ಕನಸಿನಲ್ಲಿ ಕಂಡ ಯಂತ್ರದ ಆವಿಷ್ಕಾರ   


Team Udayavani, Apr 3, 2022, 1:41 PM IST

8

ಎಲ್ಲರಿಗೂ ದಿನನಿತ್ಯ ಕನಸು ಬೀಳುವುದು ಸರ್ವೇಸಾಮಾನ್ಯ. ಹಲವರಿಗೆ ಕನಸಿನಲ್ಲಿ ಕಂಡ ವ್ಯಕ್ತಿಗಳು, ಚಿತ್ರಣಗಳು ಮರೆತುಹೋಗುತ್ತವೆ. ಕೆಲವೊಮ್ಮೆ ಎಲ್ಲವೂ ನೆನಪಿರುತ್ತವೆ. ಆದರೆ ನಾವ್ಯಾರೂ ಕನಸುಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಬಿದ್ದ ಕನಸುಗಳ ಬಗ್ಗೆ ಅತಿಯಾಗಿ ಯೋಚಿಸುವುದೂ ಇಲ್ಲ,ಆದರೆ ನಮ್ಮ ಕನಸುಗಳು ನಮ್ಮನ್ನು ಕ್ರಿಯೇಟಿವ್ ವ್ಯಕ್ತಿಯಾಗಿ ಮಾಡುತ್ತದೆ ಎಂದರೆ  ನಂಬುತ್ತೀರಾ?

ನಂಬಲೇಬೇಕು ಅದಕ್ಕೆ ಸೂಕ್ತ ಉದಾಹರಣೆ ಎಲಿಯಾಸ್ ಹೋವ್. ಈತ ಓರ್ವ ಅಮೆರಿಕಾದ ಸಂಶೋಧಕ. 1819 ರಂದು ಜನಿಸಿದ ಈತನಿಗೆ ಸಣ್ಣ ವಯಸ್ಸಿನಿಂದಲೂ ಯಂತ್ರಗಳ ಬಗ್ಗೆ ಬಹಳ ಆಸಕ್ತಿ. ಅದರಲ್ಲಿಯೂ ಹೊಲಿಗೆ ಯಂತ್ರದ ಕುರಿತು ಸ್ವಲ್ಪ ಹೆಚ್ಚೇ ಆಸಕ್ತಿ. ಆಗಿನ ಕಾಲದಲ್ಲಿ ಬಟ್ಟೆಗಳನ್ನು ಕೈಯಿಂದಲೇ ತಯಾರಿಸುವ ಪರಿಸ್ಥಿತಿ ಇತ್ತು. ಒಂದು ಬಟ್ಟೆ ತಯಾರಿಸಲು ಅನೇಕ ದಿನಗಳ ಸಮಯಾವಕಾಶ ಬೇಕಿತ್ತು. ಇದರ ಕುರಿತು ಆತ ಬಹಳಷ್ಟು ಪರಿಶ್ರಮ ಪಟ್ಟಿದ್ದ.

ಒಮ್ಮೆ ಆತನ ಕನಸಿನಲ್ಲಿ ಹೊಲಿಗೆ ಯಂತ್ರವನ್ನು ಕಂಡನು.  ಅದರಲ್ಲಿ ಬಳಸಲಾಗಿದ್ದ ಸೂಜಿ ವಿಭಿನ್ನವಾಗಿತ್ತು.  ದಾರವನ್ನು ಬಟ್ಟೆಗೆ ಚುಚ್ಚಿ ಅದನ್ನು ಮತ್ತೆ ಮೇಲಕ್ಕೆ ತರುವ ಹೊಸ ರೀತಿಯ ಯಂತ್ರವನ್ನು ಕನಸಿನಲ್ಲಿ ಕಂಡ ಆತ.  ತಾನು ಕನಸಿನಲ್ಲಿ ಕಂಡ ಯಂತ್ರದ ಮಾದರಿಯನ್ನೇ ನೆನಪಿಸಿಕೊಂಡ. ಸೂಜಿಯ ತುದಿಯ ರಂಧ್ರಗಳನ್ನು ಕನಸಿನಲ್ಲಿ ಕಂಡಂತೆ ವಿನ್ಯಾಸಗೊಳಿಸಿ ಐದು ವರ್ಷಗಳು ಪರಿಶ್ರಮಪಟ್ಟು ಹೊಲಿಗೆ ಯಂತ್ರವನ್ನು ಕಂಡುಹಿಡಿದ.

1846 ರಲ್ಲಿ ಯಂತ್ರಕ್ಕೆ ಪೇಟೆಂಟ್ ಕೂಡ ಪಡೆದುಕೊಂಡ.  ಹೋವ್ ಕಂಡುಹಿಡಿದ ಯಂತ್ರ ಅಮೇರಿಕಾದಲ್ಲೂ ಪ್ರಸಿದ್ಧಿ ಪಡೆಯತೊಡಗಿತು. ಲೆದರ್ ಸೇರಿದಂತೆ ಎಲ್ಲಾ ರೀತಿಯ ಬಟ್ಟೆಗಳನ್ನು ಹೊಲಿಯಬಹುದಾದ ಯಂತ್ರವನ್ನು ಪ್ರಪಂಚಾದ್ಯಂತ ಕೀರ್ತಿ ಎಲಿಯಾಸ್ ಹೋವ್ ಗೆ ಸೇರುತ್ತದೆ.

ಆದ್ದರಿಂದ ರಾತ್ರಿ ಬೀಳುವ ಕನಸುಗಳನ್ನು ಕಡೆಗಣಿಸಬೇಡಿ. ಹಾಗೆಂದ ಮಾತ್ರಕ್ಕೆ ಕನಸುಗಳನ್ನು ಕಂಡರೆ ಸಾಲದು. ಕನಸುಗಳನ್ನು ನನಸಾಗಿಸಿಕೊಳ್ಳಲು ಹೋವ್ ಶ್ರಮ ಪಟ್ಟಂತೆ ಸತತವಾಗಿ ಶ್ರಮ ಪಡಲು ಸಿದ್ಧವಿರಬೇಕು.

-ವೇದಶ್ರೀ ಜಿ. ಎಂ. ನಾಪೋಕ್ಲು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.