ಸಂಸತ್‌, ವಿಧಾನಸಭೆಗಳಿಗೆ ಸ್ಮಾರ್ಟ್‌ ಟಚ್‌!


Team Udayavani, Aug 17, 2022, 6:40 AM IST

ಸಂಸತ್‌, ವಿಧಾನಸಭೆಗಳಿಗೆ ಸ್ಮಾರ್ಟ್‌ ಟಚ್‌!

ಲೋಕಸಭೆ, ರಾಜ್ಯಸಭೆ ಮತ್ತು ದೇಶದ ಎಲ್ಲ ವಿಧಾನಸಭೆಗಳನ್ನು ಒಟ್ಟುಗೂಡಿಸಿ ಎಲ್ಲÉ ಮಾಹಿತಿಯನ್ನು ಒಂದೆಡೆ ತರುವ ಪ್ರಯತ್ನಗಳು ಆರಂಭವಾಗಿವೆ. ಹೊಸದಾಗಿ ನಿರ್ಮಾಣವಾಗುವ ಪಾರ್ಲಿಮೆಂಟ್‌ನಲ್ಲಿ ಸಂಸದರಿಗೆ ಸ್ಮಾರ್ಟ್‌ ಡೆಸ್ಕ್ಗಳ ವ್ಯವಸ್ಥೆ ಮಾಡಲಾಗುತ್ತದೆ. ಹಾಗೆಯೇ ಈಗಾಗಲೇ 21 ರಾಜ್ಯಗಳು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಾಲಯದೊಂದಿಗೆ ಸ್ಮಾರ್ಟ್‌ ನೆಸ್‌ಗೆ ಸಹಿ ಹಾಕಿವೆ. ಇನ್ನು ಕೆಲವೇ ದಿನಗಳು ಈ ಎಲ್ಲವೂ ಪೇಪರ್‌ಲೆಸ್‌ ಆಗಲಿವೆ!

ಇ ಸಂಸದ್‌
ಹಲವಾರು ವರ್ಷಗಳಿಂದ ಇಂಥದ್ದೊಂದು ಚಿಂತನೆ ಕೇಂದ್ರ ಮತ್ತು ರಾಜ್ಯಗಳ ಮಟ್ಟದಲ್ಲಿ ಕೇಳಿಬರುತ್ತಲೇ ಇದೆ. ಈಗ ಇದಕ್ಕೊಂದು ಅಂತಿಮ ರೂಪ ನೀಡುವುದಕ್ಕೆ ಎಲ್ಲ ಸಿದ್ಧತೆಗಳು ನಡೆಯುತ್ತಿವೆ. ದಿಲ್ಲಿಯಲ್ಲಿ ಹೊಸದಾಗಿ ಪಾರ್ಲಿಮೆಂಟ್‌ ಕಟ್ಟಡ ತಲೆಎತ್ತುತ್ತಿದ್ದು ಸದ್ಯದಲ್ಲೇ ಇದು ಪೂರ್ಣಗೊಳ್ಳಲಿದೆ. ಇಲ್ಲಿ ಕುಳಿತುಕೊಳ್ಳುವ ಲೋಕಸಭೆ ಮತ್ತು ರಾಜ್ಯ ಸಭೆ ಸದಸ್ಯರಿಗೆ ಸ್ಮಾರ್ಟ್‌ ಡೆಸ್ಕ್ಗಳ ವ್ಯವಸ್ಥೆ ಮಾಡಲಾಗುತ್ತದೆ.

ಒಂದು ದೇಶ-ಒಂದು ಅಪ್ಲಿಕೇಶನ್‌
ಇ ಸಂಸದ್‌ ಯೋಜನೆ ಕೇವಲ ದಿಲ್ಲಿ ಮಟ್ಟದಲ್ಲಿ ಅಲ್ಲದೇ ರಾಜ್ಯಗಳಿಗೂ ವಿಸ್ತರಣೆಯಾಗಬೇಕು ಎಂಬ ನಿಟ್ಟಿನಲ್ಲಿ ಕೇಂದ್ರ ಸಂಸದೀಯ ವ್ಯವಹಾರ ಗಳ ಸಚಿವಾಲಯ ರಾಜ್ಯಗಳ ಜತೆ ಮಾತುಕತೆ ನಡೆಸಿದೆ. ಈಗಾಗಲೇ 21 ರಾಜ್ಯಗಳು ಈ ಕುರಿತ ಒಪ್ಪಂದಕ್ಕೆ ಸಹಿ ಹಾಕಿವೆ. ಇದಕ್ಕಾಗಿಯೇ ನ್ಯಾಶನಲ್‌ ಇ ವಿಧಾನ್‌ ಅಪ್ಲಿಕೇಶನ್‌(ನೇವಾ) ಅನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ಈ ಅಪ್ಲಿಕೇಶನ್‌ ಕೂಡ ಅಂತಿಮ ಹಂತಕ್ಕೆ ತಲುಪಿದೆ.

ಏನಿದು ನೇವಾ?
ಇದು ಅತ್ಯಂತ ವಿಶಿಷ್ಟ ರೀತಿಯಲ್ಲಿ ಕೆಲಸ ಮಾಡುವ ಆ್ಯಪ್‌ ಆಗಿದೆ. ಈಗಾಗಲೇ ಕೇಂದ್ರ ಸರಕಾರದಲ್ಲಿ ಇರುವ 100ಕ್ಕೂ ಹೆಚ್ಚು ಅಪ್ಲಿಕೇಶನ್‌ಗಳನ್ನು ಇದರಲ್ಲಿ ವಿಲೀನ ಮಾಡಲಾಗುತ್ತದೆ. ಜತೆಗೆ ಎಲ್ಲ ದಾಖಲೆ ಗಳು ಈ ಅಪ್ಲಿಕೇಶನ್‌ಗಳಲ್ಲೇ ಲಭ್ಯವಾಗಲಿವೆ. ಜತೆಗೆ ದೈನಂದಿನ ಕಾರ್ಯಗಳು ಇದರಲ್ಲೇ ಅಪ್‌ಡೇಟ್‌ ಆಗಲಿದ್ದು, ಎಲ್ಲ ಸದಸ್ಯರಿಗೆ ಕೈಬೆರಳಲ್ಲೇ ಮಾಹಿತಿ ಲಭ್ಯವಾಗುತ್ತದೆ. ಹಾಗೆಯೇ ಸದಸ್ಯರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ಸ್ವಯಂಚಾಲಿತವಾಗಿ ಭಾಷಾಂತರವಾಗುವ ಸೌಲಭ್ಯವೂ ಇದರಲ್ಲಿ ಸಿಗಲಿದೆ. ಅಲ್ಲದೆ, ಸ್ವಯಂಚಾಲಿತ ಸ್ಪೀಚ್‌ ರೆಕಗ್ನಿಶನ್‌ ವ್ಯವಸ್ಥೆಯನ್ನೂ ಇದರಲ್ಲಿ ಅಳವಡಿಸಲಾಗುತ್ತದೆ. ಇದರಿಂದಾಗಿ ಪ್ರಾದೇಶಿಕ ಭಾಷೆಗಳನ್ನು ಸುಲಭವಾಗಿ ಭಾಷಾಂತರ ಮಾಡಬಹುದಾಗಿದೆ. ಅಂದರೆ ವಾಯಿಸ್‌ ಟು ಟೆಕ್ಸ್ಟ್ ಮತ್ತು ಟೆಕ್ಸ್ಟ್ ಟು ವಾಯಿಸ್‌ನ ಸೌಲಭ್ಯವೂ ಇದರಲ್ಲಿ ಇರಲಿದೆ.

ಸದ್ಯ ಎಲ್ಲೆಲ್ಲಿ ಈ ಸೌಲಭ್ಯವಿದೆ?
ಈಗಾಗಲೇ ತಮಿಳುನಾಡು ವಿಧಾನಸಭೆಯಲ್ಲಿ ಈ ಸೌಲಭ್ಯ ಅಳವಡಿಸಿಕೊಳ್ಳಲಾಗಿದೆ. ತೆಲಂಗಾಣ ರಾಜ್ಯವೂ ಈ ಬಗ್ಗೆ ಆಸಕ್ತಿ ತೋರಿದೆ. ಗೋವಾ 2014ರಿಂದಲೇ ಸ್ಮಾರ್ಟ್‌ನೆಸ್‌ ಆಗಿದ್ದು, ಮುಂದೆ ನೇವಾಗೆ ಸೇರುವ ಬಗ್ಗೆ ನಿರ್ಧರಿಸಿದೆ. ಮಣಿಪುರ ರಾಜ್ಯ ನೇವಾ ಅಳವಡಿಕೆಯ ಪ್ರಕ್ರಿಯೆಯಲ್ಲಿದೆ. ಅಸ್ಸಾಂ ರಾಜ್ಯದಲ್ಲಿ ಹೊಸದಾಗಿ ವಿಧಾನಸಭೆ ಕಟ್ಟಡ ತಲೆ ಎತ್ತುತ್ತಿದ್ದು, ಇದರಲ್ಲಿ ಸಂಪೂರ್ಣ ಸ್ಮಾರ್ಟ್‌ ಡೆಸ್ಕ್ ಬರಲಿದೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.