ಕತಾರ್‌ ಕರ್ನಾಟಕ ಸಂಘ: ವಸಂತೋತ್ಸವ


Team Udayavani, Jun 30, 2021, 11:37 PM IST

Qatar Karnataka Association

ಕತಾರ್‌ :ಕರ್ನಾಟಕ ಸಂಘ ಕತಾರ್‌ ವತಿಯಿಂದ 2021ನೇ ಸಂವತ್ಸರದ “ವಸಂತೋತ್ಸವ’ ಜೂ. 4ರಂದು ವರ್ಚುವಲ್‌ನಲ್ಲಿ ಆಯೋಜಿ ಸಲಾಯಿತು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕತಾರ್‌ ದೇಶದ ಭಾರತೀಯ ರಾಯಭಾರಿ ಡಾ| ದೀಪಕ್‌ ಮಿತ್ತಲ್‌ ಅವರು ಸಂಘದ ಚಟುವಟಿಕೆ, ಕತಾರಿನ ಭಾರತೀಯರ ಕೊಡುಗೆಗಳನ್ನು ನೆನಪಿಸಿಕೊಂಡು ಮೆಚ್ಚುಗೆ ಸೂಚಿಸಿದರು.

ಚಲನಚಿತ್ರ ನಿರ್ದೇಶಕ ಯೋಗರಾಜ್‌ ಭಟ್‌ ಮಾತನಾಡಿ, ತಮ್ಮ ಮುಂಬರುವ “ಗಾಳಿಪಟ- 2′ ಚಲನಚಿತ್ರದ ಸಲುವಾಗಿ ಮುಂದೊಂದು ದಿನ ಕತಾರಿಗೆ ಬರುವೆನೆಂದು ಆಶ್ವಾಸನೆ ಇತ್ತರು.

ಹಿರಿಯ ಪತ್ರಕರ್ತರಾದ ರವಿ ಹೆಗ್ಡೆ ಅವರು ಸಂಘದ ಚಟುವಟಿಕೆಗಳ ಬಗ್ಗೆ ಸಂತಸ ವ್ಯಕ್ತಪಡಿಸಿ, ಕೊರೊನಾ ಮಹಾಮಾರಿಯ ಪ್ರಭಾವದ ನಡುವೆ ಈ ರೀತಿಯ ಕಾರ್ಯಕ್ರಮಗಳು ಅಗತ್ಯವಿದೆ ಎಂದರು.

ವಿಶೇಷ ಆಹ್ವಾನಿತರಾಗಿ ಆಗಮಿಸಿ ದ್ದರು. ಕರ್ನಾಟಕ ಮೂಲದ ಇತರ ಸಹೋದರ ಸಂಘಗಳಾದ ತುಳು ಕೂಟ, ಬಂಟ್ಸ್‌ ಕತಾರ್‌, ಕೆ.ಎಂ.ಸಿ.ಎ., ಎಂ.ಸಿ.ಎ., ಎಂ.ಸಿ.ಸಿ. ಹಾಗೂ ಎಸ್‌.ಕೆ.ಎಂ.ಡಬ್ಲೂé.ಎ. ಇವುಗಳ ಅಧ್ಯಕ್ಷರು ಪಾಲ್ಗೊಂಡಿದ್ದರು.

ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಅಕ್ಷಯಾ ಶೆಟ್ಟಿ ಅವರು “ವಸಂತೋತ್ಸವ’ದ ಆಚರಣೆ ಬಗ್ಗೆ ವಿವರಿಸಿ, ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಬಳಿಕ ಸಂಘದ ಮಕ್ಕಳ ಕಾರ್ಯದರ್ಶಿ ರಶ್ಮಿ ಜಯರಾಂ ಅವರು ತಮ್ಮ ಮಧುರ ಕಂಠದಿಂದ ಸಭಿಕರನ್ನು ಮನೋರಂಜನೆಯ ಯಾತ್ರೆಗೆ ಕೊಂಡೊಯ್ದರು.

ಭರತನಾಟ್ಯ ಶೈಲಿಯಲ್ಲಿ ಸ್ವಾಗತ ನೃತ್ಯದೊಂದಿಗೆ ಅಧಿಕೃತವಾಗಿ ವಸಂತೋತ್ಸವಕ್ಕೆ ಚಾಲನೆ ನೀಡಲಾಯಿತು. ಮಕ್ಕಳು ವರ್ಣಮಯ ಹಾಗೂ ಮನಮೋಹಕ ಪ್ರದಶನ ನೀಡಿ ಎಲ್ಲರ ಪ್ರಶಂಸೆಗೆ ಪಾತ್ರರಾದರು. 20 ನಿಮಿಷಗಳ ಇವರ ನಾಟ್ಯ ಅಮೋಘವಾಗಿತ್ತು.

ಅನಂತರ ಸಂಘದ ಅಧ್ಯಕ್ಷರಾದ ನಾಗೇಶ್‌ ರಾವ್‌ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.  ನೀತಿ ರಮೇಶ್‌ ಅವರು ಯೋಗರಾಜ್‌ ಭಟ್‌ ಹಾಗೂ ರವಿ ಹೆಗ್ಡೆ ಅವರನ್ನು ಪರಿಚಯಿಸಿದರು. ಅಕ್ಷಯ ಶೆಟ್ಟಿ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.

ಸ್ಥಳೀಯ ಗಾಯಕರು ಹಾಗೂ ಸಂಗೀತ ವಾದ್ಯದವರ ಒಂದು ತಂಡ 30 ನಿಮಿಷಗಳ ಕಾಲ ಸುಮಧುರ ಗಾಯನವನ್ನು ಪ್ರದರ್ಶಿಸಿತು. 5 ಜನ ಗಾಯಕರು ಜಾನಪದ ಗೀತೆ, ಸಮೂಹ ಗೀತೆ ಹಾಗೂ ಭಾವಗೀತೆಗಳ ಮಿಶ್ರಣವನ್ನು ಅದ್ಭುತವಾಗಿ ಹಾಡಿ ತಮ್ಮ ಸುಮಧುರ ಕಂಠದಿಂದ ಕೇಳುಗರ ಮನ ತಣಿಸಿದರು.

“ಆಯನ’ ಎಂಬ ಬೆಂಗಳೂರು ಮೂಲದ ತಂಡದಿಂದ 40 ನಿಮಿಷಗಳ ಕಾಲ ಉತ್ಸಾಹಭರಿತ, ಉÇÉಾಸ ತುಂಬಿದ ನೃತ್ಯ ಪ್ರದರ್ಶನ ಕಾರ್ಯಕ್ರಮದ ಸೊಬಗನ್ನು ಮುಗಿÇÉೆತ್ತರಕ್ಕೆ ಏರಿಸಿತು.

ಬೆಂಗಳೂರಿನಲ್ಲಿ “ಲಾಕ್‌ಡೌನ್‌’ ಮಧ್ಯೆ ಈ ಕಲಾವಿದರು ಸೇರಿ ಈ ಅಮೋಘ ಪ್ರಸ್ತುತಿಯನ್ನು ಕತಾರಿನ ಕನ್ನಡಿಗರಿಗಾಗಿ ಸಮರ್ಪಿಸಿದರು. ಬಳಿಕ ನಡೆದ ನೃತ್ಯ ಪ್ರದರ್ಶನದೊಂದಿಗೆ 2021 ನೇ ಸಾಲಿನ ವಸಂತೋತ್ಸವ ಕಾರ್ಯಕ್ರಮ ಸಮಾಪ್ತವಾಯಿತು.

 

ಟಾಪ್ ನ್ಯೂಸ್

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.