Uttarkashi Tunnel; ನೆರವಿಗೆ ಬಾರದ ಆಗರ್‌ ಮೆಷಿನ್‌

41 ಮಂದಿಯನ್ನು ಆಚೆಗೆ ತರಲು ವಿವಿಧ ರೀತಿಯ ಪ್ರಯತ್ನ

Team Udayavani, Nov 27, 2023, 5:23 AM IST

1-sasadasd

ಉತ್ತರಾಖಂಡದ ಉತ್ತರಕಾಶಿಯಲ್ಲಿ ಸುರಂಗದಲ್ಲಿ ಸಿಲುಕಿರುವ 41 ಮಂದಿಯನ್ನು ಆಚೆಗೆ ತರಲು ವಿವಿಧ ರೀತಿಯಲ್ಲಿ ಪ್ರಯತ್ನಿಸಲಾಗುತ್ತಿದೆ. ಭಾರೀ ನಿರೀಕ್ಷೆ ಇರಿಸಿಕೊಂಡು ಅಮೆರಿಕದಿಂದ ಆಗರ್‌ ಮೆಷಿನ್‌ ಅನ್ನೂ ತರಿಸಿಕೊಳ್ಳಲಾಗಿತ್ತು. ಇದು ಲಂಬವಾಗಿ ಕೊರೆಯುವ ಯಂತ್ರವಾಗಿದೆ. ಇದನ್ನು ಉತ್ತರಕಾಶಿಯಲ್ಲಿ ಅಡ್ಡವಾಗಿ ಕೊರೆಯಲು ಬಳಸಿಕೊಳ್ಳಲಾಗಿದ್ದು, ಈಗ ಕೈಕೊಟ್ಟಿದೆ. ಏನಿದು ಮೆಷಿನ್‌? ಏನಿದರ ವಿಶೇಷ?

ಎಷ್ಟು ಕೊರೆದಿದೆ?
ಸದ್ಯ ಈ 25 ಟನ್‌ ಯಂತ್ರವು 46.9 ಮೀ. ವರೆಗೆ ಕೊರೆದಿದೆ. ಆದರೆ ಮತ್ತೆ ಕೆಲವು ವಸ್ತುಗಳು ಅಡ್ಡಿಯಾಗಿದ್ದು ಮುಂದಕ್ಕೆ ಕೊರೆಯಲು ಆಗುತ್ತಿಲ್ಲ. ಅಲ್ಲದೆ ಅದನ್ನು ಹೊರಗೆ ತೆಗೆಯಲೂ ಆಗುತ್ತಿಲ್ಲ. ಈಗ ತೆಗೆಯುವ ಸಂಬಂಧ
ಹೈದರಾಬಾದ್‌ನಿಂದ ಪ್ಲಾಸ್ಮಾ ಕಟ್ಟರ್‌ ತರಿಸಿಕೊಳ್ಳಲಾಗುತ್ತಿದೆ.

ಏನಿದು ಆಗರ್‌ ಮೆಷಿನ್‌?
ಇದೊಂದು ಬೃಹದಾಕಾರದ ಡ್ರಿಲ್ಲಿಂಗ್‌ ಮೆಷಿನ್‌ ಆಗಿದೆ. ನೆಲವನ್ನು ಕೊರೆಯುವ ಸಂಬಂಧ ಬಳಕೆ ಮಾಡಲಾಗುತ್ತದೆ. ಇದರಲ್ಲಿ ತಿರುಗುವ ಉದ್ದನೆಯ ಮೆಟಲ್‌ ರಾಡ್‌ ಅಥವಾ ಪೈಪ್‌ಗಳು ಇರುತ್ತವೆ. ಒಂದು ಅಥವಾ ಒಂದಕ್ಕಿಂತ ಹೆಚ್ಚು ಬ್ಲೇಡ್‌ಗಳನ್ನು ಅಳವಡಿಸಲಾಗಿದ್ದು, ಇದರ ಸಹಾಯದಿಂದ ನೆಲ ಕೊರೆಯಲಾಗುತ್ತದೆ. ಇದನ್ನು ಅಂಡರ್‌ಗ್ರೌಂಡ್‌ ಪೈಪ್‌ಲೈನ್‌ಗಳನ್ನು ಅಳವಡಿಸಲು ಈ ಮೆಷಿನ್‌ ಅನ್ನು ಹಿಂದೆ ಬಳಕೆ ಮಾಡಲಾಗುತ್ತಿತ್ತು. ಇದು ಮೂರು ಕೆಲಸ ಮಾಡುತ್ತದೆ. ಮೊದಲನೆಯದು ನೆಲ ಕೊರೆಯುವುದು, ಎರಡನೆಯದು ಕೊರೆದಿರುವ ರಂಧ್ರವನ್ನು ಅಗಲ ಮಾಡುವುದು, ಮೂರನೆಯದು ಕೊರೆದಿರುವ ರಂಧ್ರದಲ್ಲಿ ಪೈಪ್‌ ಅಳವಡಿಸುವುದು.

ಉತ್ತರಕಾಶಿಯಲ್ಲಿ ಬಳಸಿದ್ದು ಹೇಗೆ?
ಇದರ ಶಕ್ತಿ, ಸಾಮರ್ಥ್ಯದಿಂದಾಗಿ ಈ ಮೆಷಿನ್‌ ಅನ್ನು 60-1200 ಎಂದೇ ಕರೆಯಲಾಗುತ್ತದೆ. ದೊಡ್ಡ ಮಟ್ಟದ ಯೋಜನೆಗಳನ್ನು ಬಳಕೆ ಮಾಡಲಾಗುತ್ತದೆ. ಸಿಲ್ಕಾéರದಲ್ಲಿ ಈ ಯಂತ್ರ ಬಳಸಲಾಗಿದ್ದು, ಮೊದಲಿಗೆ 22 ಮೀಟರ್‌ ಒಳಗೆ ಹೋದ ಮೇಲೆ ಬ್ಲೇಡ್‌ಗಳಿಗೆ ವಸ್ತುವೊಂದು ಅಡ್ಡವಾದ ಪರಿಣಾಮ ನಿಂತಿದ್ದು. ಬಳಿಕ ಇಂದೋರ್‌ನಿಂದ ಇನ್ನೊಂದು ಯಂತ್ರ ತರಿಸಿಕೊಂಡು ಮತ್ತೆ ಕೊರೆಯಲು ಶುರು ಮಾಡಿದ್ದು, ಕಾರ್ಮಿಕರು ಇರುವ ಸ್ಥಳದ ಹತ್ತಿರಕ್ಕೇ ಹೋಗಿತ್ತು. ಆದರೆ ಇನ್ನು 10 ಮೀ. ಇರುವ ವೇಳೆಗೆ ಯಂತ್ರಕ್ಕೆ ಮತ್ತೆ ಅಡ್ಡಿಯುಂಟಾಯಿತು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.