ಜ್ಯೇಷ್ಠ ಮಾಸದ ಸೂಪರ್‌ ಮೂನ್‌


Team Udayavani, Jun 14, 2022, 6:20 AM IST

ಜ್ಯೇಷ್ಠ ಮಾಸದ ಸೂಪರ್‌ ಮೂನ್‌

ಇಂದು ಜೂನ್‌ 14. ಜ್ಯೇಷ್ಠ ಮಾಸದ ಹುಣ್ಣಿಮೆ. ಇಂದೇ ಸೂಪರ್‌ ಮೂನ್‌. ಚಂದ್ರ ಭೂಮಿಯ ಸುತ್ತ 28 ದಿನಗಳಿಗೊಮ್ಮೆ ಸುತ್ತುವ ತಿರುಗಾಟದಲ್ಲಿ ಇಂದು ಪೆರಿಜಿಯಲ್ಲಿ, ಅಂದರೆ ಭೂಮಿಗೆ ಸಮೀಪ ಸರಾಸರಿ ದೂರಕ್ಕಿಂತ ಸುಮಾರು 30 ಸಾವಿರ ಕಿ. ಮೀ. ಹತ್ತಿರ. ಚಂದ್ರ ತನ್ನ ದೀರ್ಘ‌ ವೃತ್ತಾಕಾರದ ಪಥದಲ್ಲಿ 28 ದಿನಗಳಿಗೊಮ್ಮೆ ಭೂಮಿಗೆ ಸಮೀಪ, ಪೆರಿಜಿಯಲ್ಲಿ ಹಾಗೂ ದೂರದ ಅಪೊಜಿಯಲ್ಲಿ ಬರುವುದು ವಾಡಿಕೆ. ಈ ಪೆರಿಜಿಗೆ ಬಂದಾಗ ಹುಣ್ಣಿಮೆಯಾದರೆ ಸೂಪರ್‌ ಚಂದ್ರ ಹತ್ತಿರ ಬರುವುದರಿಂದ ಈ ದಿನ ಚಂದ್ರ ನಮಗೆ ಸುಮಾರು 15 ಅಂಶ ಗಾತ್ರದಲ್ಲಿ ದೊಡ್ಡದಾಗಿ 25 ಅಂಶ ಹೆಚ್ಚಿನ ಬೆಳಕಿನಿಂದ ಗೋಚರಿಸುತ್ತದೆ. ಚಂದ್ರ ಭೂಮಿಗಳ ಸರಾಸರಿ ದೂರ 3 ಲಕ್ಷದ 84 ಸಾವಿರ ಕಿ.ಮೀ. ಆದರೆ ಇಂದು 3 ಲಕ್ಷದ 57 ಸಾವಿರ.

ಈಗ ಜ್ಯೇಷ್ಠ ಮಾಸ
ಭಾರತೀಯರ ಮಾಸಗಳ ಕಲ್ಪನೆ ಬಲು ಚಂದ. ಹುಣ್ಣಿಮೆಯ ಚಂದ್ರ ಆ ದಿನ ಯಾವ ನಕ್ಷತ್ರದ ಜತೆಗಿರುವನೋ ಆ ನಕ್ಷತ್ರದ ಹೆಸರನ್ನು ಆ ತಿಂಗಳಿಗೆ ನಮ್ಮ ಹಿರಿಯರು ಇಟ್ಟಿರುವುದು ಅವರ ಆಕಾಶ ವೀಕ್ಷಣಾ ಪ್ರೌಢ ಜ್ಞಾನವನ್ನು ತಿಳಿಸುತ್ತದೆ. ಇಂದು ವೃಶ್ಚಿಕ ರಾಶಿಯ ಸುಂದರ ನಕ್ಷತ್ರ ಜ್ಯೇಷ್ಠ, ಅಂಟಾರಸ್‌ನ ಪಕ್ಕದಲ್ಲಿ ಚಂದ್ರ ಉದಯಿಸುತ್ತದೆ. ಹಾಗಾಗಿ ಈ ತಿಂಗಳಿನ ಹೆಸರು ಜ್ಯೇಷ್ಠ ಮಾಸ.

ಅದೇನು ಕಾಕತಾಳೀಯವೋ, ಸತ್ಯ ದರ್ಶನವೋ ತಿಳಿಯದು. ನಮ್ಮ ಭಾರತೀಯ ಪೂರ್ವಿಕರು 27 ನಕ್ಷತ್ರಗಳಲ್ಲಿ ಈ ಅಂಟಾರಸ್‌ ಅನ್ನು ಜ್ಯೇಷ್ಠ ಎಂದು ನಾಮಕರಣ ಅದು ಹೇಗೆ ಮಾಡಿದರೋ ತಿಳಿಯದು. ಜ್ಯೇಷ್ಠ ಅಂದರೆ ಹಿರಿದು, ದೊಡ್ಡದು ಎಂದರ್ಥ.

ಇಂದಿನ ಖಗೋಳ ವಿಜ್ಞಾನವೂ ಈಗ ಬರಿಗಣ್ಣಿಗೆ ಕಾಣುವ ನಕ್ಷತ್ರಗಳಲ್ಲಿ ಈ ಅಂಟಾರಸ್‌ ತುಂಬಾ ದೊಡ್ಡದೆಂದು ಸಾರಿದ್ದಾರೆ. ಈ ನಕ್ಷತ್ರ ನಮ್ಮ ಸೂರ್ಯನ ವ್ಯಾಸಕ್ಕಿಂತ ಸುಮಾರು 700 ಪಟ್ಟು ದೊಡ್ಡದು. ಹಾಗಾಗಿ ಸೂರ್ಯನಿಗಿಂತ ಕೋಟಿ ಕೋಟಿ ಪಟ್ಟು ದೊಡ್ಡದು.

ಭೂಮಿಗೆ ಚಂದ್ರ ಹತ್ತಿರ ಬಂದಾಗಲೆಲ್ಲಾ ಸಮುದ್ರದ ಭರತ ಇಳಿತಗಳ ಅಬ್ಬರ ಜೋರು. ಇದೀಗ ಮುಂಗಾರೂ ಅಬ್ಬರಿಸುವ ಸೂಚನೆ. ಇದರೊಂದಿಗೆ ಹುಣ್ಣಿಮೆ ಹಾಗೂ ಸೂಪರ್‌ಮೂನ್‌ಗಳಿಂದ ಸಮುದ್ರದ ತೆರೆಗಳ ನರ್ತನ ಈ ದಿನ ಜೋರಿರಬಹುದು. ಎಲ್ಲೆಲ್ಲೂ ಪ್ರಕೃತಿಯ ನರ್ತನವೇ. ನಾವು ಪ್ರೇಕ್ಷಕರು ಮಾತ್ರ.

– ಡಾ| ಎ. ಪಿ. ಭಟ್‌ ಉಡುಪಿ

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.