ಆತಂಕ, ಅನುಮಾನದ ನಡುವೆ ಟೋಕಿಯೊ ಒಲಿಂಪಿಕ್ಸ್‌  !


Team Udayavani, Mar 26, 2021, 6:58 AM IST

ಆತಂಕ, ಅನುಮಾನದ ನಡುವೆ ಟೋಕಿಯೊ ಒಲಿಂಪಿಕ್ಸ್‌  !

ಜಪಾನ್‌ನಲ್ಲಿ ಕಳೆದ ವರ್ಷವೇ ನಡೆಯಬೇಕಿದ್ದ ಒಲಿಂಪಿಕ್ಸ್‌ ಕೋವಿಡ್‌ ಕಾರಣದಿಂದಾಗಿ ಮುಂದೂಡಲ್ಪಟ್ಟು ಇದೇ ಜುಲೈ 23ರಂದು ಆರಂಭವಾಗಲಿದೆ. ಇಂಥ ಬಿಕ್ಕಟ್ಟಿನ ಸಮಯದಲ್ಲಿ ಒಲಿಂಪಿಕ್ಸ್‌ ನಡೆಸುವುದು ಸರಿಯೇ ಎನ್ನುವ ಟೀಕೆಯಿದ್ದರೂ ಜಪಾನ್‌ ಮಾತ್ರ ಈ ವಿಚಾರವನ್ನು ಪ್ರತಿಷ್ಠೆಯ ಪ್ರಶ್ನೆಯಾಗಿ ತೆಗೆದುಕೊಂಡಿದೆ. ಹಾಗಿದ್ದರೆ ಈ ಬಾರಿಯ ಒಲಿಂಪಿಕ್ಸ್‌ ಹೇಗಿರಲಿದೆ, ಜಪಾನ್‌ ತೆಗೆದುಕೊಳ್ಳುತ್ತಿರುವ ಕ್ರಮಗಳೇನು?

ಜಪಾನಿಯರಿಗೂ ಮನಸ್ಸಿಲ್ಲ  :

ಕೋವಿಡ್‌-19ನಿಂದಾಗಿ ಖುದ್ದು ಜಪಾನಿಯರೂ ಒಲಿಂಪಿಕ್ಸ್‌ ಆಯೋಜನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಇಂಥ ಸಂಕಷ್ಟದ ಕಾಲದಲ್ಲಿ ಜನರ ತೆರಿಗೆ ಹಣವನ್ನು ದುಂದುವೆಚ್ಚ ಮಾಡುವುದು ಬೇಡ ಎನ್ನುತ್ತಿದ್ದಾರೆ. ಕಳೆದ ಎಂಟು ತಿಂಗಳುಗಳಿಂದ ನಡೆದ ಪ್ರಮುಖ ಆರು ಸಮೀಕ್ಷೆಗಳಲ್ಲಿ ಸುಮಾರು 70 ಪ್ರತಿಶತ ಜಪಾನಿಯರು ಒಲಿಂಪಿಕ್ಸ್‌ ಆಯೋಜನೆಯ ಅಗತ್ಯವನ್ನು ಪ್ರಶ್ನಿಸುತ್ತಿದ್ದಾರೆ.

ಹೆಚ್ಚಾಯಿತು ಬಜೆಟ್‌ :

ಕೋವಿಡ್‌ ಕಾರಣದಿಂದಾಗಿ ಸುರಕ್ಷತ ಕ್ರಮಗಳ ಹೆಚ್ಚಳದ ಅನಿವಾರ್ಯವೂ ಜಪಾನ್‌ಗೆ ಎದುರಾಯಿತು. ಇದರ ಪರಿಣಾಮ 12.6 ಶತಕೋಟಿ ಡಾಲರ್‌ಗಳಷ್ಟಿದ್ದ ಒಲಿಂಪಿಕ್ಸ್‌ ಅಂದಾಜು ವೆಚ್ಚ ಈಗ 15.4 ಪ್ರತಿಶತಕ್ಕೆ ಏರಿದೆ. ಅಂದರೆ 22 ಪ್ರತಿಶತದಷ್ಟು ಏರಿಕೆಯಾಗಿದೆ.

 ಪ್ರಕರಣಗಳ ಮುಚ್ಚಿಡುತ್ತಿದೆಯೇ? :

ಸುಮಾರು 12.63 ಕೋಟಿ ಜನಸಂಖ್ಯೆಯಿರುವ ಜಪಾನ್‌ನಲ್ಲಿ, ಇದುವರೆಗೂ ಕೋವಿಡ್‌ ಪ್ರಕರಣಗಳ ಒಟ್ಟು ಸಂಖ್ಯೆ ಕೇವಲ 4.59 ಲಕ್ಷದಷ್ಟಿದ್ದು, ಇದರಲ್ಲಿ ಈಗಾಗಲೇ 4.36 ಲಕ್ಷ ಜನರು ಚೇತರಿಸಿಕೊಂಡಿದ್ದಾರೆ. ಆದರೆ ಒಲಿಂಪಿಕ್ಸ್‌ ಆಯೋಜನೆಯನ್ನು ಪ್ರತಿಷ್ಠೆಯ ಪ್ರಶ್ನೆಯಾಗಿಸಿಕೊಂಡು ಜಪಾನ್‌ ಸರಕಾರ, ಕೋವಿಡ್‌ನ‌ ನಿಜ ಅಂಕಿ ಸಂಖ್ಯೆಗಳನ್ನು ಮುಚ್ಚಿಡುತ್ತಿದೆ ಎನ್ನುವ ಆರೋಪ ಹಲವು ತಿಂಗಳುಗಳಿಂದಲೂ ಇದೆ. ಅದು ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆಗಳನ್ನು ನಡೆಸುತ್ತಲೇ ಇಲ್ಲ ಎನ್ನುವ ಟೀಕೆಯೂ ವ್ಯಕ್ತವಾಗುತ್ತಿದೆ.

ವಿದೇಶಿ ಪ್ರೇಕ್ಷಕರಿಗಿಲ್ಲ ಅನುಮತಿ :

ಸುಮಾರು 15,400ಕ್ಕೂ  ಒಲಿಂಪಿಕ್ಸ್‌ ಮತ್ತು ಪ್ಯಾರಾ ಒಲಿಂಪಿಕ್ಸ್‌ ಅಥ್ಲೀಟ್‌ಗಳನ್ನು ಹಾಗೂ ಅವರ ಸಂಗಡ ಬರುವ ಸಾವಿರಾರು ಅಧಿಕಾರಿಗಳು, ಕೋಚ್‌ಗಳು, ವಿಐಪಿಗಳನ್ನು ಒಳಬಿಟ್ಟುಕೊಳ್ಳುವುದರಿಂದ ಸಾಂಕ್ರಾಮಿಕ ಹೆಚ್ಚುವ ಅಪಾಯವೂ ಇದೆ. ಇಷ್ಟು ಜನರ ಸಂಭಾಳಿಸಿ, ಸುರಕ್ಷತೆ ಕಾಯ್ದುಕೊಳ್ಳಲಾಗುತ್ತದೆ ಎನ್ನುವುದಕ್ಕೆ ಖಾತ್ರಿಯೇನಿದೆ ಎಂದು ಜಪಾನ್‌ನ ಮಾಧ್ಯಮಗಳೂ ಪ್ರಶ್ನಿಸುತ್ತಿವೆ. ಒಲಿಂಪಿಕ್ಸ್‌ ನೋಡಲು ವಿದೇಶಗಳಿಂದ ಲಕ್ಷಾಂತರ ಜನ ಬಂದರೆ ಗತಿಯೇನು ಎಂಬ ಆತಂಕವಿತ್ತು. ಆದರೆ ಸರಕಾರ ಈ ವಿದೇಶಿ ಪ್ರೇಕ್ಷಕರಿಗೆ ಜಪಾನ್‌ ಪ್ರವೇಶವನ್ನು ನಿರ್ಬಂಧಿಸಿದೆ.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.