ಇನ್ನು ಮಾತನಾಡುವುದೂ ದುಬಾರಿ

ದರ ಏರಿಸಿದ ಟೆಲಿಕಾಂ ಕಂಪೆನಿಗಳು; ಕರೆ, ಡಾಟಾ ದರಗಳಲ್ಲಿ ಶೇ.42ರಷ್ಟು ಏರಿಕೆ

Team Udayavani, Dec 4, 2019, 4:42 AM IST

rt-43

ದೇಶದ ಪ್ರಮುಖ ಮೂರು ಖಾಸಗಿ ಟೆಲಿಕಾಂ ಆಪರೇಟರ್‌ಗಳಾದ ವೊಡಾಫೋನ್‌ ಐಡಿಯಾ ಲಿಮಿಟೆಡ್‌, ಭಾರ್ತಿ ಏರ್‌ಟೆಲ್‌, ರಿಲಯನ್ಸ್‌ ಜಿಯೋ ಇನ್ನು ದುಬಾರಿಯಾಗಲಿದೆ. ಡಿಸೆಂಬರ್‌ 3ರಿಂದ ತಮ್ಮ ಸೇವಾ ಶುಲ್ಕಗಳನ್ನು ಹೆಚ್ಚಿಸಿವೆ. ಅದರಂತೆ ಶೇ.42ರಷ್ಟರವರೆಗೆ ದರ ಏರಿಕೆಯಾಗಲಿದೆ. ಸದ್ಯ ಬಿಎಸ್‌ಎನ್‌ಎಲ್‌ ಮಾತ್ರ ದರ ಏರಿಕೆಯನ್ನು ಘೋಷಿಸಿಲ್ಲ.

ದರ ಏರಿಕೆ ಯಾಕೆ?
ಭಾರತದಲ್ಲಿ ಮೊಬೈಲ್‌ ಕರೆ, ಡೇಟಾ ಶುಲ್ಕಗಳು ಇತರ ದೇಶಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ. ಆದರೆ ಕೆಲವು ದಿನಗಳ ಹಿಂದೆ ಸುಪ್ರೀಂ ಕೋರ್ಟ್‌ ಆದೇಶದಂತೆ ಏರ್‌ಟೆಲ…, ವೊಡಾಫೋನ್‌-ಐಡಿಯಾ ಮತ್ತು ಇತರ ಟೆಲಿಕಾಂ ಆಪರೇಟ್‌ ಕಂಪೆನಿಗಳು ಒಟ್ಟು ಸರಿ ಹೊಂದಿಸಿದ ಆದಾಯ (ಎಜಿಆರ್‌) ಪ್ರಕಾರ ಸರಕಾರಕ್ಕೆ 1.4 ಲಕ್ಷ ಕೋಟಿ ರೂ.ಗಳನ್ನು ಪಾವತಿಸಬೇಕಾಗಿದೆ. ಈ ಮೊತ್ತವನ್ನು ಗ್ರಾಹಕರಿಂದಲೇ ಭರಿಸಬೇಕಾದ ಅನಿವಾವಾರ್ಯತೆಯಿಂದ ಸಂಸ್ಥೆಗಳದ್ದು.

ಗ್ರಾಹಕರ ಮೇಲೆ ಬರೆ
ಟೆಲಿಕಾಂ ಕಂಪೆನಿಗಳ ವಾರ್ಷಿಕ ಒಟ್ಟು ಸರಿ ಹೊಂದಿಸಿದ ಆದಾಯ (ಎಜಿಆರ್‌) ಪ್ರಕಾರ ಭಾರ್ತಿ ಏರ್ಟೆಲ್‌ 21,682 ಕೋಟಿ ಹಾಗೂ ವೋಡಾಫೋನ್‌ ಐಡಿಯಾ 19,823 ಕೋಟಿ ಹಾಗೂ ರಿಲಯನ್ಸ್‌ ಕಮ್ಯುನಿಕೇಷನ್ಸ್‌ 16,456 ಕೋಟಿ ಹಣವನ್ನು ಟೆಲಿಕಾಂ ಇಲಾಖೆಗೆ ಪಾವತಿಸಬೇಕಿದೆ. ಈ ಹಿನ್ನಲೆಯಲ್ಲಿ ಕಟ್ಟಬೇಕಾದ ಮೊತ್ತವನ್ನು ಗ್ರಾಹಕರಿಂದ ವಸೂಲು ಮಾಡಲು ಟ್ಯಾರಿಫ್ ದರ ಹೆಚ್ಚಳಕ್ಕೆ ಮುಂದಾಗಿವೆ.

ಮಾತು ಕಟ್‌!
ಈಗ ಸೀಮಿತ ಪ್ಯಾಕ್‌ಗಳಲ್ಲಿ ಉಚಿತ ಕರೆಗಳನ್ನು ನೀಡಲಾಗುತ್ತದೆ. ಜಿಯೋ ಟು ಜಿಯೋ, ಏರ್‌ಟೆಲ್‌ ಟು ಏರ್‌ಟೆಲ್‌, ಐಡಿಯಾ-ವೊಡಾಪೋನ್‌ ಟು ಐಡಿಯಾ-ವೊಡಾಪೋನ್‌ ಮಾತ್ರ ಉಚಿತ ಕರೆ ಸೇವೆಗಳಿವೆ. ಉಳಿದಂತೆ ಉಳಿದ ನೆಟ್‌ವರ್ಕ್‌ಗಳಿಗೆ ಹಣ ಪಾವತಿಸಬೇಕು. 2016ರ ಬಳಿಕ ಇದೇ ಮೊದಲ ಬಾರಿ ಈ ಮಟ್ಟದ ಬದಲಾವಣೆರಗಳು ಟೆಲಿಕಾಂ ವಲಯದಲ್ಲಿ ದಾಖಲಾಗುತ್ತಿದೆ.

ಭಾರತದಲ್ಲಿ ಡಾಟಾ ಅಗ್ಗ
ಜಗತ್ತಿನಲ್ಲಿ ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಅತೀ ಕಡಿಮೆ ದರಗಳಿಗೆ 1 ಜಿಬಿ ಡಾಟಾ ಲಭ್ಯವಾಗುತ್ತಿದೆ. ಕೆಲವು ತಿಂಗಳ ಹಿಂದೆ 1 ಜಿಬಿ ಮೊಬೈಲ್‌ ಡಾಟಾ ಸರಾಸರಿ 18.22 ರೂ.ಗೆ ದೊರಕುತ್ತಿತ್ತು. ಇತ್ತೀಚೆಗೆ ಟೆಲಿಕಾಂ ಕ್ಷೇತ್ರದಲ್ಲಿ ಬದಲಾವಣೆಯಾಗಿದ್ದು, ಡಾಟಾ ದರಗಳು ಸ್ವಲ್ಪ ಹೆಚ್ಚಳವಾಗಿದೆ. ಆದರೆ ಇತರ ರಾಷ್ಟ್ರಗಳಿಗಿಂತ ಇನ್ನೂ ಕಡಿಮೆಯಿದೆ.

ಯಾವುದು ಎಷ್ಟೆಷ್ಟು?
ವೋಡಾಫೋನ್‌ ಐಡಿಯಾ ಮತ್ತು ಭಾರ್ತಿ ಏರ್‌ಟೆಲ್‌ನ ನೂತನ ಟಾರಿಫ್Õನಲ್ಲಿ ಮೊಬೈಲ್‌ ಕರೆಗಳು, ಡೇಟಾ ಮೇಲಿನ ದರವನ್ನು ಶೇ. 15ರಿಂದ 47ರಷ್ಟು ಏರಿಕೆ ಮಾಡಲಾಗಿದೆ. ಇದು ಡಿಸೆಂಬರ್‌ 3ರಿಂದ (ನಿನ್ನೆಯಿಂದ‌)ಜಾರಿಗೆ ಬರಲಿದೆ. ಏರ್‌ಟೆಲ್‌ ಸೇವಾ ಶುಲ್ಕದಲ್ಲಿ ದಿನಕ್ಕೆ 50 ಪೈಸೆಯಿಂದ 2.85 ರೂ. ವರೆಗೆ ಏರಿಕೆಯಾಗಲಿದೆ.

1ಜಿಬಿ ಡೇಟಾ: ಸರಾಸರಿ ದರ
ಭಾರತ  18.22 ರೂ.
ಬ್ರಿಟನ್‌ 467.67 ರೂ.
ಅಮೆರಿಕ  866.77 ರೂ.
ಜಿಂಬಾಬ್ವೆ  5,268.66 ರೂ.
ಜಾಗತಿಕ ಮಟ್ಟ 600 ರೂ.

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.