ಸಾಂವಿಧಾನಿಕ ಪೀಠ ಏನಿದರ ಮಹತ್ವ? ಏನಿದು ಸಾಂವಿಧಾನಿಕ ಪೀಠ?


Team Udayavani, Oct 15, 2022, 6:30 AM IST

ಸಾಂವಿಧಾನಿಕ ಪೀಠ ಏನಿದರ ಮಹತ್ವ? ಏನಿದು ಸಾಂವಿಧಾನಿಕ ಪೀಠ?

ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ, ಕರ್ನಾಟಕದ ಹಿಜಾಬ್‌ ವಿವಾದ ಸಂಬಂಧ ಭಿನ್ನ ತೀರ್ಪು ನೀಡಿದೆ. ಹೀಗಾಗಿ ಈ ವಿಚಾರ ಸಾಂವಿಧಾನಿಕ ಪೀಠದ ಮುಂದೆ ಹೋಗುವ ಸಾಧ್ಯತೆಗಳಿವೆ. ಹಾಗಾದರೆ ಈ ಸಾಂವಿಧಾನಿಕ ಪೀಠ ಎಂದರೇನು? ಯಾವಾಗ ಇಂಥ ಪೀಠ ರಚಿಸಲಾಗುತ್ತದೆ?

ಏನಿದು ಸಾಂವಿಧಾನಿಕ ಪೀಠ?
ಪ್ರಮುಖ ವಿಷಯ ಅಥವಾ ಪ್ರಕರಣದ ಕುರಿತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ನ 5, 7, 9, 11, 13 ನ್ಯಾಯಮೂರ್ತಿಗಳ ಪೀಠ ರಚನೆಯಾಗುತ್ತದೆ. ಈ ಪೀಠವನ್ನು ರಚಿಸುವುದು ಸಿಜೆಐ. ಆದರೆ ಈ ಸಾಂವಿಧಾನಿಕ ಪೀಠದ ನೇತೃತ್ವವನ್ನು ಇವರೇ ವಹಿಸಬೇಕು ಎಂದೇನಿಲ್ಲ. ಇವರ ಅನಂತರದ ಹಿರಿಯ ನ್ಯಾಯಮೂರ್ತಿಗಳೂ ನೇತೃತ್ವ ವಹಿಸಬಹುದು.

ಯಾವಾಗ ರಚನೆಯಾಗುತ್ತದೆ?
ಸದ್ಯ ಸುಪ್ರೀಂ ಕೋರ್ಟ್‌ನಲ್ಲಿ ದ್ವಿಸದಸ್ಯ ಪೀಠ ಮತ್ತು ತ್ರಿಸದಸ್ಯ ಪೀಠಗಳಲ್ಲಿ ಹೆಚ್ಚಿನ ಪ್ರಕರಣಗಳ ವಿಚಾರಣೆ ನಡೆಯುತ್ತಿರುತ್ತದೆ. ಒಂದು ವೇಳೆ ಈ ಪೀಠಗಳ ನ್ಯಾಯಾಧೀಶರು ಭಿನ್ನ ಭಿನ್ನವಾಗಿ ತೀರ್ಪು ನೀಡಿದರೆ ಅಥವಾ ವಿಸ್ತರಿತ ಪೀಠವೇ ಈ ಬಗ್ಗೆ ನಿರ್ಧರಿಸಲಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿದಾಗ, ಇಂಥ ಸಾಂವಿಧಾನಿಕ ಪೀಠಗಳು ರಚನೆಯಾಗುತ್ತವೆ. ಅಲ್ಲದೆ, ಸಂವಿಧಾನದ ಪ್ರಮುಖ ವಿಚಾರವೊಂದರ ಕುರಿತು ವಿಚಾರಣೆಗಾಗಿಯೇ ರಚನೆಯಾಗುತ್ತದೆ.

ಸದ್ಯ ಎಷ್ಟು ಸಾಂವಿಧಾನಿಕ ಪೀಠಗಳಿವೆ?
488 ಪ್ರಕರಣಗಳ ಸಂಬಂಧ ಸುಪ್ರೀಂ ಕೋರ್ಟ್‌ನ 25 ಸಾಂವಿಧಾನಿಕ ಪೀಠಗಳು ವಿಚಾರಣೆ ನಡೆಸುತ್ತಿವೆ. ಅಂದರೆ ಐವರನ್ನೊಳಗೊಂಡ ಪೀಠವು 388, ಏಳು ನ್ಯಾಯಮೂರ್ತಿಗಳನ್ನೊಳಗೊಂಡ ಪೀಠವು 15, ಒಂಬತ್ತು ನ್ಯಾಯಮೂರ್ತಿಗಳ ಪೀಠವು 135 ಪ್ರಕರಣಗಳ ವಿಚಾರಣೆಯನ್ನು ನಡೆಸುತ್ತಿದೆ. ಅಂದರೆ ಸದ್ಯ ಇಷ್ಟು ಕೇಸ್‌ಗಳು ಪೆಂಡಿಂಗ್‌ನಲ್ಲಿವೆ.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.