ನಾವು ಚಲಿಸುತ್ತಲೇ ಇರುತ್ತೇವೆ: ಗಮನ ಸೆಳೆದ ಆನಂದ್ ಮಹೀಂದ್ರಾ ಟ್ವೀಟ್


Team Udayavani, May 5, 2022, 11:39 AM IST

thumb 6

ಮುಂಬಯಿ : ಸಾಮಾಜಿಕ ತಾಣಗಳಲ್ಲಿ ಸದಾ ಸಕ್ರಿಯವಾಗಿರುವ ಮಹೀಂದ್ರಾ ಸಂಸ್ಥೆಯ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಮಾಡಿರುವ ಟ್ವೀಟ್ ಒಂದು ಹಲವರ ಗಮನ ಸೆಳೆದಿದೆ .

ಮಹೀಂದ್ರಾ ಸಂಸ್ಥೆಯ ಹಳೆಯ ಜೀಪ್ ಒಂದು ಸೈಕಲ್ ಚಕ್ರಗಳ ತಳ್ಳು ಗಾಡಿಯ ಮೇಲೆ ಕಾಣಿಸಿಕೊಂಡಿದೆ. ಆ ಫೋಟೋವನ್ನು ‘ಮಹೀಂದ್ರಾ ಚಲಿಸುತ್ತಿದೆ; ಒಂದು ರೀತಿಯಲ್ಲಿ ಅಥವಾ ಇನ್ನೊಂದು ರೀತಿಯಲ್ಲಿ!’ ಈ ಶೀರ್ಷಿಕೆಯೊಂದಿಗೆ ಸ್ನೇಹಿತರೊಬ್ಬರು ನನಗೆ ಫಾರ್ವರ್ಡ್ ಮಾಡಿದ್ದಾರೆ: ಅದು ನನಗೆ ಇಷ್ಟ. ಇದು ನಿಜ. ನಾವು ಚಲಿಸುತ್ತಲೇ ಇರುತ್ತೇವೆ. ಮನಸ್ಸಿದ್ದರೆ ಮಾರ್ಗ…ಎಂದು ಆನಂದ್ ಮಹಿಂದ್ರಾ ಟ್ವೀಟ್ ಮಾಡಿದ್ದಾರೆ.

ಸದಾ ಒಂದಲ್ಲ ಒಂದು ಅನ್ವೇಷಣೆ , ಹೊಸತನಗಳ ಮತ್ತು ಸಾಮಾಜಿಕ ವಿಚಾರಗಳ ಕುರಿತು ನಿರಂತರವಾಗಿ ಟ್ವೀಟ್ ಮಾಡಿ ಆನಂದ್ ಮಹೀಂದ್ರಾ ಗಮನ ಸೆಳೆಯುತ್ತಲೇ ಇರುತ್ತಾರೆ.

ಟಾಪ್ ನ್ಯೂಸ್

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

bangla ire

ಐರ್ಲೆಂಡ್‌ ವಿರುದ್ಧ ಬಾಂಗ್ಲಾಕ್ಕೆ ಸೋಲು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

e cigerette

ವಿದೇಶಿ ಸಿಗರೇಟ್‌ ವಶ

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

arrest

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಸೆರೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಮನವಮಿ ಆಚರಣೆ ಮಾಡುವುದು ಹೇಗೆ? ರಾಮನವಮಿಯ ಮಹತ್ವ ಏನು…

ರಾಮನವಮಿ ಆಚರಣೆ ಮಾಡುವುದು ಹೇಗೆ? ರಾಮನವಮಿಯ ಮಹತ್ವ ಏನು…

ವಜ್ರ ಮಾರುಕಟ್ಟೆಗೆ ಭಾರತ ದೊಡ್ಡಣ್ಣ! ಕೃತಕ ವಜ್ರ ಉತ್ಪಾದನೆಯಲ್ಲಿ ದಾಪುಗಾಲು

ವಜ್ರ ಮಾರುಕಟ್ಟೆಗೆ ಭಾರತ ದೊಡ್ಡಣ್ಣ! ಕೃತಕ ವಜ್ರ ಉತ್ಪಾದನೆಯಲ್ಲಿ ದಾಪುಗಾಲು

ಬಿಟ್ಟ ಬಾಣ ಹಿಂದಕ್ಕೆ ಸರಿಯದೆ ?

ಬಿಟ್ಟ ಬಾಣ ಹಿಂದಕ್ಕೆ ಸರಿಯದೆ ?

ಹೆಸರು ಹೇಳಿದ್ರೆ ಜನ ಭಯಪಡುತ್ತಿದ್ದ ಈ ರೈಲ್ವೆ ನಿಲ್ದಾಣ 42 ವರ್ಷಗಳ ಕಾಲ ಮುಚ್ಚಲು ಕಾರಣವೇನು?

ಹೆಸರು ಹೇಳಿದ್ರೆ ಜನ ಭಯಪಡುತ್ತಿದ್ದ ಈ ರೈಲ್ವೆ ನಿಲ್ದಾಣ 42 ವರ್ಷಗಳ ಕಾಲ ಮುಚ್ಚಲು ಕಾರಣವೇನು?

tdy-17

ಸಣ್ಣಕಥೆಗಳು: ರೂಪ-ವಿರೂಪ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

bangla ire

ಐರ್ಲೆಂಡ್‌ ವಿರುದ್ಧ ಬಾಂಗ್ಲಾಕ್ಕೆ ಸೋಲು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

e cigerette

ವಿದೇಶಿ ಸಿಗರೇಟ್‌ ವಶ