ಕತಾರ್‌ ಕರ್ನಾಟಕ ಸಂಘ: ವಸಂತೋತ್ಸವ


Team Udayavani, Jun 30, 2021, 11:37 PM IST

Qatar Karnataka Association

ಕತಾರ್‌ :ಕರ್ನಾಟಕ ಸಂಘ ಕತಾರ್‌ ವತಿಯಿಂದ 2021ನೇ ಸಂವತ್ಸರದ “ವಸಂತೋತ್ಸವ’ ಜೂ. 4ರಂದು ವರ್ಚುವಲ್‌ನಲ್ಲಿ ಆಯೋಜಿ ಸಲಾಯಿತು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕತಾರ್‌ ದೇಶದ ಭಾರತೀಯ ರಾಯಭಾರಿ ಡಾ| ದೀಪಕ್‌ ಮಿತ್ತಲ್‌ ಅವರು ಸಂಘದ ಚಟುವಟಿಕೆ, ಕತಾರಿನ ಭಾರತೀಯರ ಕೊಡುಗೆಗಳನ್ನು ನೆನಪಿಸಿಕೊಂಡು ಮೆಚ್ಚುಗೆ ಸೂಚಿಸಿದರು.

ಚಲನಚಿತ್ರ ನಿರ್ದೇಶಕ ಯೋಗರಾಜ್‌ ಭಟ್‌ ಮಾತನಾಡಿ, ತಮ್ಮ ಮುಂಬರುವ “ಗಾಳಿಪಟ- 2′ ಚಲನಚಿತ್ರದ ಸಲುವಾಗಿ ಮುಂದೊಂದು ದಿನ ಕತಾರಿಗೆ ಬರುವೆನೆಂದು ಆಶ್ವಾಸನೆ ಇತ್ತರು.

ಹಿರಿಯ ಪತ್ರಕರ್ತರಾದ ರವಿ ಹೆಗ್ಡೆ ಅವರು ಸಂಘದ ಚಟುವಟಿಕೆಗಳ ಬಗ್ಗೆ ಸಂತಸ ವ್ಯಕ್ತಪಡಿಸಿ, ಕೊರೊನಾ ಮಹಾಮಾರಿಯ ಪ್ರಭಾವದ ನಡುವೆ ಈ ರೀತಿಯ ಕಾರ್ಯಕ್ರಮಗಳು ಅಗತ್ಯವಿದೆ ಎಂದರು.

ವಿಶೇಷ ಆಹ್ವಾನಿತರಾಗಿ ಆಗಮಿಸಿ ದ್ದರು. ಕರ್ನಾಟಕ ಮೂಲದ ಇತರ ಸಹೋದರ ಸಂಘಗಳಾದ ತುಳು ಕೂಟ, ಬಂಟ್ಸ್‌ ಕತಾರ್‌, ಕೆ.ಎಂ.ಸಿ.ಎ., ಎಂ.ಸಿ.ಎ., ಎಂ.ಸಿ.ಸಿ. ಹಾಗೂ ಎಸ್‌.ಕೆ.ಎಂ.ಡಬ್ಲೂé.ಎ. ಇವುಗಳ ಅಧ್ಯಕ್ಷರು ಪಾಲ್ಗೊಂಡಿದ್ದರು.

ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಅಕ್ಷಯಾ ಶೆಟ್ಟಿ ಅವರು “ವಸಂತೋತ್ಸವ’ದ ಆಚರಣೆ ಬಗ್ಗೆ ವಿವರಿಸಿ, ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಬಳಿಕ ಸಂಘದ ಮಕ್ಕಳ ಕಾರ್ಯದರ್ಶಿ ರಶ್ಮಿ ಜಯರಾಂ ಅವರು ತಮ್ಮ ಮಧುರ ಕಂಠದಿಂದ ಸಭಿಕರನ್ನು ಮನೋರಂಜನೆಯ ಯಾತ್ರೆಗೆ ಕೊಂಡೊಯ್ದರು.

ಭರತನಾಟ್ಯ ಶೈಲಿಯಲ್ಲಿ ಸ್ವಾಗತ ನೃತ್ಯದೊಂದಿಗೆ ಅಧಿಕೃತವಾಗಿ ವಸಂತೋತ್ಸವಕ್ಕೆ ಚಾಲನೆ ನೀಡಲಾಯಿತು. ಮಕ್ಕಳು ವರ್ಣಮಯ ಹಾಗೂ ಮನಮೋಹಕ ಪ್ರದಶನ ನೀಡಿ ಎಲ್ಲರ ಪ್ರಶಂಸೆಗೆ ಪಾತ್ರರಾದರು. 20 ನಿಮಿಷಗಳ ಇವರ ನಾಟ್ಯ ಅಮೋಘವಾಗಿತ್ತು.

ಅನಂತರ ಸಂಘದ ಅಧ್ಯಕ್ಷರಾದ ನಾಗೇಶ್‌ ರಾವ್‌ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.  ನೀತಿ ರಮೇಶ್‌ ಅವರು ಯೋಗರಾಜ್‌ ಭಟ್‌ ಹಾಗೂ ರವಿ ಹೆಗ್ಡೆ ಅವರನ್ನು ಪರಿಚಯಿಸಿದರು. ಅಕ್ಷಯ ಶೆಟ್ಟಿ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.

ಸ್ಥಳೀಯ ಗಾಯಕರು ಹಾಗೂ ಸಂಗೀತ ವಾದ್ಯದವರ ಒಂದು ತಂಡ 30 ನಿಮಿಷಗಳ ಕಾಲ ಸುಮಧುರ ಗಾಯನವನ್ನು ಪ್ರದರ್ಶಿಸಿತು. 5 ಜನ ಗಾಯಕರು ಜಾನಪದ ಗೀತೆ, ಸಮೂಹ ಗೀತೆ ಹಾಗೂ ಭಾವಗೀತೆಗಳ ಮಿಶ್ರಣವನ್ನು ಅದ್ಭುತವಾಗಿ ಹಾಡಿ ತಮ್ಮ ಸುಮಧುರ ಕಂಠದಿಂದ ಕೇಳುಗರ ಮನ ತಣಿಸಿದರು.

“ಆಯನ’ ಎಂಬ ಬೆಂಗಳೂರು ಮೂಲದ ತಂಡದಿಂದ 40 ನಿಮಿಷಗಳ ಕಾಲ ಉತ್ಸಾಹಭರಿತ, ಉÇÉಾಸ ತುಂಬಿದ ನೃತ್ಯ ಪ್ರದರ್ಶನ ಕಾರ್ಯಕ್ರಮದ ಸೊಬಗನ್ನು ಮುಗಿÇÉೆತ್ತರಕ್ಕೆ ಏರಿಸಿತು.

ಬೆಂಗಳೂರಿನಲ್ಲಿ “ಲಾಕ್‌ಡೌನ್‌’ ಮಧ್ಯೆ ಈ ಕಲಾವಿದರು ಸೇರಿ ಈ ಅಮೋಘ ಪ್ರಸ್ತುತಿಯನ್ನು ಕತಾರಿನ ಕನ್ನಡಿಗರಿಗಾಗಿ ಸಮರ್ಪಿಸಿದರು. ಬಳಿಕ ನಡೆದ ನೃತ್ಯ ಪ್ರದರ್ಶನದೊಂದಿಗೆ 2021 ನೇ ಸಾಲಿನ ವಸಂತೋತ್ಸವ ಕಾರ್ಯಕ್ರಮ ಸಮಾಪ್ತವಾಯಿತು.

 

ಟಾಪ್ ನ್ಯೂಸ್

sambeeth patra

ರಾಹುಲ್‌ ಗಾಂಧಿ ಆಧುನಿಕ ಭಾರತದ ಮಿರ್‌ ಜಾಫರ್‌ – ಸಂಬೀತ್‌ ಪಾತ್ರ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

shirwa

ಕುರ್ಕಾಲು:ಯುವತಿ ನಾಪತ್ತೆ

ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ

ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ

cm-bommai

ಉರಿಗೌಡ-ನಂಜೇಗೌಡ ವಿಷಯ ರಾಜಕೀಯ ಲಾಭಕ್ಕೆ ಸಲ್ಲದು: ಸಿಎಂ ಬೊಮ್ಮಾಯಿ

ಶಿವಮೊಗ್ಗದಲ್ಲಿ ಫ್ಲೆಕ್ಸ್ ಪಾಲಿಟಿಕ್ಸ್; ಈಶ್ವರಪ್ಪಗೆ ಆಯನೂರು ಮಂಜುನಾಥ್ ಟಾಂಗ್

ಶಿವಮೊಗ್ಗದಲ್ಲಿ ಫ್ಲೆಕ್ಸ್ ಪಾಲಿಟಿಕ್ಸ್; ಈಶ್ವರಪ್ಪಗೆ ಆಯನೂರು ಮಂಜುನಾಥ್ ಟಾಂಗ್

ಸೋಮಣ್ಣಗೆ ಚಾ.ನಗರ ಚುನಾವಣಾ ಉಸ್ತುವಾರಿ ಕೊಟ್ಟರೆ ಗೋಬ್ಯಾಕ್ ಚಳುವಳಿ: ಸ್ವಪಕ್ಷದಲ್ಲೇ ಒತ್ತಾಯ

ಸೋಮಣ್ಣಗೆ ಚಾ.ನಗರ ಚುನಾವಣಾ ಉಸ್ತುವಾರಿ ಕೊಟ್ಟರೆ ಗೋಬ್ಯಾಕ್ ಚಳುವಳಿ: ಸ್ವಪಕ್ಷದಲ್ಲೇ ಒತ್ತಾಯ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Sparrow Day 2023; ಎಲ್ಲಿ ಮರೆಯಾಗಿ ಹೋದವು…ಈ ಪುಟ್ಟ ಗುಬ್ಬಚ್ಚಿಗಳು!

World Sparrow Day 2023; ಎಲ್ಲಿ ಮರೆಯಾಗಿ ಹೋದವು…ಈ ಪುಟ್ಟ ಗುಬ್ಬಚ್ಚಿಗಳು!

ಭೂತಾನ್‌ ಇನ್ನು ಬಡ ರಾಷ್ಟ್ರವಲ್ಲ; ನೆರೆ ರಾಷ್ಟ್ರದ ಪ್ರಗತಿಯಲ್ಲಿ ಭಾರತದ ಕೊಡುಗೆ ಗಣನೀಯ

ಭೂತಾನ್‌ ಇನ್ನು ಬಡ ರಾಷ್ಟ್ರವಲ್ಲ; ನೆರೆ ರಾಷ್ಟ್ರದ ಪ್ರಗತಿಯಲ್ಲಿ ಭಾರತದ ಕೊಡುಗೆ ಗಣನೀಯ

ರುದ್ರಪಾದೆ: ಇದು ಕೇವಲ ಬಂಡೆಕಲ್ಲಲ್ಲ…

ರುದ್ರಪಾದೆ: ಇದು ಕೇವಲ ಬಂಡೆಕಲ್ಲಲ್ಲ…

ಬರೀ ಉಪ್ಪಿನ ಮಾತಲ್ಲ; ಊರಿನ ಮಾತು

ಬರೀ ಉಪ್ಪಿನ ಮಾತಲ್ಲ; ಊರಿನ ಮಾತು

ಲವ್‌ ಬ್ರೇಕಪ್‌ ಗೂ ಇದೆ ಇನ್ಶೂರೆನ್ಸ್‌!

ಲವ್‌ ಬ್ರೇಕಪ್‌ ಗೂ ಇದೆ ಇನ್ಶೂರೆನ್ಸ್‌!

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

sambeeth patra

ರಾಹುಲ್‌ ಗಾಂಧಿ ಆಧುನಿಕ ಭಾರತದ ಮಿರ್‌ ಜಾಫರ್‌ – ಸಂಬೀತ್‌ ಪಾತ್ರ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಹಾವೇರಿ: ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪೊಲೀಸರು

ಹಾವೇರಿ: ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪೊಲೀಸರು

shirwa

ಕುರ್ಕಾಲು:ಯುವತಿ ನಾಪತ್ತೆ

ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತಸ್ವೀಪ್‌ ಚಿತ್ತ!

ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತ ಸ್ವೀಪ್‌ ಚಿತ್ತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.