ಇಂದಿನಿಂದ ಏನೇನು ಬದಲಾವಣೆ? ಎಲ್ಲಿದೆ ಮಾಹಿತಿ…


Team Udayavani, Dec 1, 2022, 8:45 AM IST

ಇಂದಿನಿಂದ ಏನೇನು ಬದಲಾವಣೆ? ಎಲ್ಲಿದೆ ಮಾಹಿತಿ…

1. ಐಟಿ ರಿಟರ್ನ್ಸ್ ತಿದ್ದುಪಡಿ
ನೀವು 2021-22ರ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡಿದ್ದರೂ, ಅದರಲ್ಲಿ ತಪ್ಪುಗಳು ಕಂಡುಬಂದಿದ್ದರೆ, ಪರಿಷ್ಕೃತ ರಿಟರ್ನ್ಸ್ ಫೈಲ್‌ ಮಾಡಲು ಡಿ.31 ಕೊನೆಯ ದಿನ. ನಂತರ ಸಲ್ಲಿಸಿದರೆ ತಪ್ಪನ್ನು ಸರಿಪಡಿಸಲಾಗುವುದಿಲ್ಲ. ಆಗ, ನಿಮಗೆ ಐಟಿ ಇಲಾಖೆಯಿಂದ ನೋಟಿಸ್‌ ಜಾರಿಯಾಗುವ ಸಾಧ್ಯತೆಯಿರುತ್ತದೆ.

2. ಮುಂಗಡ ತೆರಿಗೆ
2022-23ರ ವಿತ್ತ ವರ್ಷದ ಮುಂಗಡ ತೆರಿಗೆಯ ಕೊನೆಯ ಕಂತು ಪಾವತಿಸಲು ಡಿ.15 ಕೊನೆಯ ದಿನ. ಯಾರ ವಾರ್ಷಿಕ ಆದಾಯ ತೆರಿಗೆ 10 ಸಾವಿರ ರೂ.ಗಿಂತ ಹೆಚ್ಚಿರುತ್ತದೋ, ಅವರೆಲ್ಲರೂ ಮುಂಗಡ ತೆರಿಗೆ ಪಾವತಿಸಲೇಬೇಕು. 15ರೊಳಗೆ ಈ ತೆರಿಗೆಯ ಶೇ.75ರಷ್ಟು ಮೊತ್ತವನ್ನು ಜಮೆ ಮಾಡದಿದ್ದರೆ, ಅಂಥವರಿಗೆ ಶೇ.1ರಷ್ಟು ಬಡ್ಡಿ ವಿಧಿಸಲಾಗುತ್ತದೆ.

3. ರೈಲು ಸಮಯ ಬದಲು:
ಡಿಸೆಂಬರ್‌ ತಿಂಗಳಲ್ಲಿ ಚಳಿ ಮತ್ತು ಮಂಜು ಹೆಚ್ಚಿರುವ ಕಾರಣ, ಹಲವಾರು ರೈಲುಗಳ ಸಂಚಾರ ಸಮಯದಲ್ಲಿ ಬದಲಾವಣೆ ಆಗುವ ಸಾಧ್ಯತೆಗಳು ಇವೆ. ಕೆಲವು ರೈಲುಗಳ ಸಂಚಾರವನ್ನೇ ರದ್ದು ಮಾಡಲಾಗುತ್ತದೆ. ಹೀಗಾಗಿ, ಎಲ್ಲೇ ಪ್ರಯಾಣ ಮಾಡುವುದಿದ್ದರೂ ಮುಂಚಿತವಾಗಿ ಈ ಕುರಿತು ಪ್ಲ್ರಾನ್‌ ಮಾಡಿಕೊಳ್ಳಿ.

4. ಸಿಲಿಂಡರ್‌ ದರ ಪರಿಷ್ಕರಣೆ:
ಪ್ರತಿ ತಿಂಗಳ ಮೊದಲ ದಿನ ತೈಲ ಕಂಪನಿಗಳು ಎಲ್‌ಪಿಜಿ ಸಿಲಿಂಡರ್‌ ದರ ಪರಿಷ್ಕರಣೆ ಮಾಡುತ್ತವೆ. ಅದರಂತೆ, ಇಂದು ಅಡುಗೆ ಅನಿಲ ಸಿಲಿಂಡರ್‌ ಬೆಲೆ ಹೆಚ್ಚಾಗಲೂಬಹುದು, ಕಡಿಮೆಯಾಗಲೂಬಹುದು. ಕಳೆದ ತಿಂಗಳು ವಾಣಿಜ್ಯ ಬಳಕೆಯ ಸಿಲಿಂಡರ್‌ ರೇಟ್‌ ಇಳಿಕೆಯಾಗಿತ್ತು.

5. ಬ್ಯಾಂಕುಗಳಿಗೆ ಭರ್ಜರಿ ರಜೆ:
ಈ ತಿಂಗಳು ಬ್ಯಾಂಕುಗಳು 13 ದಿನಗಳ ಕಾಲ ಕಾರ್ಯನಿರ್ವಹಿಸುವುದಿಲ್ಲ. ಕ್ರಿಸ್‌ಮಸ್‌ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ 13 ದಿನ ಬ್ಯಾಂಕ್‌ ರಜೆ ಇರಲಿದೆ.

6. ಹಣ ವಿತ್‌ಡ್ರಾಗೆ ಒಟಿಪಿ
ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌(ಪಿಎನ್‌ಬಿ)ನ ಗ್ರಾಹಕರು ಇನ್ನು ಎಟಿಎಂನಲ್ಲಿ ತಮ್ಮ ಕಾರ್ಡ್‌ ಹಾಕುತ್ತಿದ್ದಂತೆಯೇ, ನಿಮ್ಮ ಮೊಬೈಲ್‌ ಸಂಖ್ಯೆಗೆ ಒಂದು ಒಟಿಪಿ(ಒನ್‌ ಟೈಂ ಪಾಸ್‌ವರ್ಡ್‌) ಬರುತ್ತದೆ. ಆ ಒಟಿಪಿ ನಮೂದು ಮಾಡಿದ ಬಳಿಕವಷ್ಟೇ ನೀವು ಹಣ ವಿತ್‌ಡ್ರಾ ಮಾಡಬಹುದು. ವಂಚನೆ ತಡೆ ನಿಟ್ಟಿನಲ್ಲಿ ಬ್ಯಾಂಕ್‌ ಈ ನಿಯಮ ಡಿ.1ರಿಂದ ಜಾರಿ ಮಾಡುತ್ತಿದೆ.

7. ಲೈಫ್ ಸರ್ಟಿಫಿಕೇಟ್‌:
ಪಿಂಚಣಿದಾರರು ತಮ್ಮ ಲೈಫ್ ಸರ್ಟಿಫಿಕೇಟ್‌ ಸಲ್ಲಿಸಲು ನ.30 ಕೊನೆಯ ದಿನ. ಇನ್ನೂ ನೀವು ಜೀವಿತ ಪ್ರಮಾಣಪತ್ರ ಸಲ್ಲಿಸಿಲ್ಲವೆಂದಾದರೆ, ನಿಮಗೆ ಬರುವ ಪಿಂಚಣಿ ಸ್ಥಗಿತಗೊಳ್ಳಲಿದೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

World Water Day: ಜುಳು ಜುಳು ಸದ್ದೇಕೆ ಉರಿ ಮೌನ

World Water Day: ಜುಳು ಜುಳು ಸದ್ದೇಕೆ ಉರಿ ಮೌನ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.