ಜೈಲಿನಲ್ಲಿ ಆತ್ಮಹತ್ಯೆ ರಾಜ್ಯಕ್ಕೆ 3ನೇ ಸ್ಥಾನ

ತಮಿಳುನಾಡು ಮುಂಚೂಣಿಯಲ್ಲಿ

Team Udayavani, Nov 28, 2019, 4:43 AM IST

aa-30

ಪೊಲೀಸರ ವಶದಲ್ಲಿರುವಾಗಲೇ ಪ್ರಾಣ ಕಳೆದುಕೊಳ್ಳುತ್ತಿರುವ ಆರೋಪಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅಸ್ವಾಭಾವಿಕವಾಗಿ ದೇಶದಲ್ಲಿ ಒಟ್ಟು 133 ಅಪರಾಧಿಗಳು ಮತ್ತು ಆರೋಪಿಗಳು ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ತಿಳಿಸಿದೆ. ಇಂತಹ ಪ್ರಕರಣಗಳು ತಮಿಳುನಾಡಿನಲ್ಲಿ ಅತಿ ಹೆಚ್ಚು ಕಂಡುಬಂದಿದೆ. ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಈ ಹಿನ್ನೆಲೆಯಲ್ಲಿ ವರದಿ ಏನು ಹೇಳುತ್ತದೆ? ಕಾರಣಗಳೇನು ಎಂಬ ಕುರಿತ ಮಾಹಿತಿ ಇಲ್ಲಿದೆ.

ಎನ್‌ಸಿಆರ್‌ಬಿ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ 2017ನೇ ಸಾಲಿನಲ್ಲಿ 133 ಜನರು ಪೊಲೀಸ್‌ ಕಸ್ಟಡಿಯಲ್ಲಿರುವಾಗಲೇ ಅಸ್ವಾಭಾವಿಕವಾಗಿ ಮೃತಪಟ್ಟಿದ್ದಾರೆ.

ಶೇ.15 ರಷ್ಟು ಹೆಚ್ಚಳ
ದೇಶಾದ್ಯಂತ ಕಾರಾಗೃಹಗಳಲ್ಲಿ ಅಸ್ವಾಭಾವಿಕವಾಗಿ ಸಾಯುತ್ತಿರು ವವರ ಪ್ರಮಾಣದಲ್ಲಿ ಶೇ.15 ರಷ್ಟು ಹೆಚ್ಚಾಗಿದ್ದು, 2015 ರಲ್ಲಿ 115 ಜನರು ಮೃತಪಟ್ಟಿದ್ದರು.

ಕೋರ್ಟ್‌ಗೆ ಹಾಜರಿ ಮೊದಲೇ 58 ಸಾವು
ಪೊಲೀಸರ ವಶದಲ್ಲಿದ್ದು, ಮೃತಪಟ್ಟವರಲ್ಲಿ 58 ಮಂದಿಯನ್ನು ಬಂಧಿಸಲಾಗಿತ್ತೇ ಹೊರತು ಅವರನ್ನು ನ್ಯಾಯಾಲಯಕ್ಕೆ ಹಾಜ ರು ಪಡಿಸಲಾಗಿರಲಿಲ್ಲ. ಅದಕ್ಕೂ ಮೊದಲೇ ಅವರು ಮೃತಪಟ್ಟಿದ್ದಾರೆ.
42 ಮಂದಿ ಶಿಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

62 ಪ್ರಕರಣಗಳು
ಪೊಲೀಸ್‌ ಕಸ್ಟಡಿಯಲ್ಲಿ ಸಾವಿಗೆ ಸಂಬಂಧಿಸಿದಂತೆ ಒಟ್ಟು 62 ಪ್ರಕರಣಗಳು ದಾಖಲಾಗಿದ್ದು, 33 ಪೊಲೀಸರನ್ನು ಬಂಧಿಸಲಾಗಿದೆ, 27 ಮಂದಿಯ ವಿರುದ್ಧ ಚಾರ್ಜ್‌ಶೀಟ್‌ ಹಾಕಲಾಗಿದೆ, ಮತ್ತು ನಾಲ್ವರನ್ನು ಖುಲಾಸೆಗೊಳಿಸಲಾಗಿದ್ದು, ಉಳಿದ ವರಿಗೆ ಯಾವುದೇ ಶಿಕ್ಷೆ ಆಗಿಲ್ಲ.

ರಾಜ್ಯ: 3ನೇ ಸ್ಥಾನ
ಎನ್‌ಸಿಆರ್‌ಬಿ ಅಂಕಿ-ಅಂಶಗಳ ಪ್ರಕಾರ 2017ನೇ ಸಾಲಿನಲ್ಲಿ ರಾಜ್ಯದಲ್ಲಿ 10 ಅಸ್ವಾಭಾವಿಕ ಕಸ್ಟೋಡಿಯಲ್‌ ಸಾವು ದಾಖಲಾ ಗಿದ್ದು, ಒಟ್ಟು 114 ಮಂದಿ ಜೈಲಿನಲ್ಲಿ ಮೃತಪಟ್ಟಿದ್ದಾರೆ.

136 ವಿದೇಶಿ ಕೈದಿಗಳು
ರಾಜ್ಯದ ಕಾರಾಗೃಹದಲ್ಲಿ ಒಟ್ಟು 136 ವಿದೇಶಿ ಕೈದಿಗಳಿದ್ದು, 6 ಮಂದಿ ಆಪರಾಧಿಗಳು ಮತ್ತು 130 ವಿಚಾರಣಾಧೀನರು.

ಸಿಬ್ಬಂದಿ ಕೊರತೆ
ರಾಜ್ಯ ಕಾರಾಗೃಹ ಸಿಬ್ಬಂದಿ ಕೊರತೆ ಸೂಚ್ಯಂಕದಲ್ಲಿ 4ನೇ ಸ್ಥಾನ ದಲ್ಲಿದೆ. ಒಟ್ಟು 3,094 ಜೈಲು ಹುದ್ದೆಗಳಿದ್ದು,1,708 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ.

ತುಂಬಿ ತುಳುಕುತ್ತಿವೆ ಕಾರಾಗೃಹಗಳು
ಜೈಲುಗಳಲ್ಲಿ ಕೈದಿಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ವರದಿ ತಿಳಿಸಿದ್ದು. ರಾಜ್ಯದ ಕಾರಾಗೃಹಗಳಲ್ಲಿ ಶೇ.106 ರಷ್ಟು ದಟ್ಟಣೆ ವರದಿಯಾಗಿದೆ.

ಕಾರಣಗಳೇನು?
· ವಿಚಾರಣೆಯಲ್ಲಿ ವಿಳಂಬ
· ಶಿಕ್ಷೆಯ ಭೀತಿ
· ಚಿತ್ರಹಿಂಸೆ ಮತ್ತು ಕೆಟ್ಟದಾಗಿ ನಡೆಸಿಕೊಳ್ಳುವುದು
· ಆರೋಗ್ಯ ಮತ್ತು ನೈರ್ಮಲ್ಯದ ನಿರ್ಲಕ್ಷ್ಯ
· ಜೈಲಿನ ವಾತಾವರಣ
· ಅವ್ಯವಸ್ಥಿತ ಆಡಳಿತ

-   ಸುಶ್ಮಿತಾ ಜೈನ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

World Water Day: ಜುಳು ಜುಳು ಸದ್ದೇಕೆ ಉರಿ ಮೌನ

World Water Day: ಜುಳು ಜುಳು ಸದ್ದೇಕೆ ಉರಿ ಮೌನ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.