Kannada: ನನ್ನ ಕನ್ನಡ ಹುಟ್ಟಿನಿಂದ ಬಂದಿದ್ದು, ವರ್ಷಕ್ಕೊಮ್ಮೆ ಬರುವಂಥದ್ದಲ್ಲ…


Team Udayavani, Nov 1, 2023, 7:30 AM IST

tdy-12

ನನಗೆ ಜನ ಇಷ್ಟೊಂದು ಪ್ರೀತಿ, ಅಭಿಮಾನ ನೀಡಿ ಬೆಳೆಸಿದ್ದಾರೆ ಅಂದ್ರೆ ಅದಕ್ಕೆ ಕಾರಣ ಕನ್ನಡ ಮತ್ತು ಕನ್ನಡಿಗರು. ನನಗೆ ಕನ್ನಡ ಮತ್ತು ಕರ್ನಾಟಕ ಎಲ್ಲವನ್ನೂ ಕೊಟ್ಟಿದೆ. ಕನ್ನಡ ನನ್ನ ಭಾಷೆ, ಕರ್ನಾಟಕ ನನ್ನ ಮನೆ. ಕನ್ನಡಿಗರು ನನ್ನ ಬಂಧು-ಮಿತ್ರರು ಎಂಬುದೇ ನನಗೊಂದು ಹೆಮ್ಮೆ ತರುವಂಥ ಭಾವನೆ. ಕನ್ನಡದ ಆಚರಣೆ  ವರ್ಷಕ್ಕೊಂದು ಬಾರಿಯೋ, ಇಷ್ಟ ಬಂದಾಗಲೋ ಮಾಡುವಂಥದ್ದಲ್ಲ. ಅದು ಪ್ರತಿದಿನ ನಮ್ಮ ಮನದೊಳಗೆ, ನಮ್ಮ ಹೃದಯದೊಳಗೆ, ನಮ್ಮ ಮನೆಯೊಳಗೆ ನಡೆಯಬೇಕು. ಆಗ ನಮ್ಮ ಸುತ್ತಮುತ್ತಲಿನ ಪರಿಸರ ಕೂಡ ಕನ್ನಡ ಕಂಪನ್ನು ಸೂಸುತ್ತದೆ.

ನನಗೆ ಕನ್ನಡ ಹುಟ್ಟಿನಿಂದಲೇ ಬಂದಿರುವಂಥದ್ದು. ನನಗೆ ಕನ್ನಡ ಅಂದ್ರೆ ಅದೊಂದು ಕೇವಲ ಭಾಷೆಯಲ್ಲ. ಅದರ ಹಿಂದೊಂದು ಸಂಸ್ಕೃತಿಯಿದೆ, ವೈವಿಧ್ಯತೆಯಿದೆ, ಸುಮಧುರ ಭಾಂದವ್ಯವಿದೆ ಅನ್ನೋದು ಕಾಣುತ್ತದೆ. ಅದೆಲ್ಲದರ ಪ್ರತಿಧ್ವನಿಯೇ ನನ್ನ ಕಣ್ಣಿಗೆ ಕಾಣುವ ಕನ್ನಡ. ಕನ್ನಡಿಗರು ಅನ್ನೋದಕ್ಕೆ ಪ್ರತಿಯೊಬ್ಬರೂ ಹೆಮ್ಮೆ ಪಡಬೇಕು. ಬೇರೆಯವರು ಬಂದಾಗಲೂ ಪ್ರೀತಿ-ವಿಶ್ವಾಸದಿಂದ ನಮ್ಮ ಭಾಷೆ ಕಲಿಸಬೇಕು. ಬೇರೆಯವರಿಗೂ ನಮ್ಮ ಭಾಷೆಯಲ್ಲೇ ಮಾತನಾಡಿಸಬೇಕು.

ಕರ್ನಾಟಕದಲ್ಲಿ ಕನ್ನಡ ಉಳಿವಿಗೆ ಹೋರಾಟ ಮಾಡಬೇಕು ಎಂಬುದು ಕೃತಕ ಅಥವಾ ತೋರಿಕೆ ಎಂದು ನನಗನಿಸುತ್ತದೆ. ಪ್ರತಿನಿತ್ಯ ನಮ್ಮ ನಡೆ, ನುಡಿ ಎಲ್ಲದರಲ್ಲೂ ಕನ್ನಡ ತುಂಬಿದ್ದರೆ, ಸಹಜವಾಗಿಯೇ ಕನ್ನಡ ಬೆಳೆಯುತ್ತದೆ. ಯಾವುದೇ ಭಾಷೆ, ಸಂಸ್ಕೃತಿ, ಆಚರಣೆಗಳನ್ನು ಹೋರಾಟಗಳಿಂದ ಉಳಿಸಿ, ಬೆಳೆಸಬಹುದು ಎಂಬುದು ತಪ್ಪು ಕಲ್ಪನೆ. ಕನ್ನಡದ ಅಳಿವು-ಉಳಿವು ಎರಡೂ ಕೂಡ ನಮ್ಮ ಮನೆಯಿಂದಲೇ ನಿರ್ಧಾರವಾಗುತ್ತದೆ. ಮೊದಲು ನಮ್ಮ ಮನೆಯಲ್ಲಿ ಕನ್ನಡ ಬೆಳೆಸುವ ಕೆಲಸ ಮಾಡೋಣ.

ಶ್ರೀಮತಿ ಭಾರತಿ ವಿಷ್ಣುವರ್ಧನ್‌,ಹಿರಿಯ ನಟಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.