ಸ್ವಾವಲಂಬಿ ಜೀವನಕ್ಕೆ ದಾರಿ ತೋರಿದ “ಶೃತಿ ಜಗದೀಶ’


Team Udayavani, Mar 8, 2021, 5:14 PM IST

ಸ್ವಾವಲಂಬಿ ಜೀವನಕ್ಕೆ ದಾರಿ ತೋರಿದ “ಶೃತಿ ಜಗದೀಶ’

ತೆಲಸಂಗ: ಓದು ಮುಗಿದ ಮೇಲೆ ಮದುವೆ ಮಾಡಿಕೊಂಡು ಗಂಡನ ಮನೆ ಸೇರಿ ಕುಟುಂಬ ನಿರ್ವಹಣೆ ಮಾಡಿಕೊಂಡು ಇದ್ದರೆ ಮುಗಿಯಿತೆನ್ನುವ ಇಂದಿನ ದಿನಗಳಲ್ಲಿ ಸ್ವಾವಲಂಬಿ ಜೀವನ ನಡೆಸುವವರಿಗೆ ಮಾದರಿಯಾಗಿ ನಿಂತು ಮಹಿಳೆಯರ ಏಳ್ಗೆಗೆ ದುಡಿಯುತ್ತಿದ್ದಾರೆ ಅಥಣಿಯ ಶೃತಿ ಜಗದೀಶ ಕಿವಡಿ.

ಹೊಲಿಗೆ ತರಬೇತಿ, ಬಳೆ ತಯಾರಿಕೆ, ಕಿವಿಯೋಲೆ, ಉಪ್ಪಿನಕಾಯಿ, ಹಪ್ಪಳ, ಊದುಬತ್ತಿ, ಕುರುಕುಲ ತಿಂಡಿ, ಕಂಪ್ಯೂಟರ್‌ ತರಬೇತಿ ಕೊಡುವ ಮೂಲಕ ತನ್ನ ಬದುಕನ್ನು ಸೇವಾರೂಪದಲ್ಲಿಯೇ ಕಟ್ಟಿಕೊಂಡಿರುವ ಶೃತಿ, ಮನೆಯಲ್ಲಿಯೇ ಕುಳಿತು ಉದ್ಯೋಗ ನಡೆಸುವ ಮಹಿಳೆಯರಿಗೆ ಆಸರೆಯಾಗಿದ್ದಾರೆ. ಕಳೆದ 4 ವರ್ಷಗಳಿಂದ ಮಹಿಳೆಯರಿಗೆ ಸ್ವ ಉದ್ಯೋಗದ ತರಬೇತಿ ನೀಡಿ ಮಹಿಳೆಯರಿಗೆ ಸ್ವಾವಲಂಬಿ ಬದುಕಿಗೆ ದಾರಿ ಆಗಿದ್ದಾರೆ.ಸಮಾಜದಲ್ಲಿ ತುಳಿತಕ್ಕೊಳಗಾದ, ನೊಂದ-ನಿರ್ಗತಿಕ ಬಡ ಮಹಿಳೆಯರಿಗೆ ಉಚಿತ ತರಬೇತಿ ನೀಡುತ್ತಿದಾರೆ.

ಮಹಿಳೆಯರು ಮನೆಯಲ್ಲಿಯೇ ಕುಳಿತು ಗುಡಿ ಕೈಗಾರಿಕೆ ಮೂಲಕ ಕುಟುಂಬ ನಿರ್ವಹಣೆ ಮಾಡಬಹುದು. ಆದರೆ ಮಾಡುವ ಛಲ ಬೇಕು. ನಾನು ನನ್ನ ಭವಿಷ್ಯ ಕಟ್ಟಿಕೊಳ್ಳುವುದರೊಂದಿಗೆ ಮಹಿಳೆಯರಿಗೆ ತರಬೇತಿ ನೀಡುವ ಮೂಲಕ ಸ್ವಾವಲಂಬಿ ಜೀವನಕ್ಕೆ ಶಕ್ತಿ ನೀಡುವ ಕೆಲಸ ಮಾಡುತ್ತಿದ್ದೇನೆ. ಕುಟುಂಬ ನಿರ್ವಹಣೆ ಜತೆಗೆ ಸಮಾಜಸೇವೆ ನನಗೆ ತೃಪ್ತಿ ತಂದಿದೆ. -ಶೃತಿ ಜಗದೀಶ ಕಿವಡಿ, ಸಮಾಜ ಸೇವಕಿ, ಅಥಣಿ

 

-ಜಗದೀಶ ಎಂ. ಖೊಬ್ರಿ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.