Vindhyagiri: 17ರಂದು ವಿಂಧ್ಯಗಿರಿ ಅನಾವರಣ


Team Udayavani, Aug 13, 2023, 9:32 PM IST

ins vindyagiri

ಭಾರತೀಯ ನೌಕಾಪಡೆಯ ಸಾಮರ್ಥ್ಯವನ್ನು ನೌಕಾ ಪರಂಪರೆಯ ಗರಿಮೆಯೊಂದಿಗೆ ಹೆಚ್ಚಿಸಲು ಸಜ್ಜುಗೊಂಡಿರುವ, ಶತ್ರುಗಳ ಹಿಮ್ಮೆಟ್ಟಿಸುವ ಅತ್ಯಾಧುನಿಕ ಸಮರ ನೌಕೆಯನ್ನು ಆ.17ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೋಲ್ಕತ್ತಾದ ಗಾರ್ಡನ್‌ ರೀಚ್‌ ಶಿಪ್‌ ಬಿಲ್ಡರ್ಸ್‌ ಹಾಗೂ ಇಂಜಿನಿಯರ್ (ಜಿಆರ್‌ಎಸ್‌ಇ)ನಲ್ಲಿ ಅನಾವರಣಗೊಳಿಸಲಿದ್ದಾರೆ. ಕರ್ನಾಟಕದ ಮೇರು ಪರ್ವತ “ವಿಂಧ್ಯಗಿರಿ”ಯ ಹೆಸರಿನೊಂದಿಗೆ ನೌಕಾಪಡೆಯ ಬಲವಾಗಿ ನಿಲ್ಲಲಿರುವ ಅತ್ಯಾಧುನಿಕ ಸಮರನೌಕೆಯೇ “ವಿಂಧ್ಯಗಿರಿ” .. ಈ ಕುರಿತ ಕೆಲ ವಿವರ ಇಂತಿದೆ.

ಆತ್ಮನಿರ್ಭರ ಭಾರತದತ್ತ ಹೆಜ್ಜೆ
ದೇಶಿಯ ನೌಕಾ ತಯಾರಿಕ ಸಂಸ್ಥೆಗಳಾದ ಗಾರ್ಡನ್‌ ರೀಚ್‌ ಶಿಪ್‌ ಬಿಲ್ಡರ್ಸ್‌ ಹಾಗೂ ಇಂಜಿನಿಯರ್ (ಜಿಆರ್‌ಎಸ್‌ಇ) ಮತ್ತು ಮಡಗಾಂವ್‌ ಡಾಕ್‌ ಶಿಪ್‌ ಬಿಲ್ಡರ್ಸ್‌ ಸಂಸ್ಥೆಗಳು ಅಭಿವೃದ್ಧಿಪಡಿಸುತ್ತಿರುವ ಪ್ರಾಜೆಕ್ಟ್ 17ಎ ಸಮರನೌಕೆಗಳ ಪೈಕಿ ವಿಂಧ್ಯಗಿರಿ 6ನೇ ಯುದ್ಧನೌಕೆಯಾಗಿದೆ. ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನೌಕೆಯಲ್ಲಿ ಶೇ.75ರಷ್ಟು ದೇಶೀಯ ವಸ್ತುಗಳನ್ನೇ ಅಳವಡಿಸಲಾಗುತ್ತಿದೆ. ಈ ನೌಕೆಗಳು ರಕ್ಷಣಾ ಕ್ಷೇತ್ರದಲ್ಲಿ ಭಾರತದ ಆತ್ಮನಿರ್ಭರ ಸಾಧನೆಗೆ ಹಿಡಿದ ಕೈಗನ್ನಡಿ.

ಐಎನ್‌ಎಸ್‌ ವಿಂಧ್ಯಗಿರಿ ಗೌರವಾರ್ಥ
1981ರ ಜುಲೈನಿಂದ 2012ರ ಜೂನ್‌ವರೆಗೆ ಸುದೀರ್ಘ‌ 31 ವರ್ಷಗಳ ಸೇವೆ ಸಲ್ಲಿಸಿದ್ದ ಸಮರ ನೌಕೆ, ಐಎನ್‌ಎಸ್‌ ವಿಂಧ್ಯಗಿರಿ! ತನ್ನ ಸಂಪೂರ್ಣ ಸೇವಾ ಅವಧಿಯಲ್ಲಿ ಹಲವಾರು ಸವಾಲುಗಳನ್ನು ಮೆಟ್ಟಿ, ದಿಗ್ವಿಜಯದ ಪತಾಕೆಗಳನ್ನು ಹಾರಿಸಿದ ನೌಕಾಪಡೆಯ ಈ ಹೆಮ್ಮೆಯ ನೌಕೆಯ ಗೌರವಾರ್ಥವಾಗಿ ಇದೀಗ ಪ್ರಾಜೆಕ್ಟ್ 17ಎ ಅನ್ವಯ ಅಭಿವೃದ್ಧಿಗೊಂಡಿರುವ ಸಮರನೌಕೆಗೆ ವಿಂಧ್ಯಗಿರಿ ಎಂದು ಹೆಸರಿಡಲಾಗಿದೆ.

ವಿಂಧ್ಯಗಿರಿ ವೈಶಿಷ್ಟ್ಯವೇನು ?
* ಸುಧಾರಿತ ರಹಸ್ಯ ತಂತ್ರಜ್ಞಾನ
* ಶಸ್ತ್ರಾಸ್ತ್ರ ಸಂವೇದಕ ವ್ಯವಸ್ಥೆ
* ಅತ್ಯುತ್ತಮ ನಿರ್ವಹಣಾ ವ್ಯವಸ್ಥೆ
* ಪ್ರಬಲ ಯುದ್ಧಸಾಮರ್ಥ್ಯ
* ಶಿವಾಲಿಕ್‌ ಕ್ಲಾಸ್‌ ನೌಕೆ

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.