ಕಾರ್ಬನ್‌ ಕರಗಿದ ಸಮಯ


Team Udayavani, May 13, 2020, 7:39 AM IST

ಕಾರ್ಬನ್‌ ಕರಗಿದ ಸಮಯ

ಮಾರ್ಚ್‌ ಮೂರನೇ ವಾರದಿಂದ ಆರಂಭವಾಗಿ ಈ ತನಕ, ಭಾರತದ ರಸ್ತೆಗಳ ಮೇಲಿನ ಭಾರ ಕಡಿಮೆಯಾಗಿದೆ. ದೊಡ್ಡ ಟ್ರಕ್‌ಗಳಿಂದ ಹಿಡಿದು ಸಣ್ಣ ಸ್ಕೂಟರ್‌ವರೆಗೆ ಅಲ್ಲೊಂದು, ಇಲ್ಲೊಂದು ವಾಹನಗಳು ಮಾತ್ರ ರಸ್ತೆಗಿಳಿದಿವೆ. ಕಾರ್ಖಾನೆಗಳೂ ಸ್ತಬ್ದವಾಗಿವೆ. ಹೀಗಾಗಿ, ಕಳೆದ ನಾಲ್ಕು ದಶಕಗಳಲ್ಲೇ ಮೊದಲ ಬಾರಿ ದೇಶದಲ್ಲಿ ಕಾರ್ಬನ್‌ ಮಾಲಿನ್ಯ ಪ್ರಮಾಣ ಕುಸಿದಿದೆ ಎಂದು ವಿದ್ಯುತ್‌ ಮತ್ತು ಸ್ವಚ್ಛ ಗಾಳಿ ಕುರಿತ ಸಂಶೋಧನಾ ಕೇಂದ್ರದ ಸಂಶೋಧಕರು ತಿಳಿಸಿದ್ದಾರೆ. ಕಲ್ಲಿದ್ದಲು, ತೈಲ ಹಾಗೂ ಕಾರ್ಬನ್‌ ಎಂಬ ಮೂರು ವಿಭಾಗಗಳಲ್ಲಿ ಮಾಲಿನ್ಯ ಕುಸಿತದ ಅಧ್ಯಯನ ನಡೆಸಲಾಗಿದೆ.

ಮಾಲಿನ್ಯ ಕುಸಿತಕ್ಕೆ ಕಾರಣವೇನು?
ಕಲ್ಲಿದ್ದಲು ಬಳಸಿ ವಿದ್ಯುತ್‌ ಉತ್ಪಾದನೆ, ಕಚ್ಚಾ ತೈಲ, ಕಬ್ಬಿಣ ಉತ್ಪಾದನೆ ಕುಸಿತ ವಾಹನಗಳು, ಕಾರ್ಖಾನೆಗಳು ಸೂಸುವ ಹೊಗೆಗೆ ಲಾಕ್‌ಡೌನ್‌ ಕಡಿವಾಣ

30 ಮಿ.ಟನ್‌- ಮಾರ್ಚ್‌ನಲ್ಲಿ ಇಂಗಾಲದ ಡೈ ಆಕ್ಸೈಡ್‌ ಮಾಲಿನ್ಯದಲ್ಲಾದ ಕುಸಿತ
6.4% ಮರುಬಳಕೆ ಮಾಡಬಹುದಾದ ಇಂಧನ ಉತ್ಪಾದನೆಯಲ್ಲಾದ ಹೆಚ್ಚಳ
27% ಮಾರ್ಚ್‌ನಲ್ಲಿ ಕಲ್ಲಿದ್ದಲು ಆಮದು ಕುಸಿತ
5.5% ನೈಸರ್ಗಿಕ ಅನಿಲ ಬಳಕೆ ಪ್ರಮಾಣದಲ್ಲಾದ ಏರಿಕೆ
4.3% ಕಲ್ಲಿದ್ದಲು ಮಾರಾಟದ ಇಳಿಕೆ
18% ಮಾರ್ಚ್‌ ವೇಳೆ ತೈಲ ಬಳಕೆ ಪ್ರಮಾಣದಲ್ಲಾದ ಇಳಿಕೆ
5.9% ಕಚ್ಚಾ ತೈಲ ಉತ್ಪಾದನೆಯಲ್ಲಾದ ಇಳಿಕೆ
30% ಏಪ್ರಿಲ್‌ನಲ್ಲಿ ಕುಸಿದ ಮಾಲಿನ್ಯದ ಪ್ರಮಾಣ
15% ಮಾರ್ಚ್‌ನಲ್ಲಿ ಸಿಒ2 ಮಾಲಿನ್ಯದ ಕುಸಿತ
31% ಏಪ್ರಿಲ್‌ನಲ್ಲಿ ಕಲ್ಲಿದ್ದಲಿನಿಂದ
ವಿದ್ಯುತ್‌ ಉತ್ಪಾದನೆ ಯಲ್ಲಾದ ಕುಸಿತ
22.7% ಕಚ್ಚಾ ಕಬ್ಬಿಣ ಉತ್ಪಾದನೆಯಲ್ಲಿನ ಕುಸಿತ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

World Water Day: ಜುಳು ಜುಳು ಸದ್ದೇಕೆ ಉರಿ ಮೌನ

World Water Day: ಜುಳು ಜುಳು ಸದ್ದೇಕೆ ಉರಿ ಮೌನ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.