ನಕಲಿ ರಿವ್ಯೂಗೆ ಅಂಕುಶ; ಕೇಂದ್ರ ಸರ್ಕಾರವೇನು ಮಾಡಿದೆ?


Team Udayavani, Nov 23, 2022, 7:55 AM IST

ನಕಲಿ ರಿವ್ಯೂಗೆ ಅಂಕುಶ; ಕೇಂದ್ರ ಸರ್ಕಾರವೇನು ಮಾಡಿದೆ?

ಫ್ಲಿಪ್‌ಕಾರ್ಟ್‌, ಅಮೆಜಾನ್‌ ಸೇರಿದಂತೆ ದೇಶಾದ್ಯಂತ ಇರುವ ಇ-ಕಾಮರ್ಸ್‌ ವೆಬ್‌ಸೈಟ್‌ಗಳಲ್ಲಿನ ನಕಲಿ ರಿವ್ಯೂಗಳಿಗೆ ಕೇಂದ್ರ ಸರಕಾರ ಕಡಿವಾಣ ಹಾಕಲು ಹೊರಟಿದೆ. ಇನ್ನು ಮುಂದೆ ಯಾರ್ಯಾರು ಹಣ ಪಡೆದು, ರಿವ್ಯೂ ಹಾಕಿದ್ದಾರೆ ಎಂಬುದನ್ನೂ ತಮ್ಮ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಬೇಕಾಗಿದೆ.

ರಿವ್ಯೂಗಳೇಕೆ ಮಹತ್ವ?
ಆನ್‌ಲೈನ್‌ ವೇದಿಕೆಗಳಾದ ಫ್ಲಿಪ್‌ಕಾರ್ಟ್‌, ಅಮೆಜಾನ್‌, ಝೋಮ್ಯಾಟೋ, ಸ್ವಿಗ್ಗಿ, ಪ್ರವಾಸಿ ನೆರವಿನ ತಾಣಗಳು ಸೇರಿದಂತೆ ಹಲವಾರು ಇ-ಕಾಮರ್ಸ್‌ ವೆಬ್‌ಸೈಟ್‌ಗಳಲ್ಲಿ ಗ್ರಾಹಕರು ಯಾವುದೇ ವಸ್ತು ಖರೀದಿಗೂ ಮುನ್ನ ಒಮ್ಮೆ ಆ ವಸ್ತುವಿನ ಬಗ್ಗೆ ಇತರ ಗ್ರಾಹಕರು ಏನು ಬರೆದಿದ್ದಾರೆ ಎಂಬುದನ್ನು ನೋಡುತ್ತಾರೆ. ಸಾಮಾನ್ಯವಾಗಿ ಇದು ಈ ವಸ್ತುವಿನ ವಿವರದ ಕೆಳಗೆ ಇರುತ್ತದೆ. ಅಲ್ಲದೆ ಆ ವಸ್ತುವಿಗೆ ಸ್ಟಾರ್‌ಗಳನ್ನೂ ನೀಡಲಾಗಿರುತ್ತದೆ. ಹೆಚ್ಚು ಸ್ಟಾರ್‌ ಬಂದ ವಸ್ತುಗಳಿಗೆ ಬೇಡಿಕೆ ಹೆಚ್ಚು.

ಇ-ಕಾಮರ್ಸ್‌ ಕಂಪೆನಿಗಳು ಏನು ಮಾಡಬೇಕು?
ರಿವ್ಯೂ ಮಾಡಲಿರುವ ಗ್ರಾಹಕರ ಬಗ್ಗೆ ಇಮೇಲ್‌, ದೂರವಾಣಿ ಕರೆ ಅಥವಾ ಎಸ್‌ಎಂಎಸ್‌ಗಳ ಮೂಲಕ ದೃಢೀಕರಿಸಿಕೊಳ್ಳಬೇಕು. ಜತೆಗೆ ತಾವು ಯಾವ ಮೆಥೆಡಾಲಜಿಯನ್ನು ಬಳಸಿಕೊಂಡು ಗ್ರಾಹಕರಿಂದ ರಿವ್ಯೂ ಮಾಡಿಸುತ್ತಿದ್ದೇವೆ ಎಂಬ ಬಗ್ಗೆ ಕೇಂದ್ರ ಗ್ರಾಹಕರ ವ್ಯವಹಾರಗಳ ಇಲಾಖೆಗೆ ಮಾಹಿತಿ ನೀಡಬೇಕು. ಪಬ್ಲಿಶ್‌ ಮಾಡುವ ಮುನ್ನ ಅವುಗಳನ್ನು ತಿದ್ದುಪಡಿ ಮಾಡಿಲ್ಲ ಎಂಬುದನ್ನು ದೃಢಪಡಿಸಿಕೊಳ್ಳಬೇಕು. ಎಲ್ಲ ರಿವ್ಯೂಗಳನ್ನೂ ಪ್ರಕಟಿಸಬೇಕು.

ಕೇಂದ್ರ ಸರ್ಕಾರವೇನು ಮಾಡಿದೆ?
ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಸೋಮವಾರ “ಇಂಡಿಯನ್‌ ಸ್ಟಾಂಡರ್ಡ್‌ 19000:2022, ಆನ್‌ಲೈನ್‌ ಕನ್ಸೂಮರ್ಸ್‌ ರಿವ್ಯೂಸ್‌-ಪ್ರಿನ್ಸಿಪಲ್ಸ್‌ ಆ್ಯಂಡ್‌ ರಿಕ್ವೆ„ರಿಮೆಂಟ್ಸ್‌ ಫಾರ್‌ ದೇರ್‌ ಕಲೆಕ್ಷನ್‌, ಮಾಡರೇಶನ್‌ ಆ್ಯಂಡ್‌ ಪಬ್ಲಿಕೇಶನ್‌ ಎಂಬ ಫ್ರೆàಮ್‌ವರ್ಕ್‌ ರೂಪಿಸಿದೆ. ಸದ್ಯ ಇದು ಕಂಪೆನಿಗಳಿಗೆ ಐಚ್ಚಿಕವಾಗಿದೆ. ಮುಂದಿನ ದಿನಗಳಲ್ಲಿ ಈ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಾಗುತ್ತದೆ.

 

ಟಾಪ್ ನ್ಯೂಸ್

1-ddsa-aSAs

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

joshi

ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

NIA (2)

ಪ್ರವೀಣ್ ನೆಟ್ಟಾರು ಕೇಸ್ : ಸುಳ್ಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಿದ ಎನ್‌ಐಎ

4-shivamogga

ಒಳ ಮೀಸಲಾತಿ ಬೇಗುದಿ ; ಯಡಿಯೂರಪ್ಪ ಮನೆಗೆ ಕಲ್ಲು ತೂರಾಟ, ಪ್ರತಿಭಟನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಜ್ರ ಮಾರುಕಟ್ಟೆಗೆ ಭಾರತ ದೊಡ್ಡಣ್ಣ! ಕೃತಕ ವಜ್ರ ಉತ್ಪಾದನೆಯಲ್ಲಿ ದಾಪುಗಾಲು

ವಜ್ರ ಮಾರುಕಟ್ಟೆಗೆ ಭಾರತ ದೊಡ್ಡಣ್ಣ! ಕೃತಕ ವಜ್ರ ಉತ್ಪಾದನೆಯಲ್ಲಿ ದಾಪುಗಾಲು

ಬಿಟ್ಟ ಬಾಣ ಹಿಂದಕ್ಕೆ ಸರಿಯದೆ ?

ಬಿಟ್ಟ ಬಾಣ ಹಿಂದಕ್ಕೆ ಸರಿಯದೆ ?

ಹೆಸರು ಹೇಳಿದ್ರೆ ಜನ ಭಯಪಡುತ್ತಿದ್ದ ಈ ರೈಲ್ವೆ ನಿಲ್ದಾಣ 42 ವರ್ಷಗಳ ಕಾಲ ಮುಚ್ಚಲು ಕಾರಣವೇನು?

ಹೆಸರು ಹೇಳಿದ್ರೆ ಜನ ಭಯಪಡುತ್ತಿದ್ದ ಈ ರೈಲ್ವೆ ನಿಲ್ದಾಣ 42 ವರ್ಷಗಳ ಕಾಲ ಮುಚ್ಚಲು ಕಾರಣವೇನು?

tdy-17

ಸಣ್ಣಕಥೆಗಳು: ರೂಪ-ವಿರೂಪ

ಇಂಗ್ಲೆಂಡ್ ನಲ್ಲಿ ಬಾದಾಮಿಯ ಗವಿಗಳ ನೆನಪು; ಕಾಲಗರ್ಭದಲ್ಲಿ ಅಡಗಿದ ಮರಳಿನ ಮಹಲ್

ಇಂಗ್ಲೆಂಡ್ ನಲ್ಲಿ ಬಾದಾಮಿಯ ಗವಿಗಳ ನೆನಪು; ಕಾಲಗರ್ಭದಲ್ಲಿ ಅಡಗಿದ ಮರಳಿನ ಮಹಲ್

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-ddsa-aSAs

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

1-weqewqew

ಮಂಗಳೂರಿನಲ್ಲಿ ಗಾಂಜಾ ಜಾಲ; ಪೆಡ್ಲರ್ ಸಹಿತ ನಾಲ್ವರ ಬಂಧನ

joshi

ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ

tdy-19

ಗುಬ್ಬಿ, ತುಮಕೂರು ನಗರ, ಗ್ರಾಮಾಂತರ ಕ್ಷೇತ್ರ ಕಗ್ಗಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.