ರಾಮ , ರಹೀಮ


Team Udayavani, Jun 11, 2021, 9:19 PM IST

Rama, Rahima

ಸುಬ್ಟಾ ಭಟ್ಟರು ಮಡಿವಂತ ಕುಟುಂಬದವರು. ನಮ್ಮೂರಿನ ಸಾೖಬರ ಬೀದಿಯಲ್ಲಿ ಇರುವಂತಹ ಹನುಮ ಗುಡಿಯ ಅರ್ಚಕರು.ಯಾವತ್ತಿಗೂ, ತಮ್ಮ ವ್ರತವನ್ನು ಮಡಿವಂತಿಕೆಯನ್ನು ಮುರಿದವರಲ್ಲ. ಕೊರೊನಾ ಕಾರಣದಿಂದ ದೇವಸ್ಥಾನ ಮುಚ್ಚಿ ತಿಂಗಳುಗಳಾಗಿವೆ. ಕೈಯಲ್ಲಿದ್ದ ಚಿಲ್ಲರೆ ಕಾಸು ಅಷ್ಟು ಖಾಲಿಯಾಗಿ ಊಟಕ್ಕೂ ಕಷ್ಟಪಡುವಟತಹ ಪರಿಸ್ಥಿತಿ.

ಕೈಯಲ್ಲಿ ದುಡಿಮೆ ಇಲ್ಲ ಮನೆಯಲ್ಲಿ ದಿನಸಿ ಇಲ್ಲ. ತಲೆಯ ಮೇಲೆ ಕೈಹೊತ್ತು ದೇವಸ್ಥಾನದ ಜಗಲಿ ಮೇಲೆ ಕುಳಿತಿದ್ದರು. ಅತ್ತ ಆಟೋ ರಿಕ್ಷಾದಲ್ಲಿ ಏರಿಯಾದ ಸಮಾಜ ಸೇವಕರಾದ ರಹಿಂ ಬಾಯ್‌ ದೊಡ್ಡ ಪಾತ್ರೆಯ ತುಂಬಾ ಚಿತ್ರಾನ್ನ ಹಾಗೂ ಮೊಸರನ್ನವನ್ನು ತಂದು ಎಲ್ಲರಿಗೂ ಹಂಚುತ್ತಿದ್ದ.

ಅವನತ್ತ ನೋಡಿದ ಸುಬ್ಟಾಭಟ್ಟರಿಗೆ ಬೇಡವೆಂದರೂ ಕಣ್ಣಲ್ಲಿ ನೀರು ಜಿನುಗುತ್ತದೆ. ಆದರೆ ಸ್ವಾಭಿಮಾನ ಬಿಟ್ಟು ಯಾರ ಮುಂದೆಯೂ ಕೈ ಚಾಚಲು ಮನಸ್ಸು ಹಿಂಜರಿದಿತ್ತು. ಅತ್ತ ಹನುಮ ದೇವರನ್ನು ನೋಡುತ್ತಾ ತಮ್ಮ ಹೆಗಲ ಮೇಲಿದ್ದ ವಸ್ತ್ರದಿಂದ ಕಣ್ಣೊರೆಸಿಕೊಂಡು ಎದ್ದು ನಿಲ್ಲುತ್ತಾರೆ.

ಇದನ್ನೆಲ್ಲ ಓರೆಗಣ್ಣಿನಿಂದ ನೋಡುತ್ತಿದ್ದ ರಹೀಮ್‌ ಬಾಯ್, ಕೈಯಲ್ಲಿ ಮೂರು ದೊಡ್ಡ ಪೊಟ್ಟಣದ ಊಟವನ್ನು ಹೊತ್ತು ಭಟ್ಟರ ಬಳಿ ಬಂದು ದೂರವೇ ನಿಂತು ಭಟ್ರೆ, ನಿಮ್ಮ ರಾಮ ಬೇರೆಯಲ್ಲ, ನಮ್ಮ ರಹೀಮ ಬೇರೆಯಲ್ಲ. ದೇವನೊಬ್ಬ ನಾಮ ಹಲವು ಯೋಚನೆ ಮಾಡಬೇಡಿ. ಇದನ್ನ ಪಕ್ಕದ ಬೀದಿಯಲ್ಲಿರುವ ಜೋಯಿಸರ ಮನೆಯಲ್ಲಿ ದುಡ್ಡು ಕೊಟ್ಟು ಮಾಡಿಸಿದ್ದು. ಈರುಳ್ಳಿ ಬೆಳ್ಳುಳ್ಳಿ ಇಲ್ಲದ ಚಿತ್ರಾನ್ನ ಹಾಗೂ ಮೊಸರನ್ನ ದಯಮಾಡಿ ತೆಗೆದುಕೊಳ್ಳಿ ಭಟ್ರೆ.

ನಿಮ್ಮ ರಾಮ ನಮ್ಮ ರಹೀಮನ ಸೇವೆಯಿಂದ ತೃಪ್ತನಾಗಲಿ. ಏನು ಯೋಚನೆ ಮಾಡದೆ ಊಟವನ್ನು ಕೈಯಲ್ಲಿ ತೆಗೆದುಕೊಂಡ ಭಟ್ಟರು ಅನ್ನದಾತೋ ಸುಖೀಭವ ಎಂದು ಹೇಳಿ ಹೊರಡುತ್ತಾರೆ.  Masha Allaha ಎಂದು ರಹಿಮ್‌ ಬಾಯ್‌ ತಮ್ಮ ಅನ್ನ ದಾನ ಸೇವೆಯನ್ನು ಮುಂದುವರಿಸುತ್ತಾರೆ.

 

ವೀಣಾ ಧನಂಜಯ,

 ದುಬೈ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.