ತುಳುನಾಡಿನ ವಿಶಿಷ್ಟ ಪರ್ವದಿನ ಪತ್ತನಾಜೆ


Team Udayavani, May 24, 2022, 11:15 AM IST

ತುಳುನಾಡಿನ ವಿಶಿಷ್ಟ ಪರ್ವದಿನ ಪತ್ತನಾಜೆ

ಪ್ರತಿಯೊಂದು ಪ್ರದೇಶದ ಹಾಗೂ ಸಮಾಜದ ಸಾಂಸ್ಕೃತಿಕ ಪದ್ಧತಿ, ಪರಂಪರೆಗಳು ಪ್ರತ್ಯ ಪ್ರತ್ಯೇಕವಾಗಿ ವಿಶಿಷ್ಟವಾಗಿರುತ್ತವೆ. ಪ್ರತಿಯೊಂದು ವರ್ಗದ ವರ್ಷಾರಂಭ ಹಾಗೂ ವರ್ಷಾಂತ್ಯ ನಿರ್ದಿಷ್ಟವಾಗಿರುತ್ತದೆ. ವರ್ಷದ ನಿಶ್ಚಿತ ಕಾಲಗಳಲ್ಲಿ ನಿರ್ವಹಿಸಬೇಕಾದ ಕರ್ತವ್ಯಗಳು ಪೂರ್ವ ಕಾಲದಿಂದಲೇ ನಿಶ್ಚಿತವಾಗಿವೆ ಎನ್ನಬಹುದು.

ತುಳುನಾಡಿನಲ್ಲಿ ನಿರ್ದಿಷ್ಟವಾದ ಕರ್ತವ್ಯ ಭಾಗಗಳು ಪದ್ಧತಿಯಂತೆ ಜಾರ್ದೆ ತಿಂಗಳಲ್ಲಿ ಪ್ರಾರಂಭಗೊಂಡು ಬೇಶ ತಿಂಗಳ ಹತ್ತನೇ ದಿನಕ್ಕೆ ಸಮಾಪ್ತಗೊಳ್ಳುತ್ತವೆ. ಆ ಹತ್ತನೇ ದಿನವನ್ನು ಪತ್ತನಾಜೆ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಮೇ ತಿಂಗಳ 24 ಅಥವಾ 25ರಂದು ಪತ್ತನಾಜೆ ಆಚರಿಸಲ್ಪಡುತ್ತದೆ. ತುಳುನಾಡಿನಲ್ಲಿ ಈ ದಿನಕ್ಕೆ ವಿಶೇಷ ಮಹತ್ವವಿರುತ್ತದೆ. ಇಲ್ಲಿನ ವಾರ್ಷಿಕ ಜೀವನಾವರ್ತನ ಕ್ರಮದಲ್ಲಿ ಈ ದಿನ ವರ್ಷದ ಕೊನೆಯ ಗಣ್ಯ ದಿನವಾಗಿದೆ.

ಪತ್ತನಾಜೆಯ ವಿಚಾರದಲ್ಲಿ ಕೆಲವೊಂದು ನಂಬಿಕೆಗಳಿವೆ. ಪತ್ತನಾಜೆಯಂದು ಹತ್ತು ಹನಿ ಮಳೆ ಸುರಿಯುತ್ತದೆ ಎಂಬ ಭಾವನೆ ಇದೆ. ಪತ್ತನಾಜೆಯಂದು ದೇವರು ಮನುಷ್ಯನ ತೂಕ ನೋಡುತ್ತಾನಂತೆ!

ಪತ್ತನಾಜೆ ಬಂಡಿ ಹಗ್ಗ ಎಲ್ಲ ಒಳಗೆ !
(ಪತ್ತನಾಜೆಗ್‌ ಬಂಡಿ ಬಲ್‌É ಪ‌ೂರಾ ಉಳಾಯಿ!) ಎಂಬ ಮಾತಿದೆ.
ಮಲಯಾಳದ ಆಡು ಮಾತೊಂದರಲ್ಲಿ ಪತ್ತಂಜಾವು ಎಂಬ ಹೇಳಿಕೆ ಇದೆ. ಇದನ್ನು ಕೊನೆಯ ಎಂದು ಅರ್ಥವಿಸಲಾಗುತ್ತದೆ.
ಬೇರೆ ಬೇರೆ ಪ್ರದೇಶಗಳಲ್ಲಿ ಹಾಗೂ ಸಮಾಜಗಳಲ್ಲಿ ವಾರ್ಷಿಕ ಕಾರ್ಯಕಲಾಪಗಳ ಆರಂಭ ಹಾಗೂ ಅಂತ್ಯಕ್ಕೆ ನಿರ್ದಿಷ್ಟ ಅವಧಿಗಳಿ
ರುತ್ತವೆ. ತುಳುನಾಡಿನಲ್ಲಿ ಪತ್ತನಾಜೆ (ಹತ್ತನಾವಧಿ) ಎಂಬುದು ಕಾರ್ಯ ಕಲಾಪಗಳ ಕೊನೆಯ ದಿನ ಎಂಬ ಅರ್ಥದಲ್ಲಿದೆ.

ಯಕ್ಷಗಾನ ಮೇಳಗಳು ತಮ್ಮ ಪ್ರದರ್ಶನ ಕಾಲಾವಧಿಯನ್ನು ಮುಗಿಸಿ, ಮೇಳದ ಕಲಾವಿದರು ತಮ್ಮ ಕಾಲಗೆಜ್ಜೆಯನ್ನು ವಿಧಿವತ್ತಾಗಿ ಬಿಚ್ಚುವುದು ಪತ್ತನಾಜೆಯಂದೇ ಆಗಿದೆ. ಸೀಮೆಯ ಪ್ರಧಾನ ದೇವಸ್ಥಾನಗಳ ಧ್ವಜಾವರೋಹ (ಕೊಡಿಮರವನ್ನು ಇಳಿಸುವುದು) ಕಾರ್ಯಕ್ರಮ ಪತ್ತನಾಜೆಯಂದೇ ನಡೆಯುತ್ತದೆ. ವಿವಿಧ ದೈವಸ್ಥಾನಗಳಲ್ಲಿನ ಬಂಡಿ ಉತ್ಸವಗಳು ಪತ್ತ ನಾಜೆಯಂದೇ ಕೊನೆಗೊಳ್ಳುತ್ತವೆ. ಮಳೆಗಾಲದಲ್ಲಿ ಯಾವುದೇ ಜಾತ್ರೆ, ಅಂಕ ಆಯನ, ಉತ್ಸವಾದಿಗಳನ್ನು ನಡೆಸಲು ಸಾಧ್ಯವಾಗದ ಕಾರಣ ಮತ್ತು ಕೃಷಿ ಸಂಸ್ಕೃತಿ ಮೂಲ ವಾಗಿರುವ ತುಳುನಾಡಿನಲ್ಲಿ ಮಳೆಗಾಲ ಪ್ರಾರಂಭಕ್ಕೆ ಮುನ್ನ ಉತ್ಸವಾದಿಗಳನ್ನು ಪೂರೈಸಿ, ಕೃಷಿ ಚಟುವಟಿಕೆಗಳಿಗೆ ತಯಾರಿ ಮಾಡಲು ಪತ್ತನಾಜೆಯ ದಿನವನ್ನು ಉತ್ಸವಗಳ ಕೊನೆಯ ದಿನವನ್ನಾಗಿ ಆಯ್ಕೆಮಾಡಲಾಗಿತ್ತು.

ಪತ್ತನಾಜೆಯಂದು ಹಲಸಿನ ಕಾಯಿಯ ಪಲ್ಯ ಮಾಡುವುದು ವಾಡಿಕೆಯಾಗಿತ್ತು.

ಪತ್ತನಾಜೆಯಂದು ನಿಶ್ಚಿತ ಜಾಗಗಳಲ್ಲಿ ಭೈರವ ಹಾಗೂ ಗುಳಿಗ ದೈವಗಳಿಗೆ ಕೋಳಿಗಳನ್ನು ಬಲಿಕೊಡಲಾಗುತ್ತಿತ್ತು. ಒಟ್ಟಿನಲ್ಲಿ ಪತ್ತನಾಜೆ ಎಂಬುದು ತುಳುನಾಡಿನ ವಿಶಿಷ್ಟವಾದ ಪರ್ವದಿನವಾಗಿದೆ.

– ಅಮೃತ ಸೋಮೇಶ್ವರ

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.