ನಕಲಿ ರಿವ್ಯೂಗೆ ಅಂಕುಶ; ಕೇಂದ್ರ ಸರ್ಕಾರವೇನು ಮಾಡಿದೆ?


Team Udayavani, Nov 23, 2022, 7:55 AM IST

ನಕಲಿ ರಿವ್ಯೂಗೆ ಅಂಕುಶ; ಕೇಂದ್ರ ಸರ್ಕಾರವೇನು ಮಾಡಿದೆ?

ಫ್ಲಿಪ್‌ಕಾರ್ಟ್‌, ಅಮೆಜಾನ್‌ ಸೇರಿದಂತೆ ದೇಶಾದ್ಯಂತ ಇರುವ ಇ-ಕಾಮರ್ಸ್‌ ವೆಬ್‌ಸೈಟ್‌ಗಳಲ್ಲಿನ ನಕಲಿ ರಿವ್ಯೂಗಳಿಗೆ ಕೇಂದ್ರ ಸರಕಾರ ಕಡಿವಾಣ ಹಾಕಲು ಹೊರಟಿದೆ. ಇನ್ನು ಮುಂದೆ ಯಾರ್ಯಾರು ಹಣ ಪಡೆದು, ರಿವ್ಯೂ ಹಾಕಿದ್ದಾರೆ ಎಂಬುದನ್ನೂ ತಮ್ಮ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಬೇಕಾಗಿದೆ.

ರಿವ್ಯೂಗಳೇಕೆ ಮಹತ್ವ?
ಆನ್‌ಲೈನ್‌ ವೇದಿಕೆಗಳಾದ ಫ್ಲಿಪ್‌ಕಾರ್ಟ್‌, ಅಮೆಜಾನ್‌, ಝೋಮ್ಯಾಟೋ, ಸ್ವಿಗ್ಗಿ, ಪ್ರವಾಸಿ ನೆರವಿನ ತಾಣಗಳು ಸೇರಿದಂತೆ ಹಲವಾರು ಇ-ಕಾಮರ್ಸ್‌ ವೆಬ್‌ಸೈಟ್‌ಗಳಲ್ಲಿ ಗ್ರಾಹಕರು ಯಾವುದೇ ವಸ್ತು ಖರೀದಿಗೂ ಮುನ್ನ ಒಮ್ಮೆ ಆ ವಸ್ತುವಿನ ಬಗ್ಗೆ ಇತರ ಗ್ರಾಹಕರು ಏನು ಬರೆದಿದ್ದಾರೆ ಎಂಬುದನ್ನು ನೋಡುತ್ತಾರೆ. ಸಾಮಾನ್ಯವಾಗಿ ಇದು ಈ ವಸ್ತುವಿನ ವಿವರದ ಕೆಳಗೆ ಇರುತ್ತದೆ. ಅಲ್ಲದೆ ಆ ವಸ್ತುವಿಗೆ ಸ್ಟಾರ್‌ಗಳನ್ನೂ ನೀಡಲಾಗಿರುತ್ತದೆ. ಹೆಚ್ಚು ಸ್ಟಾರ್‌ ಬಂದ ವಸ್ತುಗಳಿಗೆ ಬೇಡಿಕೆ ಹೆಚ್ಚು.

ಇ-ಕಾಮರ್ಸ್‌ ಕಂಪೆನಿಗಳು ಏನು ಮಾಡಬೇಕು?
ರಿವ್ಯೂ ಮಾಡಲಿರುವ ಗ್ರಾಹಕರ ಬಗ್ಗೆ ಇಮೇಲ್‌, ದೂರವಾಣಿ ಕರೆ ಅಥವಾ ಎಸ್‌ಎಂಎಸ್‌ಗಳ ಮೂಲಕ ದೃಢೀಕರಿಸಿಕೊಳ್ಳಬೇಕು. ಜತೆಗೆ ತಾವು ಯಾವ ಮೆಥೆಡಾಲಜಿಯನ್ನು ಬಳಸಿಕೊಂಡು ಗ್ರಾಹಕರಿಂದ ರಿವ್ಯೂ ಮಾಡಿಸುತ್ತಿದ್ದೇವೆ ಎಂಬ ಬಗ್ಗೆ ಕೇಂದ್ರ ಗ್ರಾಹಕರ ವ್ಯವಹಾರಗಳ ಇಲಾಖೆಗೆ ಮಾಹಿತಿ ನೀಡಬೇಕು. ಪಬ್ಲಿಶ್‌ ಮಾಡುವ ಮುನ್ನ ಅವುಗಳನ್ನು ತಿದ್ದುಪಡಿ ಮಾಡಿಲ್ಲ ಎಂಬುದನ್ನು ದೃಢಪಡಿಸಿಕೊಳ್ಳಬೇಕು. ಎಲ್ಲ ರಿವ್ಯೂಗಳನ್ನೂ ಪ್ರಕಟಿಸಬೇಕು.

ಕೇಂದ್ರ ಸರ್ಕಾರವೇನು ಮಾಡಿದೆ?
ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಸೋಮವಾರ “ಇಂಡಿಯನ್‌ ಸ್ಟಾಂಡರ್ಡ್‌ 19000:2022, ಆನ್‌ಲೈನ್‌ ಕನ್ಸೂಮರ್ಸ್‌ ರಿವ್ಯೂಸ್‌-ಪ್ರಿನ್ಸಿಪಲ್ಸ್‌ ಆ್ಯಂಡ್‌ ರಿಕ್ವೆ„ರಿಮೆಂಟ್ಸ್‌ ಫಾರ್‌ ದೇರ್‌ ಕಲೆಕ್ಷನ್‌, ಮಾಡರೇಶನ್‌ ಆ್ಯಂಡ್‌ ಪಬ್ಲಿಕೇಶನ್‌ ಎಂಬ ಫ್ರೆàಮ್‌ವರ್ಕ್‌ ರೂಪಿಸಿದೆ. ಸದ್ಯ ಇದು ಕಂಪೆನಿಗಳಿಗೆ ಐಚ್ಚಿಕವಾಗಿದೆ. ಮುಂದಿನ ದಿನಗಳಲ್ಲಿ ಈ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಾಗುತ್ತದೆ.

 

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.