“ಥಟ್‌ ಅಂತ ಹೇಳಿ’ ರಸಪ್ರಶ್ನೆ ಸ್ಪರ್ಧೆ


Team Udayavani, Mar 8, 2021, 4:56 PM IST

Quiz Competition

ಕ್ವೀನ್ಸ್‌ಲ್ಯಾಂಡ್‌: ಆಸ್ಟ್ರೇಲಿಯಾ ಕನ್ನಡ ಸಂಘ ಕ್ವೀನ್ಸ್‌ಲ್ಯಾಂಡ್‌ (ಕೆಎಸ್‌ಕ್ಯೂ) ಸದಸ್ಯರಲ್ಲಿ ಫೆ. 14 ಹತ್ತಿರವಾಗುತ್ತಿದ್ದಂತೆ ಕುತೂಹಲ ಕಾತರ ಹೆಚ್ಚಾಗುತ್ತಿತ್ತು. ಎಲ್ಲರೂ ತಮ್ಮ ಸ್ನೇಹಿತರು, ಬಂಧುಗಳಿಗೆ ಫೇಸ್‌ಬುಕ್‌, ವಾಟ್ಸ್‌ ಆ್ಯಪ್‌, ಮಿಂಚಂಚೆಯ ಮೂಲಕ ಈ ವಿಶೇಷ ದಿನದ ಬಗ್ಗೆ ನೆನಪಿಸುತ್ತಿದ್ದರು.

ಹೆಚ್ಚಾಗಿ ತರುಣ ತರುಣಿಯರು ಉತ್ಸಾಹದಿಂದ ಆಚರಿಸುವ ಈ ದಿನವನ್ನು ಕನ್ನಡ ಸಂಘದ ವತಿಯಿಂದ ಯಾಕೆ ಆಯೋ ಜಿ ಸ ಲು ಹೊರಟಿ¨ªಾರೆ ಎಂಬ ಆಶ್ಚರ್ಯ ಎಲ್ಲರಲ್ಲೂ ಇತ್ತು. ಆದರೆ ಕನ್ನಡ ಸಂಘ ಕ್ವೀನ್ಸ್‌ಲ್ಯಾಂಡ್ ‌ ಆಸ್ಟ್ರೇಲಿಯಾದಲ್ಲಿ ಪ್ರಪ್ರಥಮ ಬಾರಿಗೆ “ಥಟ್‌ ಅಂತ ಹೇಳಿ’ ರಸಪ್ರಶ್ನೆ ಕಾರ್ಯಕ್ರಮವನ್ನು ಅಂತರ್ಜಾಲದಲ್ಲಿ ಆಯೋಜಿಸಿ ಈ ದಿನವನ್ನು ವಿಶೇಷವಾಗಿಸಲು ನಿರ್ಧ ರಿ ಸಿ ತ್ತು. ಅಲ್ಲದೇ ಕ್ವಿಜ್‌ ಮಾಸ್ಟರ್‌ ಡಾ| ನಾ. ಸೋಮೇಶ್ವರ ಅವರೇ ಖು¨ªಾಗಿ ಕಾರ್ಯಕ್ರಮ ನಡೆಸಿಕೊಡುವವರಿದ್ದರು. ಪ್ರೇಮ ಸಂಭ್ರಮ ಜಾಲ ವಿಶೇಷ ಕ್ವಿಜ್‌ ಸ್ಪರ್ಧೆಯ ಮೂಲಕ ರಸಪ್ರಶ್ನೆಗಳ ಸವಾಲನ್ನೆದುರಿಸಲು ಕೆಎಸ್‌-ಕ್ಯೂ ಸದಸ್ಯರಿಂದ ಆರು ಗಂಡ-ಹೆಂಡಿರ ಜೋಡಿಗಳು ಸಿದ್ಧವಾಗಿದ್ದರು. ಗೆದ್ದವರಿಗೆ ಬಹುಮಾನವಾಗಿ ಇ-ಪುಸ್ತಕಗಳನ್ನು ಕೊಡಲು ಮೈಲ್ಯಾಂಗ್‌ ಮತ್ತು ಸಾವಣ್ಣ ಬುಕÕ… ಮುಂದೆ ಬಂದಿದ್ದವು.
ಸಂಘದ ವತಿಯಿಂದ ಸೋಮೇಶ್ವರ ಅವರನ್ನು ಸ್ವಾಗತಿಸಿ, ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿರುವ ಅಖೀಲ- ಅನಿಲ…, ರೋಹಿಣಿ- ಚಂದನ್‌, ರೂಪ- ಕುಮಾರ್‌, ಗೌರಿ- ಮಹಾಂತೇಶ್‌, ದೀಪಾ- ರಾಘವೇಂದ್ರ ಮತ್ತು ಶಾಂಭವಿ- ನಂದೀಶ್‌ ಅವರನ್ನು ಪರಿಚಯಿಸಿ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಸ್ಪರ್ಧೆಯಲ್ಲಿ ಅಮರ ಪ್ರೇಮಕಥೆಗಳು, ದುರಂತ ಪ್ರೇಮ ಕಥೆಗಳು, ಅಕ್ಷರಗಳ ಜೋಡಣೆ, ಪ್ರಶ್ನೋತ್ತರ, ಪದಬಂಧ, ಪದವಿನೋದ, ಶ್ರವ್ಯಕಾವ್ಯ ಮತ್ತು ಚಟ್‌ ಪಟ್‌ ಚಿನಕುರಳಿ ಎಂಬಂತೆ ಎಂಟು ಸುತ್ತುಗಳಿರುತ್ತವೆ ಎಂದು ಸೋಮೇಶ್ವರ್‌ ಘೋಷಿಸಿದರು.

ಆಗಾಗ buzzer ವ್ಯವಸ್ಥೆ ಕೈಕೊಟ್ಟರೂ ಸ್ಪರ್ಧಾಳುಗಳು ಉತ್ಸಾಹದಿಂದ ಮುನ್ನಡೆದಿದ್ದರು. ಕೊನೆಗೆ ಅತ್ಯಂತ ಹೆಚ್ಚು ಅಂಕಗಳನ್ನು ಗಳಿಸಿ ಗೌರಿ- ಮಹಾಂತೇಶ್‌ ದಂಪತಿ ವಿಜಯಿಗಳಾಗಿದ್ದರು. ಅವರು ಕೊಟ್ಟ ಉತ್ತರಗಳಲ್ಲಿ ಕನ್ನಡ ಸಾಹಿತ್ಯದ ಬಗ್ಗೆ ಅವರಿಗಿರುವ ಆಸಕ್ತಿ ಎದ್ದು ಕಂಡಿತು.

ಕಾರ್ಯಕ್ರಮದಲ್ಲಿ ಕ್ವಿಜ್‌ ಮಾಸ್ಟರ್‌ ಪ್ರಶ್ನೆ ಕೇಳಿದ ಅನಂತರ ಅದಕ್ಕೆ ಉತ್ತರವನ್ನು ಆಲೋಚಿಸುತ್ತಾ ಜೋಡಿಗಳು ತಲೆ ಕೆರೆದುಕೊಳ್ಳುತ್ತಿ¨ªಾಗ ಆ ಅರವತ್ತು ಸೆಕೆಂಡುಗಳಲ್ಲಿ ಹಳೆ ಕನ್ನಡ ಚಲನಚಿತ್ರ ಹಾಡುಗಳ ವಾದ್ಯಸಂಗೀತವನ್ನು ಕೇಳುವ ರಸದೌತಣವಿತ್ತು.

ಒಮ್ಮೊಮ್ಮೆ ಪ್ರಶ್ನೆಗಳ ಜತೆ ವಾದ್ಯಸಂಗೀತವು ಪೈಪೋಟಿ ಹೂಡಿ, ಯಾವುದರ ಕಡೆಗೆ ಗಮನ ಕೊಡಬೇಕು ಎಂಬ ಗೊಂದಲ ಉಂಟುಮಾಡಿ ಹಾಟ್‌ ಸೀಟಿನಲ್ಲಿ ಕೂತಿದ್ದ ಜೋಡಿಗಳ ಪರದಾಟ ನಗು ತರಿಸಿತ್ತು.
ಉತ್ತರ ಕರ್ನಾಟಕದ ಭಾಷೆಗೂ ಮೈಸೂರು ಪ್ರಾಂತ್ಯದ ಕನ್ನಡಕ್ಕೂ ಇದ್ದ ವ್ಯತ್ಯಾಸ ಸೂಕ್ಷ್ಮವಾಗಿ ಕಾಣುತ್ತಿತ್ತು.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.