Ambani; ಅನಂತ್ ಅಂಬಾನಿ ಪ್ರಿ ವೆಡ್ಡಿಂಗ್ ಸಂಭ್ರಮದಲ್ಲಿ ವಿಶ್ವದ ದಿಗ್ಗಜರು ಭಾಗಿ

ದೊಡ್ಮನೆ ಮದುವೆ ಸಂಭ್ರಮ... ಗಣ್ಯಾತೀಗಣ್ಯರ ಪಟ್ಟಿಯೇ ಬಲು ದೊಡ್ಡದು!!

Team Udayavani, Feb 22, 2024, 9:39 PM IST

1eewqewqe

ಮುಂಬಯಿ: ಉದ್ಯಮ ರಂಗದ ದಿಗ್ಗಜ ಮುಕೇಶ್ ಮತ್ತು ನೀತಾ ಅವರ ಪುತ್ರ ಅನಂತ್ ಅಂಬಾನಿ ಶೀಘ್ರದಲ್ಲೇ ತಮ್ಮ ಬಾಲ್ಯದ ಗೆಳತಿ ರಾಧಿಕಾ ಮರ್ಚೆಂಟ್ ಅವರೊಂದಿಗೆ ಜುಲೈ 12 ರಂದು ಮಂಬೈನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಕಳೆದ ವಾರ ಗುಜರಾತಿ ವಿವಾಹ ಸಂಪ್ರದಾಯದ ಆಹ್ವಾನಿಸುವ ‘ಲಗಾನ್ ಲಖ್ವಾನು’ ಸಮಾರಂಭದೊಂದಿಗೆ ಮದುವೆಯ ಕ್ಷಣಗಣನೆ ಪ್ರಾರಂಭವಾಗಿದೆ.

ಅದ್ಧೂರಿ ವಿವಾಹದ ಮೊದಲು, ಮಾರ್ಚ್ 1 ರಿಂದ ಗುಜರಾತ್‌ನ ಜಾಮ್‌ನಗರದಲ್ಲಿರುವ ರಿಲಯನ್ಸ್ ಗ್ರೀನ್ಸ್ ಕಾಂಪ್ಲೆಕ್ಸ್‌ನಲ್ಲಿ ಮೂರು ದಿನಗಳ ಪ್ರಿ ವೆಡ್ಡಿಂಗ್ ಅದ್ದೂರಿ ಸಮಾರಂಭಗಳನ್ನು ಆಯೋಜಿಸಲಾಗಿದ್ದು, ವಿಶ್ವದ ಉದ್ಯಮ, ರಾಜಕೀಯ ಸೇರಿ ವಿವಿಧ ರಂಗದ ದಿಗ್ಗಜರು ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಗಣ್ಯಾತೀಗಣ್ಯರ ಪಟ್ಟಿ ಹೀಗಿದೆ

ದಿಗ್ಗಜರ ಪೈಕಿ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್, ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್, ಬ್ಲ್ಯಾಕ್‌ರಾಕ್‌ನ ಸಿಇಒ ಲ್ಯಾರಿ ಫಿಂಕ್,ಡಿಸ್ನಿ ಸಿಇಒ ಬಾಬ್ ಇಗರ್ , ಶ್ವಾರ್ಜ್‌ಮನ್ – ಬ್ಲಾಕ್‌ಸ್ಟೋನ್ ಅಧ್ಯಕ್ಷ ಸ್ಟೀಫನ್ ಎ., ಅಮೆರಿಕದ ಉದ್ಯಮಿ ಮತ್ತು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಗಳು ಇವಾಂಕಾ ಟ್ರಂಪ್ , ಮೋರ್ಗಾನ್ ಸ್ಟಾನ್ಲಿಯ ಸಿಇಒ ಟೆಡ್ ಪಿಕ್,ಬ್ಯಾಂಕ್ ಆಫ್ ಅಮೆರಿಕ ಅಧ್ಯಕ್ಷ ಬ್ರಿಯಾನ್ ಥಾಮಸ್ ಮೊಯ್ನಿಹಾನ್, ADNOC ಸಿಇಒ ಸುಲ್ತಾನ್ ಅಹ್ಮದ್ ಅಲ್-ಜಾಬರ್, ಇಸ್ರೇಲಿ ಟೆಕ್ ಹೂಡಿಕೆದಾರ ಯೂರಿ ಮಿಲ್ನರ್, ಅಡೋಬ್‌ನ ಸಿಇಒ ಶಂತನು ನಾರಾಯಣ್, ಕತಾರ್ ಪ್ರಧಾನ ಮಂತ್ರಿ ಮೊಹಮ್ಮದ್ ಬಿನ್ ಅಬ್ದುಲ್ ರಹ್ಮಾನ್ ಬಿನ್ ಜಸ್ಸಿಮ್ ಅಲ್ ಥಾನಿ, ಲೂಪಾ ಸಿಸ್ಟಮ್ಸ್ ಸಿಇಒ ಜೇಮ್ಸ್ ಮುರ್ಡೋಕ್, ಹಿಲ್‌ಹೌಸ್ ಕ್ಯಾಪಿಟಲ್‌ನ ಸ್ಥಾಪಕ ಜಾಂಗ್ ಲೀ, ಬಿಪಿಯ ಸಿಇಒ ಮುರ್ರೆ ಆಚಿನ್‌ಕ್ಲೋಸ್, ಎಕ್ಸಾರ್ ನ ಸಿಇಒ ಜಾನ್ ಎಲ್ಕಾನ್, ಸಿಸ್ಕೋ ಸಿಸ್ಟಮ್ಸ್‌ನ ಮಾಜಿ ಅಧ್ಯಕ್ಷ ಮತ್ತು ಸಿಇಒ ಜಾನ್ ಚೇಂಬರ್ಸ್, ಬ್ರೂಕ್‌ಫೀಲ್ಡ್ ಅಸೆಟ್ ಮ್ಯಾನೇಜ್ಮೆಂಟ್ ಸಿಇಒ ಬ್ರೂಸ್ ಫ್ಲಾಟ್, ಮೆಕ್ಸಿಕನ್ ಬಿಸಿನೆಸ್ ಮ್ಯಾಗ್ನೇಟ್ ಮತ್ತು ಹೂಡಿಕೆದಾರ ಕಾರ್ಲೋಸ್ ಸ್ಲಿಮ್, ಬ್ರಿಡ್ಜ್‌ವಾಟರ್ ಅಸೋಸಿಯೇಟ್ಸ್‌ನ ಸ್ಥಾಪಕ ರೇ ಡಾಲಿಯೊ, ಬರ್ಕ್‌ಷೈರ್ ಹಾಥ್‌ವೇ ವಿಮಾ ಕಾರ್ಯಾಚರಣೆಗಳ ಉಪಾಧ್ಯಕ್ಷ ಅಜಿತ್ ಜೈನ್ ಮತ್ತು ಅಮೇರಿಕನ್-ಬ್ರಿಟಿಷ್ ಉದ್ಯಮಿ ಲಿನ್ ಫಾರೆಸ್ಟರ್ ಡಿ ರಾಥ್‌ಸ್ಚೈಲ್ಡ್ ಅವರು ಸಂಭ್ರಮದಲ್ಲಿ ಭಾಗಿಯಾಗಲಿರುವ ಗಣ್ಯಾತೀಗಣ್ಯರ ಪಟ್ಟಿಯಲ್ಲಿದ್ದಾರೆ.

ಅಂಬಾನಿ ಪುತ್ರನ ಅದ್ದೂರಿ ವಿವಾಹ ಸಂಭ್ರಮ ಹೇಗಿರಲಿದೆ,  ಅದೆಷ್ಟು ವೈಭವಯುತವಾಗಿರಲಿದೆ ಎನ್ನುವ ಕುತೂಹಲ ಎಲ್ಲೆಡೆ ಮನೆ ಮಾಡಿದೆ.

ಟಾಪ್ ನ್ಯೂಸ್

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.