕೃತಿಕ ದುರಂತಗಳಲ್ಲಿ ಒಂದು. ರಾಜ್ಯದ ನದಿಗಳೆಲ್ಲಾ ಉಕ್ಕಿ ಹರಿದು, ಅಲ್ಲೋಲ‌ ಕಲ್ಲೋಲ ಸೃಷ್ಟಿಸಿದ್ದು ನಮಗೆಲ್ಲಾ ತಿಳಿದೇ ಇದೆ. ಆನಂತರ ಮಳೆಯ ಪ್ರಮಾಣ ಕಡಿಮೆಯಾಗಿ ಜನರು ತಮ್ಮ ಜೀವನ ಕಟ್ಟಿಕೊಳ್ಳಲು ಪಟ್ಟ ಪಾಡು ತಿಳಿಯದವರು ಯಾರು ಇಲ್ಲ.

ಈ ಜಲಪ್ರಳಯಕ್ಕೆ ಸಿಕ್ಕ ಶಬರಿಮಲೆ ಕ್ಷೇತ್ರಕ್ಕೆ ದೈವೀಕ ಸಂಬಂಧವಿರುವ ಪಂಪಾ ನದಿಯೂ ಈಗಲೂ ಜಲಪ್ರಳಯದ ಕರಾಳ ಛಾಯೆಯನ್ನು ತೋರಿಸುತ್ತಿದೆ.

ತುಂಬಿ ಹರಿಯುತ್ತಿದ್ದ ಪಂಪಾನದಿಯ ತುಂಬಾ ಮರಳಿನ ರಾಶಿ ಹಾಗೇ ಇದೆ. ಜಲಪ್ರಳಯವಾಗಿ ವರ್ಷ ಎರಡಾದರೂ ಪಂಪಾ ಸ್ಥಿತಿ ಬದಲಾಗಿಲ್ಲ.

ಪಂಪಾ‌ ನದಿಯು ಈಗ ಕೇವಲ‌ ಸಣ್ಣ ತೊರೆಯಂತೆ ಹರಿಯುತ್ತಿದೆ.ಅಯ್ಯಪ್ಪ ಸ್ವಾಮಿಯ ಪೂರ್ವ ಹಿನ್ನೆಲೆಯಲ್ಲಿ ಇದೇ ಪಂಪಾ ನದಿಯ ತೀರದಲ್ಲಿ ಪಂದಳರಾಜ ರಾಜಶೇಖರ ಅವರಿಗೆ ಮಣಿಕಂಠ ದೊರಕಿದ್ದು ಎಂಬ ಐತಿಹ್ಯವಿರುವುದರಿಂದ ಶಬರಿಮಲೆಗೆ ಬರುವ ಎಲ್ಲಾ ಭಕ್ತಾದಿಗಳು ಪಂಪಾನದಿಯಲ್ಲಿ ಪುಣ್ಯ ಸ್ನಾನ ಮಾಡಿಯೇ ನೀಲಿಮಲೆ, ಶಬರಿ‌ ಪೀಠ, ಅಪ್ಪಾಚಿ‌ಮೇಡು ಏರಿ ಪವಿತ್ರ ಶಬರಿಮಲೆಯ ಸ್ವಾಮಿ ಅಯ್ಯಪ್ಪ ನ ಸನ್ನಿಧಾನಕ್ಕೆ ಹೋಗುತ್ತಾರೆ.

ಆದರೆ ಈ ಹಿಂದಿನ ಪಂಪಾ ನದಿಯ ಸೊಬಗು ಈಗಿಲ್ಲ ಎಂಬ ವೇದನೆ ಎಲ್ಲಾ ಭಕ್ತರಿಗೆ ಭಾಸವಾಗುತ್ತಿರಿವುದು ಸುಳ್ಳಲ್ಲ‌. ಪಂಪಾ ನದಿಯ ಹಿಂದಿನ ಸೊಬಗು ಕಾಣಲು ನದಿಯಲ್ಲಿ ಲೋಡ್‌‌ಗಟ್ಟಳೆ ಬಿದ್ದಿರುವ ಮರಳಿನ ರಾಶಿ ತೆರವು ಮಾಡಬೇಕಿದೆ.

ನದಿಗೆ ಬಟ್ಟೆ ಎಸೆಯದಂತೆ ಸೂಚನೆ

ಪಂಪಾನದಿಯಲ್ಲಿ ಅಯ್ಯಪ್ಪ ಭಕ್ತಾದಿಗಳು ತಮ್ಮ ಬಟ್ಟೆಗಳನ್ನು ತೇಲಿಬಿಡುತ್ತಿದ್ದು, ಇದರಿಂದಲೂ ಪಂಪಾನದಿಯ ಪವಿತ್ರತೆಗೆ ಧಕ್ಕೆಯಾಗುತ್ತದೆ. ಈ ಬಟ್ಟೆಗಳಿಂದ ನದಿ ತೀರದಲ್ಲಿ ರಾಶಿಯಾಗುತ್ತಿದೆ. ಸ್ವಚ್ಚತಾ ಸಿಬಂದಿಗಳು ನದಿಯಿಂದ ನಿರಂತರವಾಗಿ ಬಟ್ಟೆಗಳನ್ನು ತೆರವು ಮಾಡುತ್ತಿದ್ದಾರೆ.

ಇದಕ್ಕಾಗಿ ಭಕ್ತಾದಿಗಳು ಪಂಪಾನದಿಯಲ್ಲಿ ಯಾವುದೇ ಬಟ್ಟೆಗಳನ್ನು ಎಸೆಯದೇ ಕ್ಷೇತ್ರದ ಪಾವಿತ್ರ್ಯತೆ ರಕ್ಷಣೆ ಹಾಗೂ ಸ್ವಚ್ಛ ಶಬರಿಮಲೆ ಪರಿಕಲ್ಪನೆಗೆ ಸಹಕರಿಸುವಂತೆ ತಿರಾವೂಂಕೂರು ದೇವಸ್ವಂ ಬೋರ್ಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*ಪ್ರವೀಣ್ ಚೆನ್ನಾವರ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.