Politics strategy ಮೃದು ಹಿಂದುತ್ವಕ್ಕೆ ಕಾಂಗ್ರೆಸ್ ಪಕ್ಷದೊಳಗೆ ಪರ-ವಿರೋಧ


Team Udayavani, Aug 29, 2023, 6:51 AM IST

congress

ಹಿಂದುತ್ವವನ್ನೇ ಮುಖ್ಯ ವಿಷಯವಾಗಿಸಿಕೊಂಡ ಬಿಜೆಪಿ ಅದರಲ್ಲಿ ಭರ್ಜರಿ ಯಶಸ್ಸು ಕಂಡಿದೆ; 2014ರಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ಅದೂ ಪೂರ್ಣ ಬಹುಮತದೊಂದಿಗೆ! ಇನ್ನು ದೇಶದ ಬಹುತೇಕ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಎಲ್ಲೆಲ್ಲಿ ಬಿಜೆಪಿಯನ್ನು ಊಹಿಸಲೂ ಸಾಧ್ಯವಿರಲಿಲ್ಲವೋ, ಆ ರಾಜ್ಯಗಳಲ್ಲೂ ಅಧಿಕಾರ ಪಡೆದಿದೆ. ಕೆಲವು ರಾಜ್ಯಗಳಲ್ಲಿ ಬೇರೆಬೇರೆ ತಂತ್ರಗಾರಿಕೆ ಬಳಸಿದ್ದರೂ ಒಟ್ಟಾರೆ ಹಿಂದುತ್ವ ಬಿಜೆಪಿಯ ಕೈಹಿಡಿದಿದೆ. ಅದೇ ಸಮಯದಲ್ಲಿ “ಹಿಂದುತ್ವ’ದ ಮತಗಳು ಕಾಂಗ್ರೆಸ್‌ ಅನ್ನು ಕೈಬಿಟ್ಟಿವೆ. ಇಡೀ ದೇಶದಲ್ಲಿ ಹಿಂದೂಧರ್ಮದ ಪರ ದೊಡ್ಡದಾಗಿ ಅಭಿಮಾನ ಪ್ರಕಟಗೊಳ್ಳುತ್ತಿದೆ.

ಈ ಪರಿಸ್ಥಿತಿಯನ್ನು ಮನಗಂಡ ಕಾಂಗ್ರೆಸ್‌ ಹಲವು ವರ್ಷಗಳ ಹಿಂದೆಯೇ ಮೃದು ಹಿಂದುತ್ವಕ್ಕೆ ವಾಲುವ ಸುಳಿವು ನೀಡಿತ್ತು. ಮುಖ್ಯವಾಗಿ ಮಧ್ಯಪ್ರದೇಶದಲ್ಲಿ ಇಂತಹ ಯತ್ನವನ್ನು ಕಾಂಗ್ರೆಸ್‌ ಮಾಡಿತ್ತು. ದೇಶದ ಉಳಿದ ಕಡೆಗಳಲ್ಲೂ ಕಾಂಗ್ರೆಸ್‌ ಪಾಳೆಯದ ಅಲ್ಲಲ್ಲಿ ನಿಧಾನಕ್ಕೆ ಮೃದು ಹಿಂದುತ್ವದ ಮಾತುಗಳು ಕೇಳಿ ಬರಲು ಶುರುವಾಗಿದೆ. ಕೆಲವು ವರ್ಷಗಳ ಹಿಂದೆ ರಾಹುಲ್‌ ಗಾಂಧಿ, ತಮ್ಮದು ಮುಸ್ಲಿಮ್‌ ಧರ್ಮ ಎಂದು ಧಾರ್ಮಿಕ ಕೇಂದ್ರವೊಂದರ ಲೆಡ್ಜರ್‌ನಲ್ಲಿ ಬರೆದಿದ್ದರು ಎಂಬ ಗಲಾಟೆ ಶುರುವಾಗಿತ್ತು. ಆಮೇಲೆ ಸ್ವತಃ ರಾಹುಲ್‌ ತಮ್ಮ ಯಜ್ಞೊàಪವೀತವನ್ನು ತೋರಿಸಿ, ತಾನೊಬ್ಬ ಬ್ರಾಹ್ಮಣ, ತನ್ನದು ಕೌಲ ಗೋತ್ರ ಎಂದಿದ್ದರು! ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದ್ದರು.

ಇತ್ತೀಚೆಗೆ ಸಂಸತ್‌ನಲ್ಲಿ ಮಣಿಪುರದ ಬಗ್ಗೆ ಮಾತನಾಡಿದ್ದ ರಾಹುಲ್‌, ಭಾರತ್‌ ಮಾತಾ ಎಂಬ ಪದ ಬಳಸಿದ್ದರು. ಸಾಮಾನ್ಯವಾಗಿ ಈ ರೀತಿಯ ಪದಗಳ ಬಳಕೆ ಕಾಂಗ್ರೆಸ್‌ನಲ್ಲಿ ಬಹಳ ಕಡಿಮೆಯಿರುತ್ತದೆ. ಮಧ್ಯಪ್ರದೇಶದ ಕಾಂಗ್ರೆಸ್‌ ನಾಯಕ ಕಮಲ್‌ನಾಥ್‌, ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ, ರುದ್ರಾಭಿಷೇಕ ಮಾಡಿಸುತ್ತಿದ್ದಾರೆ, ಇತ್ತೀಚೆಗೆ ದೇಶದಲ್ಲಿ ಪ್ರಖ್ಯಾತರಾಗಿರುವ ಯುವ ಗುರು ಧೀರೇಂದ್ರ ಶಾಸ್ತ್ರೀಯನ್ನೂ ಭೇಟಿಯಾಗಿದ್ದಾರೆ. ಇದು ಕಾಂಗ್ರೆಸ್‌ನಲ್ಲಿ ಚರ್ಚೆಗಳಿಗೆ ಕಾರಣವಾಗಿದೆ.

ಒಂದು ಗುಂಪು ಧಾರ್ಮಿಕರ ಭಾವನೆಯನ್ನು ಗೌರವಿಸಬೇಕು, ಹಿಂದುತ್ವದ ಅಂಶಗಳನ್ನೂ ತುಸು ಪರಿಗಣಿಸಬೇಕು ಎಂದು ವಾದಿಸುತ್ತಿದ್ದರೆ, ಮತ್ತೂಂದು ಗುಂಪು ಹಿಂದಿನಂತೆಯೇ ಮತಾತೀತ ನಿಲುವನ್ನು ಮುಂದುವರಿಸಬೇಕು ಎಂದು ಬಯಸಿದೆ. ಹಳೆಯ ನಿಲುವನ್ನೇ ಮುಂದುವರಿಸಬೇಕು ಎಂದು ವಾದ ಮಾಡುತ್ತಿರುವವರ ಸಾಲಿನಲ್ಲಿ ಮಾಜಿ ಕೇಂದ್ರ ಸಚಿವ ಮಣಿಶಂಕರ್‌ ಐಯ್ಯರ್‌ ನಿಲ್ಲುತ್ತಾರೆ. ಬಿಜೆಪಿಯಂತೆಯೇ ನಾವೂ, ಅದೇ ಅನುಕರಣೆ ಮಾಡಿದರೆ, ಬಿಜೆಪಿಗೆ ಪರ್ಯಾಯವೊಂದನ್ನು ನೀಡುವುದು ಹೇಗೆ? ಕಾಂಗ್ರೆಸ್‌ ಸೈದ್ಧಾಂತಿಕ ಕಾರಣಕ್ಕೆ, ವ್ಯಾವಹಾರಿಕ ಕಾರಣಕ್ಕೆ ಹಿಂದುತ್ವವನ್ನು ಬಳಸುತ್ತಿದೆ. ಅದು ಸರಿಯಲ್ಲ ಎನ್ನುವುದು ಮಣಿಶಂಕರ್‌ ವಾದ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.