ಆಕಾಶ ಅವಕಾಶ: ಯುಪಿಎಸ್‌ಸಿಯಲ್ಲಿ ವಿವಿಧ ಹುದ್ದೆಗಳು


Team Udayavani, Sep 1, 2021, 6:00 AM IST

ಆಕಾಶ ಅವಕಾಶ: ಯುಪಿಎಸ್‌ಸಿಯಲ್ಲಿ ವಿವಿಧ ಹುದ್ದೆಗಳು

ಹುದ್ದೆಗಳ ಸಂಖ್ಯೆ: 155. ಉದ್ಯೋಗ ಸ್ಥಳ : ಭಾರತದೆಲ್ಲೆಡೆ

ಯಾವ ಸಂಸ್ಥೆ?: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ)

ಕೆಲಸ ಮಾಡಬೇಕಿರುವ ಸ್ಥಳ: ಭಾರತಾದ್ಯಂತ

ಹುದ್ದೆಯ ಸ್ವರೂಪ: ನಿರ್ದೇಶಕ, ಕಿರಿಯ ನಿರ್ದೇಶಕ

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌ ಮೂಲಕ ಮಾತ್ರ

ಅರ್ಜಿ ಸಲ್ಲಿಕೆಗೆ ಕೊನೆಯ ದಿನ: 03/09/2021

ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ, ಪದವಿ, ಎಂಜಿನಿಯರಿಂಗ್‌ ಪದವಿ, ಎಂಬಿಎ

ವಯೋಮಿತಿ: ಕನಿಷ್ಠ 35- ಗರಿಷ್ಠ 50 ವರ್ಷ

ಅರ್ಜಿಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂ. (ಎಸ್‌ಸಿ, ಎಸ್ಟಿ, ಮಾಜಿ ಯೋಧ, ಮಹಿಳಾ ಅಭ್ಯರ್ಥಿಗೆ ಯಾವುದೇ ಶುಲ್ಕವಿಲ್ಲ)

ನೇಮಕ ಹೇಗೆ?: ಆನ್‌ಲೈನ್‌ ಲಿಖೀತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ.

ಹೆಚ್ಚಿನ ಮಾಹಿತಿಗೆ: https://upsc.gov.in/apply&online

ಯೂನಿಯನ್‌ ಬ್ಯಾಂಕ್‌ನಲ್ಲಿ ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆ :

ಹುದ್ದೆಗಳ ಸಂಖ್ಯೆ: 347. ಯಾವ ಸಂಸ್ಥೆ?: ಯೂನಿಯನ್‌ ಬ್ಯಾಂಕ್‌

ಕೆಲಸ ಮಾಡಬೇಕಿರುವ ಸ್ಥಳ: ಭಾರತದಾದ್ಯಂತ

ಹುದ್ದೆಯ ಸ್ವರೂಪ: ಸೀನಿಯರ್‌ ಮ್ಯಾನೇಜರ್‌, ಮ್ಯಾನೇಜರ್‌, ಅಸಿಸ್ಟೆಂಟ್‌ ಮ್ಯಾನೇಜರ್‌

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌ ಮೂಲಕ ಮಾತ್ರ

ಅರ್ಜಿ ಸಲ್ಲಿಕೆಗೆ ಕೊನೆಯ ದಿನ: 03-09-2021,

ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ದಿನಾಂಕ:  09-10-2021

ವಯೋಮಿತಿ: ಸೀನಿಯರ್‌ ಮ್ಯಾನೇಜರ್‌ ಹುದ್ದೆಗೆ, ಕನಿಷ್ಠ 30- ಗರಿಷ್ಠ 40ವರ್ಷ. ಮ್ಯಾನೇಜರ್‌ ಹುದ್ದೆಗೆ, ಕನಿಷ್ಠ 25- ಗರಿಷ್ಠ 35 ವರ್ಷ, ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆಗೆ ಕನಿಷ್ಠ 21- ಗರಿಷ್ಠ  30 ವರ್ಷ

ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ, ಪದವಿ, ಎಂಜಿನಿಯರಿಂಗ್‌ ಪದವಿ, ಎಂಬಿಎ, ಸಿಎ

ಅರ್ಜಿ ಶುಲ್ಕ: 850 ರೂ. (ಪ.ಜಾತಿ, ಪ.ಪಂಗಡ, ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ)

ನೇಮಕ ಹೇಗೆ?: ಆನ್‌ಲೈನ್‌ ಲಿಖೀತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ.

ಹೆಚ್ಚಿನ ಮಾಹಿತಿಗೆ: https://www.unionbankofindia.co.in/english/home.aspx

ಟಾಪ್ ನ್ಯೂಸ್

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

1-asdas

Art of Living ಸಾಂಸ್ಕೃತಿಕ ಉತ್ಸವಕ್ಕೆ ಭಾವೈಕ್ಯದ ಸಮಾರೋಪ

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

court

Bhagavad Gita ಮೇಲೆ ಯಾರದ್ದೂ ಹಕ್ಕು ಸ್ವಾಮ್ಯ ಇಲ್ಲ: ದಿಲ್ಲಿ ಹೈಕೋರ್ಟ್‌

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gandhiji

Gandhi Jayanthi: ಪತ್ರಿಕೋದ್ಯಮದ ಇತಿಹಾಸದ ಪುಟಗಳಲ್ಲಿ ಗಾಂಧೀಜಿ

gandhi pa

Gandhi: ತೆರೆಮರೆಯಲ್ಲಿಯೇ ಉಳಿದ ಮಂಗಳೂರಿನ ಮಹಾತ್ಮಾ ಗಾಂಧಿ ಶಾಂತಿ ಪ್ರತಿಷ್ಠಾನ

gcg

Gandhiji: ಸರ್ವೋದಯ ಆಶಯದೊಂದಿಗೆ GCPAS

MGM COLLEGE

Gandhi: ಸ್ಮಾರಕ ಕಾಲೇಜಿನಲ್ಲೇ ಗಾಂಧೀ ಅಧ್ಯಯನ

lal bvahaddur shastri

Shastriji Jayanti: ಮೂರ್ತಿ ಚಿಕ್ಕದಾದರೂ… ಕೀರ್ತಿ ದೊಡ್ಡದು

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

army

China border : ಲಡಾಖ್‌ನಿಂದ ಅರುಣಾಚಲ ಪ್ರದೇಶದವರೆಗೆ ಕಣ್ಗಾವಲಿಗೆ ತಂಡ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

Belthangady ಕಡಿರುದ್ಯಾವರದಲ್ಲಿ ಮತ್ತೆ ಕಾಡಾನೆ ದಾಳಿ

Belthangady ಕಡಿರುದ್ಯಾವರದಲ್ಲಿ ಮತ್ತೆ ಕಾಡಾನೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.