50,000 ವರ್ಷಗಳಲ್ಲಿ ಮೊದಲ ಬಾರಿಗೆ ಭೂಮಿ ಸಮೀಪ ಈ ಧೂಮಕೇತು

ಹೊಸದಾಗಿ ಪತ್ತೆ ಮಾಡಲಾದ ಧೂಮಕೇತು ಫೆ.1ರಂದು ಭೂಮಿ ಸಮೀಪ

Team Udayavani, Jan 12, 2023, 7:30 AM IST

50,000 ವರ್ಷಗಳಲ್ಲಿ ಮೊದಲ ಬಾರಿಗೆ ಭೂಮಿ ಸಮೀಪ ಈ ಧೂಮಕೇತು

ಸೌರ ವ್ಯೂಹ ಸಮೀಪದ ಹೂರ್ಟ್‌ ಕ್ಲೌಡ್‌ ಕಡೆಯಿಂದ ಬಂದಿದೆ ಎನ್ನಲಾದ ಈ ಧೂಮಕೇತು 50,000 ವರ್ಷಗಳ ಹಿಂದೆ ಭೂಮಿ ಸಮೀಪ ಹಾದುಹೋಗಿತ್ತು. ಇದಾದ ನಂತರ ಸೌರ ವ್ಯೂಹ ಸಮೀಪ ಈ ಧೂಮಕೇತು ಕಾಣಿಸಿಕೊಂಡಿರಲಿಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಸಿ/2022 ಇ3 ಧೂಮಕೇತು
ಈ ಧೂಮಕೇತುವಿಗೆ ಸಿ/2022 ಇ3(ಜೆಟಿಎಫ್) ಎಂದು ನಾಮಕರಣ ಮಾಡಲಾಗಿದೆ. 2022ರ ಮಾರ್ಚ್‌ನಲ್ಲಿ ಗುರು ಗ್ರಹದ ಸಮೀಪ ಈ ಧೂಮಕೇತುವನ್ನು ಝಿಕಿ ಟ್ರಾನ್ಸಿಯಂಟ್‌ ಫೆಸಿಲಿಟಿ ವಿಜ್ಞಾನಿಗಳು ಪತ್ತೆ ಮಾಡಿದ್ದರು. ಈ ಧೂಮುಕೇತುವಿನ ಸುತ್ತಳತೆ ಸುಮಾರು 1 ಕಿ.ಮೀ. ಇದೆ ಎಂದು ಅಂದಾಜಿಸಲಾಗಿದೆ. ಇದು ನಿಯೋವೈಸ್‌ ಧೂಮಕೇತುಗೆ ಹೋಲಿಸಿದರೆ ಗಾತ್ರದಲ್ಲಿ ಚಿಕ್ಕದು.

ಹೇಗೆ ನೋಡಬಹುದು
ಭೂಮಿ ಸಮೀಪ ಹಾದುಹೋಗುವ ಈ ಧೂಮಕೇತು ಅನ್ನು ಬರಿಗಣ್ಣಿನಿಂದ ನೋಡಬಹುದು. ಆದರೆ ವಾತಾವರಣ ಸೂಕ್ತವಲ್ಲದಿದ್ದರೆ ಮಂದವಾಗಿ ಕಾಣಬಹುದು. ಹಾಗಾಗಿ ಟೆಲಿಸ್ಕೋಪ್‌ ಅಥವಾ ಬೈನಾಕ್ಯುಲರ್‌ ಸಹಾಯದಿಂದ ಸ್ಪಷ್ಟವಾಗಿ ಧೂಮಕೇತು ಕಾಣಲಿದೆ. ಮಂಜು ಮತ್ತು ಧೂಳಿನಿಂದ ಕೂಡಿರುವ ಈ ಧೂಮಕೇತು ಅನ್ನು ಸುಲಭವಾಗಿ ಪತ್ತೆಹಚ್ಚಬಹುದಾಗಿದೆ.

ಇಂದು ಸೂರ್ಯನ ಸಮೀಪ
ಜ.12ರಂದು ಈ ಧೂಮಕೇತು ಸೂರ್ಯನ ಸಮೀಪ ಕಾಣಿಸಿಕೊಳ್ಳಲಿದೆ. ಜ.21-22ರಂದು ಉತ್ತರಾರ್ಧ ಗೋಳದಲ್ಲಿ ಇರುವುವವರಿಗೆ ಈ ಧೂಮಕೇತು ಕಾಣಲಿದೆ.

ಫೆ.1ರಂದು ಭೂಮಿ ಸಮೀಪ
ಫೆ.1ರಂದು ಈ ಧೂಮಕೇತು ಭೂಮಿ ಸಮೀಪ ಕಾಣಿಸಿಕೊಳ್ಳಲಿದೆ. ವಾತಾವರಣ ತಿಳಿಯಾದ ಪ್ರದೇಶದಲ್ಲಿ, ಯಾವುದೇ ಮಾಲಿನ್ಯ ಇಲ್ಲದ ಪ್ರದೇಶದಲ್ಲಿ ಧೂಮಕೇತು ಸ್ಪಷ್ಟವಾಗಿ ಬರಿಗಣ್ಣಿಗೆ ಕಾಣಿಸಲಿದೆ.

ಭೂಮಿ ಸಮೀಪ ಬಂದಾಗ ಈ ಧೂಮಕೇತು ಮತ್ತಷ್ಟು ಪ್ರಕರವಾಗಿ ಕಾಣಲಿದೆ. ಫೆ.10ರಂದು ಈ ಧೂಮಕೇತು ಮಂಗಳನ ಸಮೀಪ ಕಾಣಿಸಿಕೊಳ್ಳಲಿದೆ ಎಂದು ಝಿಕಿ ಟ್ರಾನ್ಸಿಯಂಟ್‌ ಫೆಸಿಲಿಟಿ ವಿಜ್ಞಾನಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.