ಎಲ್ಲಿ ಹೋದವು 2,000ರೂ. ನೋಟುಗಳು?


Team Udayavani, Nov 22, 2022, 6:20 AM IST

ಎಲ್ಲಿ ಹೋದವು 2,000ರೂ. ನೋಟುಗಳು?

ಆರು ವರ್ಷಗಳ ಹಿಂದೆ ಇದೇ ತಿಂಗಳು ದೇಶದಲ್ಲಿ 500 ಮತ್ತು 1,000 ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಲಾಗಿತ್ತು. ಖೋಟಾ ನೋಟು ಹಾವಳಿ ಮತ್ತು ಕಪ್ಪುಹಣ ನಿಯಂತ್ರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾಗಿ ಇತ್ತೀಚೆಗಷ್ಟೇ ಕೇಂದ್ರ ಸರಕಾರ ಸಮರ್ಥಿಸಿಕೊಂಡಿದೆ.

ಈ ನೋಟುಗಳ ಅಮಾನ್ಯದ ಬಳಿಕ ಸರಕಾರ 2,000 ರೂ. ನೋಟುಗಳನ್ನು ಚಲಾವಣೆಗೆ ತಂದಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನೋಟುಗಳ ಚಲಾವಣೆ ತೀರಾ ಅನ್ನುವಷ್ಟರ ಮಟ್ಟಿಗೆ ಕಡಿಮೆಯಾಗಿದೆ.

ಸದ್ಯ ಚಲಾವಣೆಯಲ್ಲಿರುವ ನೋಟುಗಳು ಯಾವುವು?: 2, 5, 10, 20, 50, 100, 200, 500 ಮತ್ತು 2,000 ರೂ.

2 ಸಾವಿರ ರೂ.  ನೋಟು ತಂದಿದ್ದು ಏಕೆ? : ನೋಟು ನಿಷೇಧ ಮಾಡುವವರೆಗೆ ದೇಶದಲ್ಲಿ 1,000 ರೂ. ಮುಖಬೆಲೆಯ ನೋಟೇ ಅತ್ಯಧಿಕ ಮೌಲ್ಯದ್ದಾಗಿತ್ತು. ಆದರೆ ಖೋಟಾನೋಟುಗಳ ಬಳಕೆ ಯಲ್ಲಿ 500 ಮತ್ತು 1,000 ರೂ. ಹೆಚ್ಚಿವೆ ಎಂಬ ಕಾರಣಕ್ಕಾಗಿ ಈ ಎರಡನ್ನು ನಿಷೇಧಿಸಲಾಗಿತ್ತು. ದೇಶದಲ್ಲಿ ಒಟ್ಟು ಶೇ.80ರಷ್ಟು ಇವೇ ನೋಟುಗಳು ಚಲಾ ವಣೆಯಲ್ಲಿದ್ದ ಕಾರಣ ನಿಷೇಧದಿಂದಾಗಿ ಜನ ಪರದಾ ಡುವಂತಾಗುತ್ತದೆ ಎಂಬ ಕಾರಣಕ್ಕಾಗಿ 2,000 ರೂ. ನೋಟು ತರಲಾಗಿತ್ತು.

ಈಗ ಎಷ್ಟು ನೋಟು ಚಲಾವಣೆಯಲ್ಲಿವೆ?: ಸದ್ಯ ಒಟ್ಟಾರೆ 21,420 ಲಕ್ಷ ಎರಡು ಸಾವಿರ ರೂ.ನೋಟುಗಳು ಚಲಾವಣೆಯ ಲ್ಲಿವೆ. ಇವುಗಳ ಒಟ್ಟಾರೆ ಮೌಲ್ಯ 4,28,394 ಕೋಟಿ  ರೂ.ಆಗಿದೆ. 2020ರಿಂದ ಇಲ್ಲಿವರೆಗೆ ಒಂದು ಲಕ್ಷ ಕೋಟಿ ರೂ. ಮೌಲ್ಯದ ನೋಟುಗಳನ್ನು ಚಲಾವಣೆ ಯಿಂದ ವಾಪಸ್‌ ಪಡೆಯಲಾಗಿದೆ.

ನಿಲ್ಲಿಸಿದ್ದು ಏಕೆ? : 500 ಮತ್ತು 1,000 ರೂ. ಮೌಲ್ಯದ ನೋಟುಗಳಿಗೆ ಹೋಲಿಕೆ ಮಾಡಿದರೆ ಕಪ್ಪು ಹಣ ಸಂಗ್ರಹ ಮತ್ತು ಖೋಟಾ ನೋಟು ಚಲಾವಣೆಗೆ 2 ಸಾವಿರ ರೂ. ನೋಟು ಉತ್ತಮ ದಾರಿ. ಮೊದಲು ಜನರ ಬೇಡಿಕೆಗೆ ತಕ್ಕಂತೆ ನೋಟುಗಳನ್ನು ಪೂರೈಸುವ ಸಲುವಾಗಿ 2,000 ರೂ. ನೋಟು ಜಾರಿಗೆ ತರಲಾಗಿತ್ತು. ಈಗ ಕಡಿಮೆ ಮಾಡಲಾಗುತ್ತಿದೆ.

ಈಗ ಕಡಿಮೆ ಆಗುತ್ತಿರುವುದೇಕೆ?: 2016ರ ನ.8ರಂದು ನೋಟುಗಳು ನಿಷೇಧವಾಗಿದ್ದವು. ಆಗಿನಿಂದ 2019ರ ವರೆಗೆ 2,000 ರೂ. ನೋಟುಗಳನ್ನು ಮುದ್ರಣ ಮಾಡಲಾಗುತ್ತಿತ್ತು. ಆದರೆ ಇವುಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತಾ ಬರಲಾಗಿತ್ತು. 2020ರಿಂದ ಈಚೆಗೆ ಒಂದೇ ಒಂದು 2,000 ರೂ. ನೋಟನ್ನು ಆರ್‌ಬಿಐ ಮುದ್ರಣ ಮಾಡಿಲ್ಲ.

ಟಾಪ್ ನ್ಯೂಸ್

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಸಾಲದು

ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಸಾಲದು

ಭೂಶಾಖದಿಂದ ವಿದ್ಯುತ್‌ ಶಕ್ತಿ

ಭೂಶಾಖದಿಂದ ವಿದ್ಯುತ್‌ ಶಕ್ತಿ

ಈಗೀಗ ವಾಹನಾಪಘಾತ ಸಂಭವಿಸುವುದಲ್ಲ!

ಈಗೀಗ ವಾಹನಾಪಘಾತ ಸಂಭವಿಸುವುದಲ್ಲ!

ರಾಮನವಮಿ ಆಚರಣೆ ಮಾಡುವುದು ಹೇಗೆ? ರಾಮನವಮಿಯ ಮಹತ್ವ ಏನು…

ರಾಮನವಮಿ ಆಚರಣೆ ಮಾಡುವುದು ಹೇಗೆ? ರಾಮನವಮಿಯ ಮಹತ್ವ ಏನು…

ವಜ್ರ ಮಾರುಕಟ್ಟೆಗೆ ಭಾರತ ದೊಡ್ಡಣ್ಣ! ಕೃತಕ ವಜ್ರ ಉತ್ಪಾದನೆಯಲ್ಲಿ ದಾಪುಗಾಲು

ವಜ್ರ ಮಾರುಕಟ್ಟೆಗೆ ಭಾರತ ದೊಡ್ಡಣ್ಣ! ಕೃತಕ ವಜ್ರ ಉತ್ಪಾದನೆಯಲ್ಲಿ ದಾಪುಗಾಲು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-csadsadsad

ಗೌಡ್ರ ಅಭಿಮಾನಿಗಳೂ…ಕಾಗೇರಿ ಅವರ‌ ಫ್ಯಾನ್ಸ್…! ; ಸೆಲ್ಫಿಗೆ ಮುಗಿಬಿದ್ದರು

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ