ಟೋಪಿ ಬೇಕೇ ಟೋಪಿ ಹಾಳೆಯ ಟೋಪಿ


Team Udayavani, Nov 16, 2017, 10:09 AM IST

IMG_20171113_200336.jpg

ಉಜಿರೆ, ನ.೧೬: ಸುತ್ತಲೂ ಜನಸಂದಣಿ. ನೆಲದಲ್ಲಿ ಕೂತು ಹಾಳೆಟೋಪಿಯನ್ನು ಹೆಣೆಯುತ್ತಾ ಕೂತ ಹಿರಿ ವಯಸ್ಸಿನ ವ್ಯಕ್ತಿ. ಅದರ ಕಡೆಗೆ ಕುತೂಹಲದ ಕಣ್ಣುಗಳನ್ನು ನೆಟ್ಟು ಆ ಬಗ್ಗೆ ವಿಚಾರಿಸುತ್ತಿರುವವರು. ಅವರಲ್ಲೊಂದಷ್ಟು ಜನ ಕೊಳ್ಳುವ ಇರಾದೆ ವ್ಯಕ್ತಪಡಿಸುವವರು…

ಈ ಚಿತ್ರಣಕಂಡು ಬಂದದ್ದು ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತು ಪ್ರದರ್ಶನದಲ್ಲಿ. ಅಡಿಕೆ ಹಾಳೆಯನ್ನು ಕಚ್ಚಾವಸ್ತುವನ್ನಾಗಿ ಬಳಸಿ ರೂಪುಗೊಂಡ ಹಾಳೆ ಟೋಪಿಗಳು ಅಲ್ಲಿದ್ದವು. ಕೃಷಿ ಕೆಲಸದಲ್ಲಿ ನಿರತರಾದವರು, ಶ್ರಮವಹಿಸಿ ದುಡಿಯುವವರು ತಮ್ಮ ದುಡಿಮೆಯ ಅವಧಿಯಲ್ಲಿ ಹಾಕಿಕೊಳ್ಳಬಹುದಾದ ಟೋಪಿಗಳಿವು. ಇವುಗಳನ್ನು ಮಾರಾಟಕ್ಕಿಟ್ಟು ಕುಳಿತಿದ್ದವರು ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಶಿರ್ಲಾಲು ನಿವಾಸಿಯಾಗಿರುವ ಅರವತ್ತು ವರ್ಷದ ಬಾಬು ನಲಿಕೆ.

ಟೋಪಿಯನ್ನು ಸಿದ್ಧಪಡಿಸಿ ಅದರಿಂದಲೇ ಆದಾಯ ತಂದುಕೊಳ್ಳುವ ಅವರ ಉತ್ಸಾಹ ಯುವಕರನ್ನೂ ನಾಚಿಸುವಂತಿದೆ. ಸುಮಾರು ೬ ವರ್ಷಗಳಿಂದ ಲಕ್ಷದೀಪೋತ್ಸವದಲ್ಲಿ ಹಾಳೆಟೋಪಿಯನ್ನು ಮಾರುತ್ತಾ ಬಂದಿದ್ದಾರೆ. ಸ್ವಂತವಾಗಿ ಅವರೇ ಈ ಹಾಳೆಟೋಪಿ ಸಿದ್ಧಪಡಿಸುತ್ತಾರೆ. ಲಕ್ಷದೀಪೋತ್ಸವದ ಕಾರಣಕ್ಕಾಗಿ ೩೦೦ಕ್ಕೂ ಹೆಚ್ಚಿನ ಹಾಳೆ ಟೋಪಿಗಳನ್ನು ಸಿದ್ಧಪಡಿಸುತ್ತಾರೆ. ಸಿದ್ಧವಾದವುಗಳನ್ನು ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮಳಿಗೆಯಲ್ಲಿ ತಂದು ಮಾರುತ್ತಾರೆ.

ಅಡಿಕೆ ಹಾಳೆಯಲ್ಲಿ ತಯಾರು ಮಾಡುವ ಅಡಿಕೆ ಹಾಳೆಯ ಕಚ್ಚಾವಸ್ತುಗಳ ಅಲಭ್ಯತೆಯಿಂದಾಗಿ ಹಾಳೆ ಟೋಪಿಯ ತಯಾರಿಕೆ ಮತ್ತು ಮಾರಾಟದ ಪ್ರಮಾಣವೂ ಕಡಿಮೆಯಾಗಿದೆ. ಆದರೇನಂತೆ. ಟೋಪಿ ಸಿದ್ಧಪಡಿಸುವ ಉತ್ಸಾಹವನ್ನಂತೂ ಬಾಬು ನಲಿಕೆಯವರು ಕಳೆದುಕೊಂಡಿಲ್ಲ. ನಗುನಗುತ್ತಲೇ ಈ ವ್ಯಾಪಾರ ವಹಿವಾಟಿನೊಂದಿಗೆ ಗುರುತಿಸಿಕೊಂಡಿದ್ದಾರೆ.

ಈ ಹಾಳೆಟೋಪಿಯನ್ನು ೨ ಗಾತ್ರದಲ್ಲಿ ತಯಾರಿಸಿ ಮಾರಾಟ ಮಾಡಲಾಗುತ್ತದೆ. ಒಂದುಗೇಣುವಿನ ಸಣ್ಣ ಪ್ರಮಾಣದಟೋಪಿಯು ೫೦ ರೂ ಹಾಗೂ ಒಂದುವರೆಗೇಣುವಿನ ದೊಡ್ಡ ಪ್ರಮಾಣದಟೋಪಿಯು ೬೦ ರೂ ಗಳಿಗೆ ಮಾರಾಟವಾಗುತ್ತಿದೆ. 

ಹಾಳೆಟೋಪಿ ಸಿದ್ಧಪಡಿಸುವಿಕೆ ಮಾತ್ರವಲ್ಲದೆ ಭೂತಕಟ್ಟುವ ಕಾರ್ಯದಲ್ಲೂ ಇವರು ತೊಡಗಿಕೊಂಡಿದ್ದಾರೆ. ತಮ್ಮ ಬಿಡುವಿನ ವೇಳೆಯಲ್ಲಿ ದಿನಕ್ಕೆ ಸುಮಾರು ೨೦ ಟೋಪಿಗಳನ್ನು ಸಿದ್ಧಪಡಿಸುತ್ತಾರೆ. ಒಂದು ಟೋಪಿ ಸಿದ್ಧಪಡಿಸುವ ಹಂತ ವಿಶೇಷತೆಯನ್ನು ಹೊಂದಿದೆ. ಅಡಿಕೆ ಹಾಳೆಯನ್ನು ಸಂಗ್ರಹಿಸಿ ಅದನ್ನು ನೀರಿನಲ್ಲಿ ನೆನೆ ಹಾಕಿಡುತ್ತಾರೆ. ಬಳಿಕ ಆಯಾ ಅಳತೆಗಳಿಗೆ ಕತ್ತರಿಸಿ ಹದವನ್ನು ಮಾಡಲಾಗುತ್ತದೆ.

ಅಳದಂಗಡಿ ಸುತ್ತಮುತ್ತಲಿನ ಅಡಿಕೆ ತೋಟದಿಂದ ಖರೀದಿಸುವ ಒಂದು ಹಾಳೆಯ ಬೆಲೆ ೧.೫ ರೂಪಾಯಿ. ನಷ್ಟವನ್ನು ಉಂಟುಮಾಡದೇ ಕೇವಲ ಲಾಭವನ್ನು ನೀಡುವ ಈ ಹಾಳೆ ಟೋಪಿ ಸಿದ್ಧಪಡಿಸುವಿಕೆಯು ಗ್ರಾಮೀಣ ಸೊಗಡಿಗೆ ನಿದರ್ಶನವಾಗುತ್ತದೆ.

ವರ್ಷದಿಂದ ವರ್ಷ ಕ್ಕೆಗ್ರಾಹಕರ ಸಂಖ್ಯೆಯು ಹೆಚ್ಚುತ್ತಿದ್ದು, ಹಾಳೆಟೋಪಿಯ ಬೇಡಿಕೆ ಹೆಚ್ಚಿರುವುದು ಸಂತೋಷದ ವಿಷಯವಾಗಿದೆ. ನವಜೀವನ ಸಂಸ್ಥೆ ಹಾಗೂ ಸ್ವಸಹಾಯ ಸಂಘದ ವತಿಯಿಂದ ಲಕ್ಷದೀಪೋತ್ಸವದಲ್ಲಿ ಹಾಳೆಟೋಪಿಗಳನ್ನು ಮಾರಾಟ ಮಾಡಲಾಗುತ್ತದೆ. ಆಧುನಿಕ ದಿನಗಳಲ್ಲಿ ಬಣ್ಣ-ಬಣ್ಣದ ಟೋಪಿಗಳ ನಡುವೆ ಇದು ಗ್ರಾಮೀಣ ಸೊಗಡನ್ನು ನೆನಪಿಸುತ್ತಿದೆ. 

ವರದಿ-ಚಿತ್ರ: ಪಲ್ಲವಿ ಜೋಶಿ
ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ
ಎಸ್‌ಡಿಎಂ ಕಾಲೇಜು, ಉಜಿರೆ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.