ತೆರಿಗೆ ಮುಕ್ತ ಸಿನಿಮಾ; ಏನಿದರ ಮರ್ಮ?


Team Udayavani, Mar 21, 2022, 8:00 AM IST

ತೆರಿಗೆ ಮುಕ್ತ ಸಿನಿಮಾ; ಏನಿದರ ಮರ್ಮ?

ಕಾಶ್ಮೀರಿ ಪಂಡಿತರ ನರಮೇಧ ಕುರಿತ “ದಿ ಕಾಶ್ಮೀರಿ ಫೈಲ್ಸ್‌’ ಸಿನಿಮಾ ಜಗತ್ತಿನಾದ್ಯಂತ ಸದ್ದು ಮಾಡುತ್ತಿದೆ. ಕರ್ನಾಟಕ ಸೇರಿ ಹಲವು ರಾಜ್ಯಗಳು ಈ ಚಿತ್ರವನ್ನು “ತೆರಿಗೆ ಮುಕ್ತ’ಗೊಳಿಸಿರುವುದಾಗಿ ಘೋಷಿಸಿವೆ. ಇದರ ನಡುವೆಯೇ, ದಿ.ಪುನೀತ್‌ ರಾಜ್‌ಕುಮಾರ್‌ ಅವರ “ಜೇಮ್ಸ್‌’ ಚಿತ್ರದ ಅಬ್ಬರವೂ ಜೋರಾಗಿದ್ದು, ರಾಜ್ಯ ಸರ್ಕಾರ ಈ ಸಿನಿಮಾಗೂ ತೆರಿಗೆ ವಿನಾಯ್ತಿ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಯಾವಾಗ ಸಿನಿಮಾವನ್ನು ತೆರಿಗೆ ಮುಕ್ತವೆಂದು ಘೋಷಿಸಲಾಗುತ್ತದೆ, ಅದರಿಂದ ಏನು ಅನುಕೂಲ ಎಂಬ ಮಾಹಿತಿ ಇಲ್ಲಿದೆ.

ಸಿನಿಮಾ ತೆರಿಗೆ ಮುಕ್ತವಾಗುವುದು ಯಾವಾಗ?
ಯಾವುದೇ ಸಿನಿಮಾಗೆ ತೆರಿಗೆ ವಿನಾಯ್ತಿ ಘೋಷಿಸಲು ನಿರ್ದಿಷ್ಟ ಮಾನದಂಡಗಳಿಲ್ಲ. ಆದರೆ, ಆ ಸಿನಿಮಾದಲ್ಲಿರುವ ಅಂಶಗಳ ಮಹತ್ವವನ್ನು ಮನಗಂಡು ತೆರಿಗೆ ವಿನಾಯ್ತಿ ಘೋಷಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿರುತ್ತವೆ. ಸಾಮಾಜಿಕ ಕಳಕಳಿ, ದೇಶಭಕ್ತಿ, ಸ್ಫೂರ್ತಿದಾಯಕ ಅಂಶಗಳನ್ನು ಪರಿಗಣಿಸಿ ಹೆಚ್ಚಾಗಿ ಈ ವಿನಾಯ್ತಿ ಘೋಷಿಸಲಾಗುತ್ತದೆ.

ತೆರಿಗೆ ಮುಕ್ತ ಎಂದರೆ…
ಜಿಎಸ್‌ಟಿ ಜಾರಿಗೆ ಮುನ್ನ ಥಿಯೇಟರ್‌ಗಳು ಸರ್ಕಾರಕ್ಕೆ ಮನರಂಜನಾ ತೆರಿಗೆ ಪಾವತಿಸಬೇಕಾಗಿತ್ತು. ಈಗ ಅದನ್ನು ಜಿಎಸ್ಟಿ ರೂಪದಲ್ಲಿ ಪಾವತಿಸಲಾಗುತ್ತದೆ. ಸಿನಿಮಾ ಟಿಕೆಟ್‌ಗಳಿಗೆ ವಿಧಿಸಲಾಗುವ ಜಿಎಸ್ಟಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಂಚಿಕೊಳ್ಳುತ್ತವೆ. ಯಾವಾಗ ರಾಜ್ಯ ಸರ್ಕಾರವು ಸಿನಿಮಾವನ್ನು ತೆರಿಗೆ ಮುಕ್ತ ಎಂದು ಘೋಷಿಸುತ್ತದೋ, ಆಗ ರಾಜ್ಯದ ಪಾಲಿನ ತೆರಿಗೆ(ಎಸ್‌ಜಿಎಸ್‌ಟಿ) ಮನ್ನಾ ಆಗುತ್ತದೆ. ಆದರೆ, ಕೇಂದ್ರದ ಪಾಲಿನ ತೆರಿಗೆ(ಸಿಜಿಎಸ್‌ಟಿ)ಯನ್ನು ಎಂದಿನಂತೆ ಪಾವತಿಸಬೇಕಾಗುತ್ತದೆ. ಹೀಗಾಗಿ, ಸ್ವಲ್ಪಮಟ್ಟಿಗೆ ಟಿಕೆಟ್‌ ದರವೂ ಇಳಿಕೆಯಾಗುತ್ತದೆ.

ಚಿತ್ರತಂಡಕ್ಕೇನು ಅನುಕೂಲ?
– ಸಿನಿಮಾಗೆ ಸಾಕಷ್ಟು ಪ್ರಚಾರ ಸಿಗುತ್ತದೆ ಮತ್ತು ಸಿನಿಮಾದ ವರ್ಚಸ್ಸು ಹೆಚ್ಚಿಸುತ್ತದೆ
– ಸರ್ಕಾರದಿಂದಲೇ ಬೆಂಬಲ ವ್ಯಕ್ತವಾಗುವ ಕಾರಣ ಹೆಚ್ಚು ಮಂದಿ ಸಿನಿಮಾ ವೀಕ್ಷಿಸುತ್ತಾರೆ
– ಆದರೆ, ಇದರಿಂದ ಚಿತ್ರತಂಡಕ್ಕೆ ಹಣಕಾಸಿನ ಅನುಕೂಲತೆಯೇನೂ ಸಿಗುವುದಿಲ್ಲ

ಷರತ್ತುಗಳು
– ಸಿನಿಮಾ ಹಾಲ್‌ಗ‌ಳು ಅಥವಾ ಮಲ್ಟಿಪ್ಲೆಕ್ಸ್‌ಗಳು ಪ್ರವೇಶ ಶುಲ್ಕವನ್ನು ಹೆಚ್ಚಿಸುವಂತಿಲ್ಲ
– ಥಿಯೇಟರ್‌ನೊಳಗೆ ಆಸನ ಸಾಮರ್ಥ್ಯವನ್ನು ಹೆಚ್ಚಳ ಮಾಡುವಂತಿಲ್ಲ
– ತೆರಿಗೆ ವಿನಾಯ್ತಿ ಸಿಕ್ಕಿದ ಸಿನಿಮಾದ ಟಿಕೆಟ್‌ನ ಮೇಲೆ “ರಾಜ್ಯ ಸರ್ಕಾರದ ಆದೇಶದ ಮೇರೆಗೆ ಜಿಎಸ್‌ಟಿ ವಿಧಿಸಿರುವುದಿಲ್ಲ’ ಎಂದು ಮುದ್ರಿಸಿರಬೇಕು

ತೆರಿಗೆ ವಿನಾಯ್ತಿ ಪಡೆದ ಚಿತ್ರಗಳು
ಗಾಂಧಿ (1982), ದಂಗಲ್‌ ಮತ್ತು ನೀರಜಾ(2016), ಟಾಯ್ಲೆಟ್‌: ಏಕ್‌ ಪ್ರೇಮ್‌ ಕಥಾ (2017), ಛಪಾಕ್‌(2020), ಮೇರಿ ಕೋಮ್‌(2014), ತಾರೇ ಝಮೀನ್‌ ಪರ್‌ (2007), ಮರ್ದಾನಿ (2014), ನೀಲ್‌ ಬತ್ತೇ ಸನ್ನಾತಾ(2015).

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.